ದಿನ ಭವಿಷ್ಯ : ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ಈ ದಿನದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

6:00 AM, Monday, December 21st, 2020
Share
1 Star2 Stars3 Stars4 Stars5 Stars
(No Ratings Yet)
Loading...

subrahmanya ಶ್ರೀ ಸುಬ್ರಹ್ಮಣ್ಯ ಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150

ಮೇಷ ರಾಶಿ
ಕೆಲಸದಲ್ಲಿ ನಿಮ್ಮ ಬಗೆಗೆ ಮೆಚ್ಚುಗೆ ಭಾವನೆ ಬರಲಿದೆ. ದೊಡ್ಡ ಯೋಜನೆಗಾಗಿ ಆಸ್ಪದ ನೀಡಲಿದ್ದಾರೆ. ಸಮಾರಂಭಗಳ ಪೂರ್ಣ ತಯಾರಿ ನಿಮ್ಮ ವಿಚಾರಗಳಂತೆ ನಡೆಯಲು ಚಾಲನೆ ನೀಡುವರು. ಆತುರದ ವರ್ತನೆಗಳು ಸರಿಯಲ್ಲ. ಯೋಜನೆಗಳಲ್ಲಿ ನೀವು ಚೈತನ್ಯದಿಂದ ವರ್ತಿಸುವುದು ಅವಶ್ಯಕವಿದೆ. ಮನೆಯಲ್ಲಿ ಲಗುಬಗೆಯಿಂದ ವಸ್ತುಗಳು ಮರೆತುಹೋಗುವ ಅಥವಾ ಕಳೆದು ಹೋಗುವ ಸಾಧ್ಯತೆ ಇದೆ ಆದಷ್ಟು ಸಮಾಧಾನದಿಂದ ವರ್ತಿಸಿ. ಹಣಗಳಿಕೆಯಲ್ಲಿ ಉತ್ತಮ ಸ್ವರೂಪ ಪಡೆಯಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಕೆಟ್ಟ ಸ್ವಪ್ನ ಗಳಿಂದ ಮತ್ತು ಶಕುನ ಗಳಿಂದ ಮನಸ್ಸಿನಲ್ಲಿ ಅಶಾಂತಿ ಆಗಬಹುದು ಆದಷ್ಟು ಇಂದು ಶಕ್ತಿ ದೇವತೆಗಳಿಗೆ ಭೇಟಿ ನೀಡುವುದು ಒಳ್ಳೆಯದು. ಹಿರಿಯರು ಕೊಟ್ಟಿರುವ ವ್ಯವಹಾರ ಅಥವಾ ಬಳುವಳಿಗಳು ಮುಂದುವರಿಸಿ ಕಳೆದುಕೊಳ್ಳುವುದು ಬೇಡ. ವ್ಯವಹಾರದಲ್ಲಿ ಗ್ರಾಹಕರನ್ನು ಸೆಳೆಯುವ ಪ್ರಯತ್ನ ನಡೆಸಿ. ಕಟು ಮಾತುಗಳು ನಿಮ್ಮ ವ್ಯಕ್ತಿತ್ವಕ್ಕೆ ಶೋಭೆ ತರುವುದಿಲ್ಲ. ಕುಟುಂಬದ ಹಿತಾಸಕ್ತಿಯನ್ನು ಕಡೆಗಣಿಸದೆ ಅವರ ಪ್ರತಿಯೊಂದು ಆಕಾಂಕ್ಷೆಗಳಿಗೆ ಜವಾಬ್ದಾರಿಯುತ ಸ್ಥಾನದಲ್ಲಿ ನಿಂತು ಕಾರ್ಯ ಮಾಡಿಕೊಡುವುದು ನಿಮ್ಮ ಮೇಲಿನ ಗೌರವ ಹೆಚ್ಚಾಗುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಮನಸ್ಸಿನಲ್ಲಿ ಮೂಡುವ ಆಲೋಚನೆಗಳನ್ನು ನಿಯಂತ್ರಣದಲ್ಲಿಡಿ. ನಂಬಿಕಸ್ಥ ಜನಗಳಿಂದ ಮೋಸ ಹೋಗುವ ಸಾಧ್ಯತೆ ಇದೆ ಎಚ್ಚರವಿರಲಿ. ವಾಹನ ಸವಾರಿಯಲ್ಲಿ ಜಾಗ್ರತೆ ಅತ್ಯವಶ್ಯಕ. ಚಂಚಲ ಮನಸ್ಸಿನಿಂದ ಕೆಲಸಗಳಲ್ಲಿ ಪರಿಪಕ್ವತೆ ಕಾಣಸಿಗದು, ಆದಷ್ಟು ಏಕಾಗ್ರತೆಯನ್ನು ರೂಡಿಸಿಕೊಳ್ಳಿ. ಸಾಲದ ಬಾಧೆಯಿಂದ ಅವಮಾನಕರ ಪ್ರಸಂಗ ಎದುರಿಸಬೇಕಾದ ಸಾಧ್ಯತೆ ಇದೆ ಆದಷ್ಟು ಹಣಕಾಸಿನ ವಿಷಯದಲ್ಲಿ ಉಳಿತಾಯದ ಯೋಜನೆ ಮಾಡಿಕೊಳ್ಳಿ. ಅನವಶ್ಯಕ ಕೆಲಸಗಳಲ್ಲಿ ಕಾಲಹರಣ ಮಾಡುವುದು ಬೇಡ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ವ್ಯವಹಾರಗಳಲ್ಲಿ ನಿಮ್ಮ ನಿರೀಕ್ಷೆಯಂತೆ ಅಭಿವೃದ್ಧಿ ಕಂಡುಬರಲಿದೆ. ಬಂಡವಾಳದ ಸಮಸ್ಯೆಗಳನ್ನು ಈ ದಿನ ಪರಿಹರಿಸುತ್ತೀರಿ. ದಾನ ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಕೊಳ್ಳುವ ಸಾಧ್ಯತೆ ಕಂಡು ಬರಲಿದೆ. ಲಾಭಾಂಶ ಮತ್ತು ಆದಾಯ ಹೆಚ್ಚಳ ಕಂಡುಬರುತ್ತದೆ ಇದರಿಂದ ಸಂತಸದ ವಾತಾವರಣ ಕಾಣಬಹುದು. ಸಂಗಾತಿಯೊಡನೆ ವಿಶೇಷ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಇರಾದೆ ನಿಮ್ಮಲ್ಲಿ ವ್ಯಕ್ತವಾಗಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಬಂಧುಮಿತ್ರರೊಡನೆ ಇರುವಂತಹ ಭಿನ್ನಾಭಿಪ್ರಾಯಗಳು ಈ ದಿನ ಸರಿಹೋಗಲಿದೆ. ಒಪ್ಪಿಕೊಂಡಿರುವ ಕೆಲಸಗಳನ್ನು ಆದಷ್ಟು ಬೇಗ ಮುಗಿಸುವ ಯೋಜನೆ ರೂಪಿಸಬೇಕಾಗಿದೆ. ಗ್ರಾಹಕರ ಹಿತಾಸಕ್ತಿಯನ್ನು ನೀವು ಕಡೆಗಣಿಸುವುದು ಬೇಡ. ತಪ್ಪುಗಳನ್ನು ಪುನಾರವರ್ತನೆ ಮಾಡುವುದು ಸರಿ ಕಾಣುವುದಿಲ್ಲ. ಗುರುಹಿರಿಯರ ಸಲಹೆಗಳನ್ನು ಪಡೆದು ಯೋಜನೆಗಳಲ್ಲಿ ಮುಂದುವರಿಯಿರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಕಚೇರಿಯ ಕೆಲಸಗಳು ಸರಾಗವಾಗಿ ನಡೆಯಲಿದೆ. ವ್ಯವಹಾರ ಕ್ಷೇತ್ರದಲ್ಲಿ ನಿಮ್ಮ ತೀರ್ಮಾನ ಉತ್ತಮವಾಗಿ ಮೂಡಿ ಬರುತ್ತದೆ. ಈ ದಿನ ಅಂದುಕೊಂಡಿರುವ ಕೆಲಸಗಳಲ್ಲಿ ಗೆಲುವು ನಿಮ್ಮ ಪರವಾಗಿದೆ. ಕುಟುಂಬದಿಂದ ಶುಭ ಸುದ್ದಿಯನ್ನು ಆಲಿಸುವಿರಿ, ಇದು ನಿಮ್ಮಲ್ಲಿ ಸಂತಸ ತರಲಿದೆ. ಆರ್ಥಿಕ ಸ್ಥಿತಿಯು ಉತ್ತಮವಾಗುತ್ತಾ ಸಾಗಲಿದೆ. ಸಾಲಕೊಡುವ ವಿಚಾರಗಳಿಂದ ಆದಷ್ಟು ನೀವು ದೂರ ಇರುವುದು ಒಳ್ಳೆಯದು. ಮಕ್ಕಳೊಡನೆ ಕಾಲಕಳೆಯಲು ಪ್ರಯತ್ನಿಸಬೇಕಾಗಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಮಕ್ಕಳ ಬಗ್ಗೆ ನಿಮ್ಮ ಗಮನ ಹಾಗೂ ಅವರ ಪರಿಸರವನ್ನು ನೀವು ಉತ್ತಮವಾಗಿಟ್ಟುಕೊಳ್ಳುವ ಮನಸ್ಥಿತಿಯನ್ನು ರೂಪಿಸುವುದು ಒಳ್ಳೆಯದು. ಶ್ರಮದ ಕೆಲಸಗಳಿಂದ ಸಾರ್ಥಕತೆಯ ಭಾವನೆ ನಿಮ್ಮಲ್ಲಿ ಕಾಣಬಹುದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ನೀವು ಮಾಡುವ ಕೆಲಸದಲ್ಲಿ ಉತ್ತಮ ಫಲಿತಾಂಶ ಹಾಗೂ ಆದಾಯ ವೃದ್ಧಿಯಾಗಲಿದೆ. ನೀವು ಒಬ್ಬರಿಗೆ ಒಳ್ಳೆಯದು ಬಯಸಿದರೆ ಆದು ಕೆಲವರು ಅಪಾರ್ಥ ಮತ್ತು ಅಪಹಾಸ್ಯದಿಂದ ವರ್ತಿಸಹುದಾಗಿದೆ. ಇನ್ನೊಬ್ಬರಿಗೆ ಬುದ್ಧಿವಾದ ಹೇಳುವ ಮೊದಲು ವ್ಯಕ್ತಿ ಕೇಳುಗನಾಗಿದ್ದಾನೆಯೇ ಎಂಬುದನ್ನು ಅರಿತುಕೊಳ್ಳಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ನಿಮ್ಮಲ್ಲಿನ ಜಡತ್ವ ಕರಗಿ ಹೋಗಲಿದೆ. ನಿಮ್ಮ ವಿನಯದ ಸ್ವಭಾವದಿಂದ ಹೆಚ್ಚಿನ ಹೆಸರು ಸಂಪಾದನೆ ಮಾಡಲಿದ್ದೀರಿ. ಸಂಗಾತಿಯ ಬಯಕೆಗಳಿಗೆ ನೀವು ಸಮ್ಮತಿಯ ವಾಗ್ದಾನ ನೀಡಲಿದ್ದೀರಿ. ಮಕ್ಕಳ ಕೆಲವು ವರ್ತನೆಗಳು ನಿಮ್ಮ ಮನದಲ್ಲಿ ಬೇಸರ ತರಿಸಲಿದೆ, ಆದಷ್ಟು ಅವರನ್ನು ಸರಿಪಡಿಸಲು ಯೋಜನೆ ರೂಪಿಸಬೇಕಾದ ಅನಿವಾರ್ಯತೆ ಕಂಡುಬರುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಮಾಡುವ ಕಾರ್ಯದಲ್ಲಿ ಅನಗತ್ಯವಾಗಿ ತೊಂದರೆ ಬರಬಹುದಾಗಿದೆ, ಆದಷ್ಟು ಸಮಸ್ಯೆ ಪರಿಹಾರ ಹುಡುಕಿ ಮತ್ತು ಕೆಲವು ಕಾರ್ಯಗಳನ್ನು ನೀವೇ ಸ್ವತಃ ನಿಂತು ಮಾಡುವುದು ಒಳಿತು. ಸಾಲ ವಸೂಲಾತಿಯಲ್ಲಿ ನಿಮ್ಮ ನಿರೀಕ್ಷೆಯಲ್ಲಿ ಹುಸಿಯಾಗಲಿದೆ. ಬರುವಂತ ಆರ್ಥಿಕ ಮೂಲಗಳು ತಡೆಯಾಗುವ ಸಾಧ್ಯತೆ ಕಂಡುಬರುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ವಿವೇಚನಾರಹಿತ ಹೂಡಿಕೆಗಳಿಂದ ಧನ ನಷ್ಟ ಆಗುವ ಸಂಭವ ಕಾಣಬಹುದಾಗಿದೆ. ನಿಮ್ಮದೇ ವಿಚಾರಗಳು ನಡೆಯಬೇಕೆಂಬ ವಾದವು ಅತಿಶಯೋಕ್ತಿಯಾಗಿ ಕಾಣಬಹುದು, ಎಲ್ಲರ ಮಾತಿಗೆ ಪ್ರಾಧಾನ್ಯತೆ ನೀಡಿ ಮುನ್ನಡೆಯಿರಿ. ನಿಮ್ಮಲ್ಲಿ ಹೊಳೆಯುವ ಆಲೋಚನೆ ಉತ್ತಮ ಪರಿಕಲ್ಪನೆಯಾಗಿದ್ದು ಇದರಿಂದ ಅನುಕೂಲಗಳು ಕಾಣಸಿಗಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಹಿರಿಯರ ಬಗ್ಗೆ ಗೌರವ ನೀಡುವುದು ಒಳ್ಳೆಯದು. ಉತ್ತಮ ಆರ್ಥಿಕ ಗಳಿಕೆ ಇದ್ದರು ಸಹ ಕೆಲವೊಂದು ವಿಷಯಗಳಲ್ಲಿ ನಿಮ್ಮ ದುಡುಕುತನ ದೊಡ್ಡಪೆಟ್ಟನ್ನು ನೀಡಬಹುದಾಗಿದೆ. ಮನಸ್ಸು ಮರ್ಕಟ ವಿದ್ದಂತೆ ನಿಮ್ಮ ಮನೋಕಾಮನೆಗಳನ್ನು ಆದಷ್ಟು ನಿಯಂತ್ರಣ ಮಾಡುವುದು ಒಳ್ಳೆಯದು. ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆಗಳು ಕಂಡುಬರುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ.
9945410150

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English