ದಿನ ಭವಿಷ್ಯ : ಹಳೆಯ ತಪ್ಪುಗಳನ್ನು ಪುನರಾವರ್ತನೆ ಆಗದಂತೆ ನೋಡಿಕೊಳ್ಳುವುದು ಮುಖ್ಯ

6:00 AM, Friday, December 11th, 2020
Share
1 Star2 Stars3 Stars4 Stars5 Stars
(No Ratings Yet)
Loading...

saibabaಶ್ರೀ ಸಾಯಿಬಾಬ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150

ಮೇಷ ರಾಶಿ
ವ್ಯವಹಾರದಲ್ಲಿ ಪಾಲ್ಗೊಳ್ಳುವಿಕೆ ಉತ್ತಮವಾಗಿ ಮೂಡಿಬರಲಿದೆ. ನಿಮಗೆ ಸೂಕ್ತ ಸ್ಥಾನಮಾನ ನೀಡುವ ಜನರನ್ನು ಆದಷ್ಟು ಗೌರವದಿಂದ ನಡೆದುಕೊಳ್ಳಿ. ದುಂದುವೆಚ್ಚಗಳು ನಿಮಗೆ ಆಘಾತಕಾರಿಯಾದುದು ಹಾಗೂ ನಿಮ್ಮ ವ್ಯವಸ್ಥೆಯನ್ನು ಬುಡಮೇಲು ಮಾಡಬಹುದು. ನಿಮ್ಮ ಅನುಭವದ ಮೇರೆಗೆ ಸಹಾಯ ಅಪೇಕ್ಷಿಸಿ ಬರುವಂತಹ ಜನರನ್ನು ಸೂಕ್ತ ಸಲಹೆ ನೀಡಲು ಸಿದ್ಧರಾಗಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ದೈವಿಕ ಕಾರ್ಯಕ್ರಮ ಗಳಿಗೆ ಮೂರ್ತಸ್ವರೂಪ ದೊರೆಯಲಿದೆ. ಮಹತ್ವದ ಕಾರ್ಯಗಳನ್ನು ಆದಷ್ಟು ಗೌಪ್ಯತೆಯಿಂದ ಕಾಪಾಡಿಕೊಳ್ಳಿ. ನಿಮ್ಮ ಯೋಜನೆಯನ್ನು ನಕಲು ಮಾಡುವ ಸಾಧ್ಯತೆ ಇದೆ. ಶತ್ರುಗಳ ಉಪಟಳ ಹೆಚ್ಚಾಗಬಹುದು, ನಿಮ್ಮ ವ್ಯವಹಾರಗಳಲ್ಲಿ ಮಧ್ಯೆ ಪ್ರವೇಶಿಸಬಹುದು ಎಚ್ಚರವಿರಲಿ. ನಿಮ್ಮನ್ನು ಪುಸಲಾಯಿಸಿ ತಮ್ಮ ಹಿತಾಸಕ್ತಿಗೆ ಕಾರ್ಯ ಮಾಡಿಕೊಳ್ಳುವ ಜನಗಳನ್ನು ಆದಷ್ಟು ದೂರವಿಡಿ. ಹಣಕಾಸಿನ ಬೆಳವಣಿಗೆಗೆ ಹಲವರಿಂದ ಉತ್ತಮ ಮಾರ್ಗಗಳು ಗೋಚರವಾಗಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಬಾಕಿ ಇರುವ ಕಾರ್ಯವನ್ನು ಪೂರ್ಣಗೊಳಿಸುವ ಸಾಧ್ಯತೆ ಕಾಣಬಹುದು. ಪ್ರಯಾಣದಿಂದ ಒತ್ತಡ ಹಾಗೂ ಆರೋಗ್ಯದಲ್ಲಿ ನಷ್ಟವಾಗಬಹುದು ಆದಷ್ಟು ಪ್ರಯಾಣ ಮುಂದೂಡುವುದು ಒಳ್ಳೆಯದು. ಸಂಗಾತಿಯ ಸಂತೋಷಕ್ಕೆ ನಿಮ್ಮಿಂದ ಉತ್ತಮ ಕಾರ್ಯಗಳು ನಡೆಯುವುದು ನಿಶ್ಚಿತವಾಗಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಸೂಜಿಗಲ್ಲಿನಂತೆ ನಿಮ್ಮ ವ್ಯಕ್ತಿತ್ವ ಸೆಳೆಯಲಿದೆ. ಹೆಚ್ಚಿನ ಕೆಲಸದ ಅವಕಾಶಗಳಿಂದ ಆರ್ಥಿಕವಾಗಿ ಉತ್ತಮ ವಾತಾವರಣ ಇರಲಿದೆ. ನಿಮ್ಮ ಮಾತಿನ ಧಾಟಿಯೂ ಸಮಸ್ಯೆಗಳನ್ನು ನಿರಾಂತಕವಾಗಿ ಪರಿಹರಿಸುತ್ತದೆ. ಸಂಗಾತಿಯ ಪ್ರೇಮಭರಿತ ನೋಟವು ನಿಮ್ಮನ್ನು ರೋಮಾಂಚನಗೊಳಿಸುತ್ತದೆ. ನೀವು ಇಷ್ಟಪಟ್ಟಿರುವ ಕಾರ್ಯಗಳು ನೆರವೇರುವುದು ನಿಶ್ಚಿತ. ನಿಮ್ಮ ಸಹಾಯಕ ಕೆಲಸಗಾರರನ್ನು ಹುರಿದುಂಬಿಸಿ ಇದರಿಂದ ಹೆಚ್ಚಿನ ಪ್ರಯೋಜನವಾಗಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಗೃಹಪಯೋಗಿ ವಸ್ತುಗಳು ಖರೀದಿ ಸಾಧ್ಯತೆ ಕಾಣಬಹುದು. ಹಳೆಯ ತಪ್ಪುಗಳನ್ನು ಪುನರಾವರ್ತನೆ ಆಗದಂತೆ ನೋಡಿಕೊಳ್ಳುವುದು ಮುಖ್ಯ. ಕೆಲವು ನಷ್ಟಗಳು ನಿಮ್ಮನ್ನು ದೃತಿಗೆಡಿಸಬಹುದು ತಾಳ್ಮೆಯಿಂದ ಗೆಲುವಿನ ಲೆಕ್ಕಾಚಾರ ಮಾಡುವುದು ಒಳಿತು. ಉದ್ಯೋಗದಲ್ಲಿ ಸ್ಥಳ ಬದಲಾವಣೆಯ ನಿರೀಕ್ಷೆ ಕಾಣಬಹುದಾಗಿದೆ. ಸಹವರ್ತಿಗಳಿಂದ ಮಾನಸಿಕ ಕಿರಿಕಿರಿ ಮೂಡಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ನಿಮ್ಮ ಕೆಲವು ಆಸ್ತಿ ಹಣಕಾಸಿನ ವಿಚಾರಗಳಲ್ಲಿ ತಕರಾರು ಬರಬಹುದಾದ ಸಾಧ್ಯತೆ ಇದೆ. ಆತ್ಮೀಯರು ಮತ್ತು ಸ್ನೇಹಿತರ ಸಹಾಯದಿಂದ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಿ. ಮುಂದಿನ ದಿನಗಳ ಉತ್ತಮವಾದ ಸಮಯ ನಿಮಗೆ ಸಂತೋಷ ತರಿಸಲಿದೆ.ಅಂದಿನ ದಿನದ ವ್ಯವಸ್ಥೆಗಾಗಿ ಬದುಕುವುದು ಸರಿಯಲ್ಲ, ಹಾಗೂ ಮನರಂಜನೆ, ಮೋಜು-ಮಸ್ತಿ ಗಳಿಗೆ ಹಣ ಖರ್ಚು ಮಾಡುವುದು ಬೇಡ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ನಿಮ್ಮಲ್ಲಿ ತಾಳ್ಮೆ ಅತ್ಯವಶ್ಯಕ ಬೇಕಾಗಿದೆ. ಪತ್ನಿಯೊಡನೆ ಗೃಹ ಸಂಬಂಧಿತ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಗಳು ಕಂಡು ಬರುತ್ತದೆ. ದೈವಿಕ ಕಾರ್ಯಕ್ರಮಗಳಿಗೆ ಭೇಟಿ ನೀಡಬಹುದಾದ ಸಾಧ್ಯತೆ ಇದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಆರೋಗ್ಯಯುತ ಜೀವನ ಶೈಲಿಯಿಂದ ಕೆಲಸದಲ್ಲಿ ಚೈತನ್ಯ ಇಮ್ಮಡಿ ಆಗಲಿದೆ. ವಿನಾಕಾರಣ ನಿಮ್ಮ ಕೆಲಸದಲ್ಲಿ ಕೆಲವು ಹಸ್ತಕ್ಷೇಪ ಮಾಡಬಹುದು ಅವರನ್ನು ನಿಯಂತ್ರಿಸುವುದು ಸೂಕ್ತ. ಪಾಲುದಾರಿಕೆ ವ್ಯವಹಾರಗಳು ನಿಮಗೆ ಸರಿ ಕಂಡುಬರುವುದಿಲ್ಲ. ಆದಾಯ ವ್ಯವಸ್ಥೆ ಉತ್ತಮವಾಗಿರಲಿದೆ. ನಿಮ್ಮ ಕುಶಲ ಮಾತುಗಳಿಂದ ವಿರೋಧಿಗಳನ್ನು ಬಗ್ಗಿಸುವ ಸಾಮರ್ಥ್ಯ ಕಂಡುಬರುತ್ತದೆ. ಕುಟುಂಬದ ಬೆಂಬಲ ನಿಮಗೆ ಶ್ರೀರಕ್ಷೆಯಾಗಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಅದ್ಭುತ ಆಲೋಚನೆಗಳಿಂದ ಹೊಸತನದತ್ತ ಪ್ರಯಾಣ ಸಾಗಲಿದೆ. ಮಕ್ಕಳ ಬೆಳವಣಿಗೆ ಕುಟುಂಬದಲ್ಲಿ ಸಂತೋಷ ತರಲಿದೆ. ಹಿರಿಯರ ಬಗ್ಗೆ ಉತ್ತಮ ಗೌರವವನ್ನು ಬೆಳೆಸಿಕೊಳ್ಳಿ, ಅವರು ನಿಮ್ಮ ಜೀವನದ ಏಳಿಗೆಗೆ ಪೂರಕವಾಗಿರುವ ಅವಕಾಶಗಳನ್ನು ಸೃಷ್ಟಿಸಿ ಕೊಡಲಿದ್ದಾರೆ. ವಿವಾಹದ ಯೋಗ ಕೂಡಿ ಬರುವ ಸಾಧ್ಯತೆ ಕಾಣಬಹುದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ನಿಮ್ಮ ದಯಾಳು ಮನಸ್ಥಿತಿಯಿಂದ ಈ ದಿನ ಸಂತೋಷಕರ ವಾತಾವರಣ ಸೃಷ್ಟಿಯಾಗಲಿದೆ. ಹಣಗಳಿಕೆಗೆ ಹೆಚ್ಚು ಪ್ರಾಧಾನ್ಯತೆ ನೀಡಲಿದ್ದೀರಿ, ಗಳಿಸಿದ ಹಣವನ್ನು ಉಳಿತಾಯ ಯೋಜನೆ ಮಾಡುವ ವ್ಯವಸ್ಥೆ ಮಾಡಿಕೊಳ್ಳಿ. ಸಂಗಾತಿಯ ಕೆಲಸಗಳಿಗೆ ನಿಮ್ಮ ಪಾಲ್ಗೊಳ್ಳುವಿಕೆ ಅತಿ ಹೆಚ್ಚು ಸಂತೋಷ ತರಲಿದೆ. ಸಂತೋಷದ ಸವಿಯಾದ ಸಂದರ್ಭಗಳನ್ನು ಕುಟುಂಬದೊಡನೆ ಹಂಚಿಕೊಳ್ಳಿ. ನಿಮ್ಮ ಹಿತಚಿಂತಕರು ಹಾಗೂ ಆತ್ಮೀಯ ವ್ಯಕ್ತಿಗಳನ್ನು ಮರೆಯದೆ ಮಾತನಾಡಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಸ್ವಾಭಿಮಾನದ ವಿಚಾರಗಳನ್ನು ಅಳವಡಿಸಿಕೊಳ್ಳುವಿರಿ. ಆರ್ಥಿಕ ವ್ಯವಹಾರಗಳು ತ್ರಾಸದಾಯಕವಾಗಿ ಕಂಡುಬರುತ್ತದೆ. ಮೇಲ್ನೋಟಕ್ಕೆ ಎಲ್ಲವೂ ಸುಲಭ ಎನಿಸುವ ಯೋಜನೆಗಳು ಕಾಣಬಹುದು ಆದರೆ ಅಂತರಾಳದಲ್ಲಿ ಅದು ಕಷ್ಟಕರವಾಗಿರುತ್ತದೆ. ಆಧ್ಯಾತ್ಮದತ್ತ ನಿಮ್ಮ ವಿಚಾರಗಳು ಸಾಗಬಹುದಾದ ದಿನ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಸತ್ಯ ಕಹಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ ಹಾಗಾಗಿ ನೀವು ಹೇಳುವ ಮಾತುಗಳನ್ನು ಯಾರು ಇವತ್ತು ನಂಬದೇ ಇರಬಹುದು. ಮೋಸದ ಹೂಡಿಕೆಗಳಿಂದ ಎಚ್ಚರ ಇರಬೇಕಾದ ಅಗತ್ಯವಿದೆ. ಆರ್ಥಿಕ ವ್ಯವಹಾರಗಳು ನಷ್ಟದಿಂದ ಕೂಡಿರಬಹುದು. ಅಪರಿಚಿತರೊಡನೆ ವ್ಯವಹರಿಸುವಾಗ ಅವರ ಪೂರ್ವಾಪರವನ್ನು ಸಮಗ್ರವಾಗಿ ತಿಳಿದುಕೊಳ್ಳುವುದು ಅಗತ್ಯವಿದೆ. ಕೆಲವು ಯೋಜನೆಗಳು ಹಣಕಾಸಿನ ಆಸೆಯನ್ನು ನಿಮ್ಮ ಮನದಲ್ಲಿ ಬಿತ್ತಬಹುದು ಇವು ಮೋಸದ ಜಾಲ ವಾಗಿರಬಹುದು ಎಂಬುದನ್ನು ನೆನಪಿಡಬೇಕು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ.
9945410150

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English