ದಿನ ಭವಿಷ್ಯ : ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ಮಾರ್ಗದರ್ಶನ

11:55 AM, Sunday, January 3rd, 2021
Share
1 Star2 Stars3 Stars4 Stars5 Stars
(No Ratings Yet)
Loading...

durga Ganapatyಶ್ರೀ ದುರ್ಗಾ ಗಣಪತಿ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150

ಮೇಷ ರಾಶಿ
ವ್ಯವಸ್ಥಿತ ಕಾರ್ಯಗಳಿಂದ ಜನಮನ್ನಣೆ ಗಳಿಸುವಿರಿ. ಸಮಯಸಾಧಕರು ಸುತ್ತಮುತ್ತ ಇರುವರು ಆದಷ್ಟು ಎಚ್ಚರವಾಗಿರುವುದು ಒಳಿತು. ಜಮೀನು ಕಾರ್ಯಗಳಲ್ಲಿ ಶ್ರಮ ಹೆಚ್ಚಾಗಿದ್ದರೂ ಪಲಿತಾಂಶಗಳು ಕಡಿಮೆಯಾಗಿರುತ್ತದೆ. ವ್ಯಾಪಾರದಲ್ಲಿ ಉತ್ತಮ ಪ್ರಗತಿ ಸಾಧಿಸಲು ಕುಶಲತೆಯನ್ನು ಬೆಳೆಸಿಕೊಳ್ಳಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಸಂಗಾತಿಯೊಂದಿಗೆ ಸಂತೋಷದ ಕ್ಷಣಗಳನ್ನು ಪಡೆಯುವ ಸಾಧ್ಯತೆ ಇದೆ. ಕುಟುಂಬದ ಕಾರ್ಯಗಳಲ್ಲಿ ನೀವು ಪಾಲ್ಗೊಳ್ಳುವಿರಿ. ಮಕ್ಕಳಿಂದ ಕೆಲಸಗಳಿಗೆ ಸಹಾಯ ದೊರಕುತ್ತದೆ. ಅವಿವಾಹಿತರಿಗೆ ವಿವಾಹ ಕೂಡಿಬರುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಸಂದರ್ಭಕ್ಕನುಸಾರವಾದ ಮಾತುಗಳಿಂದ ಬರುವ ಕಷ್ಟಗಳನ್ನು ಪರಿಹರಿಸಿಕೊಳ್ಳಿ. ಸಾಲಭಾದೆಯಿಂದ ಹೆಚ್ಚಾಗಿ ಸಮಸ್ಯೆ ಸಂಭವಿಸುವ ಸಾಧ್ಯತೆ ಇದೆ. ವಿವೇಚನಾರಹಿತ ಹೂಡಿಕೆಗಳಿಂದ ಆದಷ್ಟು ದೂರವಿರಿ. ಸಂಗಾತಿಯೊಂದಿಗಿನ ಪ್ರವಾಸ ಮಾಡುವ ಕ್ಷಣಗಳು ಕಂಡುಬರುತ್ತದೆ. ಯೋಜನೆಗಳಲ್ಲಿ ಇತರರ ಹಸ್ತಕ್ಷೇಪವನ್ನು ತಡೆಗಟ್ಟುವುದು ಒಳಿತು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ವ್ಯಾಪಾರದ ಉದ್ದೇಶದಿಂದ ಪ್ರವಾಸ ಮಾಡುವ ಸಾಧ್ಯತೆ ಕಾಣಬಹುದು. ನಿರೀಕ್ಷಿತ ಕಾರ್ಯಗಳು ಕೈಗೂಡುವ ಸಂದರ್ಭವಿದು. ಅನವಶ್ಯಕವಾದ ಕಾಲಹರಣ ಮಾಡುವುದು ಸರಿಯಲ್ಲ. ಕ್ರಿಯಾಶೀಲತೆಯಿಂದ ಯೋಜನೆಗಳಲ್ಲಿ ಪಾಲ್ಗೊಳ್ಳಿ. ನಿಮ್ಮಲ್ಲಿನ ಅಲಸ್ಯವನ್ನು ತೆಗೆದುಹಾಕುವುದು ಒಳಿತು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಕುಟುಂಬದಲ್ಲಿ ಉದ್ದಿಗ್ನ ಆಗಿರುವ ಸಮಸ್ಯೆಗಳನ್ನು ಆದಷ್ಟು ಪರಿಹರಿಸಲು ಮುಂದಾಗಿ. ಮುಕ್ತವಾದ ಅವಕಾಶಗಳ ಈ ದಿನ ಕಂಡುಬರಲಿದೆ. ನಿಮ್ಮ ಬಹುನಿರೀಕ್ಷಿತ ಕಾರ್ಯಗಳು ಈಡೇರಲು ಸತತ ಪರಿಶ್ರಮ ಅಗತ್ಯವಿದೆ. ಸಾಲಕೊಡುವ ವಿಚಾರಕ್ಕೆ ಕೈ ಹಾಕದಿರುವುದು ಒಳಿತು. ಸಂಗಾತಿಯೊಂದಿಗೆ ಆದಷ್ಟು ಸೌಜನ್ಯದಿಂದ ವರ್ತಿಸುವುದು ಕ್ಷೇಮ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಅಪ್ರಯೋಜಕ ಹೂಡಿಕೆಗಳಲ್ಲಿ ತೊಡಗಬೇಡಿ. ನಿಪುಣರ ಸಹಾಯ ಪಡೆಯುವುದು ಒಳಿತು. ಕುಟುಂಬದ ಕೆಲಸವನ್ನು ಅಲಕ್ಷ ಮಾಡುವುದು ಸರಿಯಲ್ಲ. ವ್ಯಾಪಾರಿಗಳಿಗೆ ಶುಭಫಲಗಳು ಕಂಡುಬರುತ್ತದೆ. ನಿರುದ್ಯೋಗಿಗಳಿಗೆ ಉದ್ಯೋಗದ ಅವಕಾಶಗಳು ಸಿಗುವುದು ನಿಶ್ಚಿತ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಪ್ರೀತಿಪಾತ್ರರೊಡನೆ ನಿಮ್ಮ ಸಮಯವನ್ನು ಕಳೆಯುವ ದಿನವಿದು. ಬಿಡುವಿಲ್ಲದ ಕೆಲಸದ ನಡುವೆಯೂ ಮತ್ತೊಬ್ಬರ ಯೋಗಕ್ಷೇಮವನ್ನು ವಿಚಾರಿಸುವುದು ನಿಮ್ಮ ಬಗ್ಗೆ ಗೌರವ ಹೆಚ್ಚಿಸುತ್ತದೆ. ಅದ್ಭುತ ಆಲೋಚನೆಗಳಿಂದ ನವೀನ ಕಾರ್ಯಕ್ರಮಗಳನ್ನು ಕೈಗೊಳ್ಳುವಿರಿ. ರಾಜಿ ಸಂದಾನಗಳಲ್ಲಿ ಪಾಲ್ಗೊಳ್ಳುವುದು ಬೇಡ, ಇದು ನಿಮ್ಮ ವ್ಯಕ್ತಿತ್ವಕ್ಕೆ ದಕ್ಕೆ ತರುವ ಸಾಧ್ಯತೆ ಇರಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ವಸ್ತುಗಳನ್ನು ಜತನದಿಂದ ಕಾಪಾಡಿಕೊಳ್ಳುವ ವಿಚಾರಗಳನ್ನು ಬೆಳೆಸಿಕೊಳ್ಳಿ. ಮನಸ್ಸಿನಲ್ಲಿ ಉದ್ಭವವಾಗುವ ಗೊಂದಲಗಳಿಗೆ ತೆರೆಯೆಳೆಯುವುದು ಬಹಳಷ್ಟು ಮುಖ್ಯ. ಬೃಹತ್ ಯೋಜನೆ ತೆಗೆದುಕೊಳ್ಳುವ ಮೊದಲು ಅದರ ಪೂರ್ಣ ಪ್ರಮಾಣದ ವಿಶ್ಲೇಷಣೆ ಅಗತ್ಯವಿದೆ. ನೆರೆಹೊರೆಯವರೊಡನೆ ಉತ್ತಮ ಸ್ನೇಹ ಬೆಳೆಸಿಕೊಳ್ಳುವ ಚಿಂತನೆ ನಿಮ್ಮಲ್ಲಿರಲಿ. ಗ್ರಾಹಕರ ಬದ್ಧತೆಯನ್ನು ಮನಗೊಂಡು ಕಾರ್ಯಗಳನ್ನು ಸ್ಥಾಪಿಸುವುದು ಒಳಿತು. ಕುಟುಂಬದಲ್ಲಿ ನಡೆಯುವ ಸಂತೋಷಕರ ಪ್ರಸಂಗಗಳಿಗೆ ನೀವು ಸಾಕ್ಷಿಯಾಗಲಿದ್ದಾರೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಕೆಲಸದ ಬಗೆಗಿನ ದೃಷ್ಟಿಕೋನವನ್ನು ಬದಲಾಯಿಸಿಕೊಳ್ಳುವ ವ್ಯವಸ್ಥೆ ಕಂಡುಬರುತ್ತದೆ. ಸೂಕ್ಷ್ಮ ವಿಷಯಗಳಿಗೆ ಆದ್ಯತೆ ನೀಡುವುದು ಮುಖ್ಯ. ಅತ್ಯಂತ ವೇಗ ಮತ್ತು ಆತುರದ ಕೆಲಸದಿಂದ ಸಂಕಷ್ಟಗಳು ಎದುರಾಗಬಹುದು. ನಿಮ್ಮ ಯೋಜನೆಗಳಿಗೆ ಮಾರಕವಾಗುವ ಅಂಶಗಳನ್ನು ಪರಿಗಣಿಸಿ ಸರಿಪಡಿಸುವ ಮಾರ್ಗ ಹುಡುಕಿ. ಹೊಸ ಸ್ನೇಹದ ಬಗ್ಗೆ ಈ ದಿನ ಒಲವು ಮೂಡುತ್ತದೆ. ನೀವು ನಿಮ್ಮ ವಿಚಾರಗಳನ್ನು ಗೋಪ್ಯವಾಗಿ ಇಟ್ಟುಕೊಳ್ಳುವುದು ಒಳ್ಳೆಯದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಕುಟುಂಬದಲ್ಲಿ ನಿಮ್ಮ ವಿವೇಚನೆಯಿಂದ ಶುಭ ಕಾರ್ಯದ ಬಗ್ಗೆ ಪ್ರಸ್ತಾಪ ನಡೆಯಲಿದೆ. ಮುಖ್ಯವಾದ ವಸ್ತುಗಳನ್ನು ಎಲ್ಲೆಂದರಲ್ಲಿ ಇಟ್ಟು ಮರೆಯಬಹುದು ಎಚ್ಚರವಿರಲಿ. ಹಣಕಾಸಿನಲ್ಲಿ ಉತ್ತಮವಾದ ಅಭಿವೃದ್ಧಿ ಕಾಣಲು ಶ್ರಮ ಅಗತ್ಯವಿದೆ. ಕೆಲವು ಯೋಜನೆಗಳಿಗೆ ಸಾಲ ಮಾಡುವ ಮನಸ್ಥಿತಿಯ ನಿಮ್ಮಲ್ಲಿರಬಹುದು ಇರುವಂತಹ ವ್ಯವಸ್ಥೆಯಲ್ಲಿ ಸಾಗುವುದು ಉತ್ತಮ. ಕುಟುಂಬದ ಹಿತಕ್ಕಾಗಿ ಉತ್ತಮ ಕಾರ್ಯಗಳನ್ನು ನೀವು ಕೈಗೊಳ್ಳುವಿರಿ. ಸದ್ಯದಲ್ಲಿ ಪ್ರಗತಿ ಕಂಡು ಬರಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಕೆಲಸವನ್ನು ಒಪ್ಪಿಕೊಳ್ಳುವ ಮುನ್ನ ಆದಷ್ಟು ಅದರ ಬಗ್ಗೆ ಸಂಪೂರ್ಣ ವಿಚಾರ ಕಲೆ ಹಾಕುವುದು ಒಳ್ಳೆಯದು. ಕೆಲವು ಜನರ ನಯವಾದ ಮಾತುಗಳಿಗೆ ಮರುಳಾಗುವ ನೀವು ಸಮಸ್ಯೆಗಳಲ್ಲಿ ಸಿಲುಕು ಬಹುದಾದ ಸಾಧ್ಯತೆ ಕಂಡುಬರುತ್ತದೆ. ಯೋಜನೆಗಳಲ್ಲಿ ಇತರರ ಹಸ್ತಕ್ಷೇಪವನ್ನು ಆದಷ್ಟು ತಡೆಗಟ್ಟುವುದು ಒಳಿತು. ಕುಟುಂಬದೊಂದಿಗೆ ಸಂತೋಷದ ವಾತಾವರಣ ಕಳೆಯಲು ಇಚ್ಚಿಸುವಿರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಕೇವಲ ಮಾತುಗಳಿಂದ ಎಲ್ಲವು ಪಡೆಯಬಹುದು ಎಂಬುದು ನಿಮ್ಮ ಭ್ರಮೆ, ಆದಷ್ಟು ಕಾರ್ಯಾತ್ಮಕ ರಾಗುವುದು ಒಳಿತು. ವಿಲಾಸಿತನ ಪ್ರದರ್ಶನ ಮಾಡುವುದು ಸರಿಯಲ್ಲ. ಯೋಜನೆಗಳಲ್ಲಿ ಟೀಕೆಗಳು ಬರಬಹುದು ಆದಷ್ಟು ವಿಮರ್ಶೆಗಳನ್ನು ಜರಿಯದೆ. ನಿಮ್ಮ ತಪ್ಪುಗಳನ್ನು ತಿದ್ದಿಕೊಳ್ಳುವುದು ಮುಖ್ಯ. ಸಹೋದರರೊಡನೆ ಸಂಘರ್ಷಕ್ಕೆ ಇಳಿಯುವುದು ಸರಿಯಲ್ಲ. ಈ ದಿನ ಅಂದುಕೊಂಡ ಕೆಲಸಗಳು ಮಂದಗತಿಯಲ್ಲಿ ನಡೆಯಬಹುದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ.
9945410150

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English