ಸಿಡಿಲು ಬಡಿದು ಹೋಟೆಲ್ ಬೆಂಕಿಗಾಹುತಿ

3:44 PM, Thursday, January 7th, 2021
Share
1 Star2 Stars3 Stars4 Stars5 Stars
(No Ratings Yet)
Loading...

Hotel ಉಡುಪಿ : ಅನಿರೀಕ್ಷಿತವಾಗಿ ಸುರಿದ ಗುಡುಗು ಸಹಿತ‌ ಭಾರೀ ಮಳೆಯ ಹಿನ್ನಲೆಯಲ್ಲಿ ಸಿಡಿಲು ಬಡಿದು ಹೋಟೆಲೊಂದು ಬೆಂಕಿಗಾಹುತಿಯಾದ ಘಟನೆ ಬುಧವಾರ ರಾತ್ರಿ ನಡೆದಿದೆ.

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಆಕಾಶವಾಣಿ ಸಮೀಪವಿರುವ ಸಪ್ತಮಿ ಹೋಟೆಲಿಗೆ ಸಿಡಿಲು ಬಡಿದ ಪರಿಣಾಮ ಹೋಟೆಲು ಬೆಂಕಿಗಾಹುತಿಯಾಗಿದೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಅಗ್ನಿ ‌ಶಾಮಕ ದಳ  ಆಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English