ತುಳುವಿನಲ್ಲಿ ಗಣರಾಜ್ಯೋತ್ಸವದ ಶುಭಾಶಯ ಕೋರಿದ ನಗರ ಪೊಲೀಸ್ ಕಮಿಷನರ್

11:50 PM, Monday, January 25th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

commissioner ಮಂಗಳೂರು :  ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತುಳು ಭಾಷೆಯಲ್ಲಿ ಮಂಗಳೂರಿನ ಜನತೆಗೆ ಗಣರಾಜ್ಯೋತ್ಸವ ಕುರಿತು ಶುಭ ಕೋರಿ ಟ್ವೀಟ್ ಮಾಡಿದ್ದಾರೆ.

ಪ್ರತಿವರ್ಷ ಜ.26ರಂದು ವಿಶ್ವದೆಲ್ಲೆಡೆ ದೇಶದ ಗಣರಾಜ್ಯೋತ್ಸವವನ್ನು ಭಾರೀ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ನಗರದ ಸಮಸ್ತ ನಾಗರಿಕರಿಗೆ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ. ಟ್ವೀಟ್ ತುಳು ಭಾಷೆಯಲ್ಲಿದ್ದು, ಕರಾವಳಿಯ ಜನತೆ ಸಂತಸ ವ್ಯಕ್ತಪಡಿಸಿ ಕಮೆಂಟ್ ಮಾಡಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English