ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರಿಂದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

6:00 AM, Thursday, December 10th, 2020
Share
1 Star2 Stars3 Stars4 Stars5 Stars
(No Ratings Yet)
Loading...

Manjunathaಶ್ರೀ ಮಂಜುನಾಥೇಶ್ವರ ಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150

ಮೇಷ ರಾಶಿ
ಅವಿಸ್ಮರಣೀಯ ಎನಿಸುವ ಘಟನೆಗಳು ಜರುಗುವುದ್ದನ್ನು ಈ ದಿನ ನೋಡಬಹುದಾಗಿದೆ. ಕುಟುಂಬದ ಜೊತೆಗೆ ಸ್ವಲ್ಪಮಟ್ಟಿಗೆ ಕಾಲಕಳೆಯಲು ಪ್ರಯತ್ನಿಸಿ ಇದರಿಂದ ನಿಮ್ಮ ಒತ್ತಡಗಳು ದೂರವಾಗಲಿದೆ. ಆಕಸ್ಮಿಕವಾದ ಪ್ರಯಾಣ ಮಾಡಬೇಕಾದ ಸಂದರ್ಭಗಳು ಎದುರಾಗಬಹುದು ಆದಷ್ಟು ಈದಿನ ಮುಂದೂಡುವುದು ಒಳಿತು. ಕುಟುಂಬದಲ್ಲಿ ಶುಭ ಸುದ್ದಿಯನ್ನು ಕೇಳುವ ಸಾಧ್ಯತೆಗಳು ಕಾಣಬಹುದು. ಇತರರ ಒತ್ತಾಯಕ್ಕೆ ನೀವು ಹೆಚ್ಚಿನ ಪ್ರಾಶಸ್ತ್ಯ ನೀಡುವುದು ಬೇಡ, ನಿಮಗೆ ಸರಿ ಕಂಡದ್ದನ್ನು ಮಾಡಲು ಮುಂದಾಗಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಚಟುವಟಿಕೆ ಶೀಲರಾಗಿ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ಕುಟುಂಬದಲ್ಲಿನ ವೈಯಕ್ತಿಕ ಸಮಸ್ಯೆಗಳು ಇತ್ಯರ್ತ ವಾಗಲಿದೆ. ಇಂದು ನಿಮ್ಮನ್ನು ಭೇಟಿಯಾಗಲು ಆತ್ಮೀಯರು ಬರಬಹುದು ಅವರೊಡನೆ ಉತ್ತಮ ಬಾಂಧವ್ಯ ರೂಢಿಸಿಕೊಳ್ಳಿ. ಉದ್ಯೋಗದಲ್ಲಿನ ಸಮಸ್ಯೆಗಳನ್ನು ತಕ್ಷಣವೇ ಪರಿಹಾರ ಮಾಡುವುದು ಒಳಿತು. ಸಂಗಾತಿಯ ಹಿತಾಸಕ್ತಿಯಿಂದ ನಿಮ್ಮೆಲ್ಲಾ ಕಾರ್ಯಗಳು ಪ್ರಗತಿಯತ್ತ ಸಾಗಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಶುಭ ಸುದ್ದಿಗಳಿಂದ ಮನೆಯಲ್ಲಿ ಸಂತಸದ ವಾತಾವರಣ ಕಂಡುಬರುತ್ತದೆ. ಮನಸ್ಥಿತಿಯು ಯಾವುದೋ ಒಂದು ವಿಷಯದಲ್ಲಿ ಕೊರಗುತ್ತಿರುವುದು ಇದನ್ನು ಸರಿಪಡಿಸಿಕೊಳ್ಳಿ. ಹೂಡಿಕೆಗಳಲ್ಲಿ ಅತ್ಯಂತ ಜಾಗ್ರತೆವಹಿಸಿ. ನಯವಂಚಕರ ಹಾವಳಿಯಿಂದ ಪಾರಾಗಲು ಸೂಕ್ಷ್ಮ ಬುದ್ಧಿಯನ್ನು ಉಪಯೋಗಿಸಿ. ಹಿಡಿದ ಕೆಲಸವು ಈ ದಿನ ಸಂಪೂರ್ಣ ಮಾಡಿ ಮುಗಿಸುವಿರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಉದ್ಯೋಗದಲ್ಲಿನ ಸಮಸ್ಯೆಯನ್ನು ನಿವಾರಣೆಗೆ ಆದ್ಯತೆ ನೀಡಿ. ನಿಮ್ಮ ಮನಸ್ಥಿತಿಯನ್ನು ಆದಷ್ಟು ಸುಧಾರಿಸಿಕೊಳ್ಳುವುದು ಒಳಿತು. ಆರೋಗ್ಯದ ಕಡೆಗೆ ಗಮನವಿರಲಿ. ಈ ದಿನ ನವೀನ ಕಲ್ಪನೆಗಳಿಂದ ಆರ್ಥಿಕ ಸಂಪತ್ತು ವೃದ್ಧಿಯಾಗುವುದು. ನಿಮ್ಮ ಬಹು ಯೋಜಿತ ಕೆಲಸವು ಕಾರ್ಯರೂಪಕ್ಕೆ ಬರುವುದನ್ನು ಈ ದಿನ ಕಾತರದಿಂದ ನೀವು ಕಾಯುವಿರಿ. ಹಿರಿಯರೊಡನೆ ನಿಮ್ಮ ಮಹತ್ವದ ವಿಷಯಗಳನ್ನು ಚರ್ಚೆ ನಡೆಸುವ ಸಾಧ್ಯತೆ ಇದೆ. ಬಹುದಿನದ ಸಮಸ್ಯೆಗಳಿಗೆ ಅಥವಾ ವ್ಯಾಜ್ಯಗಳಿಗೆ ಪರಿಹಾರ ದೊರಕುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಉದ್ಯೋಗದಲ್ಲಿ ಅಸ್ತಿತ್ವಕ್ಕಾಗಿ ಹೋರಾಡಬೇಕಾದ ಹೊಣೆಗಾರಿಕೆ ನಿಮ್ಮದಾಗಿದೆ. ಹೂಡಿಕೆಗಳು ಲಾಭಾಂಶದಿಂದ ಕೂಡಿರುತ್ತದೆ. ಮಧ್ಯವರ್ತಿ ಕೆಲಸಗಾರರಲ್ಲಿ ಉತ್ತಮ ಆದಾಯ ನಿರೀಕ್ಷಿಸಬಹುದು. ಮಕ್ಕಳಿಂದ ಸಂತಸದ ವಾತಾವರಣ ಕಂಡುಬರುತ್ತದೆ. ಪ್ರೇಮಿಗಳಲ್ಲಿ ಪರಸ್ಪರ ಭಿನ್ನಾಭಿಪ್ರಾಯ ತಲೆದೋರಬಹುದು ಆದಷ್ಟು ಲಘುವಾಗಿ ಮಾತನಾಡಿ ಪೇಚಿಗೆ ಸಿಲುಕಬೇಡಿ. ಸೋಲುಗಳು ನಿಮ್ಮ ಜೀವನದ ಬಹುದೊಡ್ಡ ಪಾಠ ಕಲಿಸಿಕೊಡುತ್ತದೆ ಆದಷ್ಟು ದರ್ಪ ಸ್ವಭಾವವನ್ನು ತ್ಯಜಿಸುವುದು ಸೂಕ್ತ. ಚರ್ಚಾ ಕೋಟಗಳಲ್ಲಿ ವಾದ-ವಿವಾದಗಳು ವಿವಾದ ಸ್ವರೂಪ ಪಡೆಯಬಹುದು ಎಚ್ಚರವಿರಲಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಸಂಗಾತಿಯ ಮನೋಭಿಲಾಷೆಯನ್ನು ಪೂರ್ಣಗೊಳಿಸುವಿರಿ, ಅವರ ಕಠಿಣ ಸ್ವಭಾವವು ನಿಮ್ಮ ಒಳಿತಿಗಾಗಿ ಇರವುದು. ಉದ್ಯೋಗ ಸ್ಥಳದಲ್ಲಿ ನಿಮ್ಮ ಕೆಲವು ವರ್ತನೆಗಳು ಇರುಸುಮುರುಸು ತಂದುಕೊಡಬಹುದು ಎಚ್ಚರವಿರಲಿ. ಸಹವರ್ತಿಗಳಿಂದ ಕಿರಿಕಿರಿ ಬರಬಹುದು ಆದಷ್ಟು ಈ ದಿನ ತಾಳ್ಮೆಯಿಂದ ಮಾತನಾಡಿ. ಸಮಸ್ಯೆಗಳನ್ನು ಅಲ್ಲಿಯೇ ಬಗೆಹರಿಸಿ. ಆತುರದಿಂದ ಮಾಡಿದ ಹೂಡಿಕೆಗಳು ನಷ್ಟ ತರಬಹುದಾದ ಸಾಧ್ಯತೆ ಇದೆ. ಸಮಗ್ರ ದೃಷ್ಟಿಕೋನದಿಂದ ಬಂಡವಾಳ ಹೂಡಿಕೆ ಮಾಡಿ. ಕ್ರೀಡಾ ಚಟುವಟಿಕೆಗಳಲ್ಲಿ ಉತ್ತಮ ಜಯ ಸಂಪಾದನೆ ಆಗುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಆರ್ಥಿಕ ಮುಗ್ಗಟ್ಟಿನಿಂದ ಕೆಲಸವನ್ನು ಸ್ಥಗಿತಗೊಳಿಸ ಬೇಕಾದ ಸಂದರ್ಭ ಬರಬಹುದು. ನಿಮ್ಮ ಕೆಲವು ನಡೆಯನ್ನು ಆತ್ಮೀಯರು ಟೀಕೆ-ಟಿಪ್ಪಣಿ ಮಾಡಲಿದ್ದಾರೆ. ಇಂದು ಪ್ರವಾಸವನ್ನು ಮಾಡದಿರುವುದು ಸೂಕ್ತ. ದಾಂಪತ್ಯದಲ್ಲಿ ಉತ್ತಮ ಹೊಂದಾಣಿಕೆ ಕಾಯ್ದುಕೊಳ್ಳಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ನಿಮ್ಮ ವ್ಯವಸ್ಥಿತ ಕಾರ್ಯಗಳಿಗೆ ಜನರಿಂದ ಉತ್ತಮ ಸಹಕಾರ ದೊರೆಯಲಿದೆ. ನಿಮ್ಮ ಆಲೋಚನೆಗಳಿಗೆ ಮಹತ್ವದ ಸ್ಥಾನ ಸಿಗುವ ಸಾಧ್ಯತೆ ಇದೆ. ದೇವಸ್ಥಾನಗಳ ಭೇಟಿನೀಡುವ ನಿಮ್ಮ ಮನ ಇಚ್ಛೆ ಫಲಿಸಲಿದೆ. ಸಾಮಾಜಿಕ ರಾಜಕೀಯ ಕ್ಷೇತ್ರಗಳಲ್ಲಿ ಉತ್ತಮ ವಾತಾವರಣ ಕಂಡು ಬರಲಿದೆ. ನಿಮ್ಮ ಪ್ರತಿಯೊಂದು ಆಶೋತ್ತರಗಳಿಗೆ ಪತ್ನಿಯಿಂದ ಸಹಕಾರ ದೊರೆಯಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ನಿಮ್ಮ ಆಂತರಿಕ ವಿಚಾರಗಳನ್ನು ಪ್ರಸ್ತಾಪ ಮಾಡದಿರುವುದು ಸೂಕ್ತ, ಹಾಗೂ ಮತ್ತೊಬ್ಬರ ಪ್ರವೇಶವನ್ನು ನಿರಾಕರಿಸಿ. ಕೆಲವರು ತಮ್ಮ ಹಿತಾಸಕ್ತಿಗಾಗಿ ನಿಮ್ಮನ್ನು ಅನುಸರಿಸುವರು ಆದಷ್ಟು ಅಂಥವರ ಸಂಘವನ್ನು ದೂರವಿಡಿ. ಮಕ್ಕಳ ಶಿಕ್ಷಣದಲ್ಲಿ ನಿರೀಕ್ಷಿತ ಫಲಿತಾಂಶ ಕಾಣಬಹುದಾಗಿದೆ. ಇಂದು ಲಾಭದ ಪ್ರಯಾಣವನ್ನು ನೀವು ಮಾಡಬಹುದಾಗಿದೆ. ಸಂಗಾತಿಯ ಆಶೋತ್ತರಗಳಿಗೆ ನಿಮ್ಮ ಸ್ಪಂದನೆ ನೀಡಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ನಿಮ್ಮ ಶಕ್ತಿ ಅನುಸಾರ ಯೋಜನೆಗಳಲ್ಲಿ ಪಾಲ್ಗೊಳ್ಳುವುದು ಒಳ್ಳೆಯದು. ಪ್ರತಿಯೊಂದು ಹೆಜ್ಜೆ ಸಹ ತಾಳ್ಮೆ ಮತ್ತು ಯೋಚಿಸಿ ಇಡುವುದನ್ನು ರೂಡಿಸಿಕೊಳ್ಳಿ. ಮಾಡಲು ಇಚ್ಚಿಸಿರುವ ಕೆಲಸವನ್ನು ಪೂರ್ಣ ಮುಗಿಸುವ ತನಕ ಬಿಡಬೇಡಿ. ನಿಮ್ಮ ಮನಸ್ಸನ್ನು ಆದಷ್ಟು ಪ್ರಶಾಂತವಾಗಿ ಇಟ್ಟುಕೊಳ್ಳಿ ವಿನಾಕಾರಣ ಗೊಂದಲ ಮಾಡಿಕೊಳ್ಳುವುದು ಬೇಡ. ಉದ್ಯೋಗದ ಆಯ್ಕೆಯಲ್ಲಿ ಪರಣಿತರ ಸಲಹೆಯನ್ನು ಪಡೆಯಿರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಇಂದು ದೈವ ಸಂಕಲ್ಪದ ಮೊರೆ ಹೋಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಒದಗುವ ಸಂಕಷ್ಟಗಳಿಗೆ ಸೂಕ್ತ ಪರಿಹಾರವನ್ನು ಹುಡುಕಿ. ಕೌಟುಂಬಿಕ ವ್ಯಾಜ್ಯಗಳು ಹೆಚ್ಚಾಗುವ ಸಂದರ್ಭ ಬರಬಹುದು. ಹಣಕಾಸಿನ ಪರಿಸ್ಥಿತಿಯನ್ನು ನೋಡಿಕೊಂಡು ಕೆಲಸವನ್ನು ಒಪ್ಪಿಕೊಳ್ಳುವುದು ಒಳ್ಳೆಯದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಜನರು ಮಾಡುವ ಟೀಕೆಗಳನ್ನು ನಿಮ್ಮ ಅಭಿವೃದ್ಧಿಯ ಮೆಟ್ಟಿಲುಗಳನ್ನಾಗಿ ಮಾಡಿಕೊಳ್ಳಿ. ದಂಪತಿಗಳಲ್ಲಿ ಮನಸ್ತಾಪ ಆಗುವ ಸಾಧ್ಯತೆ ಇದೆ. ನಿಮ್ಮ ಬಾಳಸಂಗಾತಿಯ ಮುತುವರ್ಜಿಯಿಂದ ಗೆಲುವಿನ ನಗೆ ಬೀರಲಿದ್ದೀರಿ. ಜನೋಪಯೋಗಿ ಕಾರ್ಯಗಳಿಂದ ಉತ್ತಮ ಹೆಸರು ಗಳಿಸುವ ಸಾಧ್ಯತೆ ಇದೆ. ಶಕ್ತಿದೇವತೆಗಳ ಭೇಟಿಗೆ ಅವಕಾಶ ಒದಗಿ ಬರಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ.
9945410150

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English