ನಗರದಲ್ಲಿ ತಾಲಿಬಾನ್ ಪರ ಗೋಡೆಬರಹ, ಮತ್ತೋರ್ವ ಆರೋಪಿ ಸೆರೆ

1:23 PM, Wednesday, December 9th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Terorist ಮಂಗಳೂರು : ನಗರದಲ್ಲಿ ತಾಲಿಬಾನ್ ಉಗ್ರರ ಪರ ಗೋಡೆಬರಹ ಬರೆದು ಆತಂಕ ಮೂಡಿಸಿದ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಮಂಗಳೂರು ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಗಳ ಸಂಬಂಧಿ, ತೀರ್ಥಹಳ್ಳಿಯ ಸಾದತ್ ಎಂಬಾತ ಪೊಲೀಸ್ ವಶದಲ್ಲಿರುವ ಆರೋಪಿ ಎಂದು ತಿಳಿದುಬಂದಿದೆ.

ವಶದಲ್ಲಿರುವ ಆರೋಪಿಯು ಪ್ರಕರಣದ ಮೊದಲ ಆರೋಪಿ ಮುಹಮ್ಮದ್ ಶಾರೀಕ್‌ನ ಸಂಬಂಧಿ ಎನ್ನಲಾಗಿದೆ. ಪ್ರಕರಣದಲ್ಲಿ ಈಗಾಗಲೇ ಇಬ್ಬರನ್ನು ಬಂಧಿಸಲಾಗಿದ್ದು, ಮೂರನೇ ಆರೋಪಿಯನ್ನು ತೀರ್ಥಹಳ್ಳಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English