ಪಾಂಡೇಶ್ವರ ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

10:44 PM, Thursday, December 24th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Pandeshwara Invitationಮಂಗಳೂರು : ಜನವರಿ 3, 2021  ರಿಂದ ಜನವರಿ 8, 2021 ರವರೆಗೆ ಪಾಂಡೇಶ್ವರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಯನ್ನು ಮಂಗಳೂರು ಮಹಾನಗರ ಪಾಲಿಕೆ ಮೇಯರ್ ದಿವಾಕರ ಪಾಂಡೇಶ್ವರ ಬಿಡುಗಡೆ ಗುರುವಾರ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಿದರು.

ಪಾಂಡೇಶ್ವರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜನವರಿ ಮೂರರಿಂದ ಆರು ದಿನಗಳ ಕಾಲ ವಿವಿಧ ದೈವಿಕ ವಿಧಿ ವಿಧಾನಗಳೊಂದಿಗೆ ಮಹಾಲಿಂಗೇಶ್ವರ ದೇವರಿಗೆ ಬ್ರಹ್ಮಕಲಶೋತ್ಸವ ಮತ್ತು ವಿವಿಧ ಸಾಂಸ್ಕೃತಿಕ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮಗಳು ನಡೆಯಲಿದೆ.

ಆಮಂತ್ರಣ ಬಿಡುಗಡೆಯ ಸಂಧರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುರೇಶ್ತ ಕುಮಾರ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರತೀಂದ್ರನಾಥ್ ಅತ್ತಾವರ, ಕಾರ್ಯನಿರ್ವಹಣಾ ಅಧಿಕಾರಿ ಲತಾ, ಶಿವಾನಂದ ಮೆಂಡನ್, ಮಹೇಶ್ ರಾವ್ ಮಂಗಳೂರು, ಸಂಜೀವ ಕೋಟ್ಯಾನ್, ಸುಜಾತ ಅಹಲ್ಯ ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English