ಸಚಿವರುಗಳಾದ ಜೆ.ಸಿ. ಮಾಧುಸ್ವಾಮಿ ಮತ್ತು ಅಂಗಾರ ಧರ್ಮಸ್ಥಳ ಭೇಟಿ

2:43 PM, Sunday, January 17th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

S Angara ಉಜಿರೆ : ಸಚಿವರುಗಳಾದ ಜೆ.ಸಿ. ಮಾಧುಸ್ವಾಮಿ ಮತ್ತು ಅಂಗಾರ ಶನಿವಾರ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ ಸೇವೆ ಸಲ್ಲಿಸಿದರು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಹೆಗ್ಗಡೆಯವರು ಉಭಯ ಸಚಿವರಿಗೂ ಶುಭ ಹಾರೈಸಿ ಗೌರವಿಸಿದರು.

ಶಾಸಕ ಹರೀಶ್ ಪೂಂಜ ಮತ್ತು ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English