- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ದಿನ ಭವಿಷ್ಯ: ಮಧ್ಯಸ್ಥಿಕೆಯ ವ್ಯವಹಾರವನ್ನು ಮಾಡುವುದು ಬೇಡ

Manjunatha [1]ಶ್ರೀ ಮಂಜುನಾಥೇಶ್ವರ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150

ಮೇಷ ರಾಶಿ
ಅಧ್ಯಯನಶೀಲರು ಮಹತ್ವದ ವಿಚಾರಗಳಲ್ಲಿ ಸಾಧಿಸುವ ದಿನವಿದು. ಸರ್ಕಾರದ ಯೋಜನೆಗಳು ಕೃಷಿಕರಿಗೆ, ವ್ಯವಹಾರಸ್ಥರಿಗೆ ಲಭ್ಯವಿದೆ. ಆರ್ಥಿಕ ದೃಷ್ಟಿಯಿಂದ ಪ್ರವಾಸ ಭಾಗ್ಯ. ಸಂಗಾತಿಯ ಮನಸ್ಸಿಗೆ ಹಿತ ನೀಡುವ ಕಾರ್ಯ ಚಟುವಟಿಕೆ ಕೈಗೊಳ್ಳುವುದು ನಿಮ್ಮ ಕರ್ತವ್ಯವಾಗಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಮನೆಯಲ್ಲಿನ ಖರ್ಚುಗಳಿಗೆ ಕಡಿವಾಣ ಹಾಕುವುದು ನಿಮ್ಮ ಆದ್ಯತೆ. ವ್ಯಾಪಾರದಲ್ಲಿ ಲಾಭ ದಾಯಕ ವಾತಾವರಣ. ಆರ್ಥಿಕ ವೃದ್ಧಿ ವಿಸ್ತರಣೆ ಸಾಧ್ಯತೆ. ದೇವತಾ ಕಾರ್ಯಗಳಲ್ಲಿ ಆಸಕ್ತಿ. ಆಲೋಚನೆಯಿಂದ ಸಮಾಜಮುಖಿಯಾಗಿ ಗುರುತಿಸಿ ಕೊಳ್ಳುವಿರಿ. ಮಾತುಗಳು ನೇರ ನಿಷ್ಠುರ ದಿಂದ ಕೂಡಿರುತ್ತದೆ, ವಿವೇಚನೆಯಿಂದ ಸಂದರ್ಭ ಎದುರಿಸುವುದು ಸೂಕ್ತ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಕೆಲಸದಲ್ಲಿ ವಿಳಂಬತೆಯು ಸಂಕಷ್ಟಕ್ಕೆ ದೂಡಬಹುದು. ಅಂದಿನ ಕೆಲಸ ಅಂದಿಗೆ ಪೂರ್ಣಗೊಳಿಸಿ. ಮಕ್ಕಳ ವಿಷಯದಲ್ಲಿ ಆಸಕ್ತಿದಾಯಕ ಶುಭ ಸೂಚನೆ. ಮಹತ್ವದ ಕಾರ್ಯಗಳಿಗೆ ಸಂಕಲ್ಪ. ಕೆಲವು ಭೋಗದ ವಸ್ತು ಗಳನ್ನು ಕೊಳ್ಳಲು ಅವಸರ ಬೇಡ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ದುಡುಕಿನ ನಿರ್ಧಾರ ಗಳಿಂದ ಹಲವು ರೀತಿಯ ಜಂಜಾಟ ಗಳು ಉಂಟುಮಾಡಲಿದೆ. ನಿಮ್ಮ ಜೊತೆಗಾರರನ್ನು ಸೂಕ್ತವಾದ ಬೆಲೆ ನೀಡುವುದರಿಂದ ನಿಮ್ಮ ಬಗ್ಗೆ ಆತ್ಮ ಗೌರವ ಮೂಡುತ್ತದೆ. ಉತ್ಸಾಹಭರಿತವಾಗಿ ಕೆಲವು ಯೋಜನೆಗಳು ಪೂರ್ಣಗೊಳ್ಳಲಿದೆ. ಕೆಲಸದಲ್ಲಿ ಹಿತೈಷಿಗಳ ಮಾತುಗಳಿಂದ ಗೊಂದಲ ನಿವಾರಣೆಯಾಗುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಕೆಲಸದಲ್ಲಿನ ವಿಶೇಷ ಕಾಳಜಿ ನಿಮ್ಮನ್ನು ಎಲ್ಲರಿಗಿಂತ ಮೇಲ್ದರ್ಜೆಗೆ ಕೊಂಡೊಯ್ಯಲಿದೆ. ಕೆಲವು ಪಟ್ಟಭದ್ರ ಹಿತಾಸಕ್ತಿಗಳ ವಿರುದ್ಧ ಹೋರಾಡುವ ಸಂದರ್ಭ ಬರುತ್ತದೆ. ನವೀನ ಸಾಧನೆಗೆ ಕೆಲವು ರೂಪರೇಷೆಗಳನ್ನು ತಯಾರಿ ಮಾಡಲಿದ್ದೀರಿ. ಸಂಗಾತಿಯ ಪ್ರೇಮದಿಂದ ನಿಮ್ಮ ಜೀವನದ ಯಶೋಗಾಥೆ ಶುರುವಾಗಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಹಿತಶತ್ರುಗಳ ಭಯವು ನಿಮ್ಮಿಂದ ಮರೆಯಾಗುವುದು. ಕೆಲವು ಸಾಂದರ್ಭಿಕ ವಿಷಯಗಳಲ್ಲಿ ಭಿನ್ನಾಭಿಪ್ರಾಯ ತಲೆದೋರಬಹುದು. ನಿಮ್ಮಲ್ಲಿನ ಶಿಸ್ತುಬದ್ಧ ಕೆಲಸದಿಂದ ಹೊಸದಾದ ಕ್ರಿಯಾತ್ಮಕ ಚಟುವಟಿಕೆ ಯಶಸ್ಸಿಗೆ ಮುನ್ನುಡಿ ಬರೆಯಲಿದೆ. ಧನಾತ್ಮಕ ಚಿಂತನೆಯ ಫಲದಿಂದ ಕುಟುಂಬದಲ್ಲಿ ಸೌಖ್ಯ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಆರ್ಥಿಕ ವ್ಯವಹಾರಗಳು ಹೆಚ್ಚಳವಾಗಲಿದೆ. ವಿನಾಕಾರಣ ಖರ್ಚು ಮಾಡುವ ನಿಮ್ಮ ಪ್ರವೃತ್ತಿ ಒಳ್ಳೆಯದಲ್ಲ. ಕುಟುಂಬಸ್ಥರ ಅಭಿಪ್ರಾಯಗಳಿಗೆ ಶಾಂತ ರೀತಿಯಲ್ಲಿ ಕೇಳಿ ಹಾಗೂ ಅದನ್ನು ಅನುಸರಿಸುವುದು ಸೂಕ್ತ. ಕೆಲಸದ ಬಗ್ಗೆ ನಿಮಗೆ ಗೌರವ ಹೆಚ್ಚು ಸಿಗಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಸಂಗಾತಿಯೊಡನೆ ಇರುವ ಮನಸ್ತಾಪ ಇಂದು ದೂರವಾಗಲಿದೆ. ಪ್ರೇಮಿಗಳಿಗೆ ಅತಿ ಉತ್ಸಾಹದ ದಿನವಿದು. ಹಳೆಯ ವಸ್ತುಗಳಲ್ಲಿ ಅಭಿರುಚಿ ಹೆಚ್ಚಾಗಿ ಕಂಡುಬರುತ್ತದೆ. ಗೃಹ ಖರೀದಿ ಪ್ರಕ್ರಿಯೆಗಳಿಗೆ ಇನ್ನಷ್ಟು ಸಮಯವಕಾಶ ಬೇಕಾಗಿರುವುದು ಕಾಣಬಹುದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಮಧ್ಯಸ್ಥಿಕೆಯ ವ್ಯವಹಾರವನ್ನು ಮಾಡುವುದು ಬೇಡ. ಜಾಮೀನು ಅಥವಾ ವಾಗ್ದಾನವನ್ನು ನೀಡಬೇಡಿ. ವಿನಾಕಾರಣ ಕಲಹಕ್ಕೆ ಪ್ರೇರೇಪಿಸುವ ಜನರೊಂದಿಗೆ ಆದಷ್ಟು ದೂರವಿರಿ. ಕೆಲವರ ಯೋಜನೆಗಳಲ್ಲಿ ನೀವು ಮಧ್ಯಪ್ರವೇಶಸದಿರುವುದು ಸೂಕ್ತ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಕೆಲವರ ವಿಷಯದಲ್ಲಿ ನಿಮ್ಮ ಅಸಮಾಧಾನವನ್ನು ವ್ಯಕ್ತಪಡಿಸುವುದು ಒಳ್ಳೆಯದಲ್ಲ. ನಿಮ್ಮ ಹಣಕಾಸಿನ ವಿಚಾರಗಳಲ್ಲಿ ಕುಟುಂಬದಲ್ಲಿ ವ್ಯಾಜ್ಯಗಳು ತಲೆದೋರಬಹುದಾದ ಸಾಧ್ಯತೆಯಿದೆ. ವೈಯಕ್ತಿಕ ಕೆಲಸಗಳಲ್ಲಿ ನಿರೀಕ್ಷಿತ ಯಶಸ್ಸು ಸಾಧನೆಯಾಗಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಮಕ್ಕಳ ಶೈಕ್ಷಣಿಕ ವಿಷಯಗಳಲ್ಲಿ ಹಿನ್ನಡೆ ಕಂಡುಬರಬಹುದರಿಂದ ನಿಮಗೆ ಬೇಸರ ಹೆಚ್ಚಾಗುವ ಸಾಧ್ಯತೆ ಇದೆ. ಕೆಲಸದಲ್ಲಿ ಉತ್ತಮ ಕೌಶಲ್ಯಗಳನ್ನು
ಬೆಳೆಸಿಕೊಳ್ಳಲು ಪ್ರಯತ್ನಿಸಿ. ಮನೆಗೆ ಬಂಧುಮಿತ್ರರ ಆಗಮನ ಆಗುವ ಸಾಧ್ಯತೆ ಇದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಜಾಣ್ಮೆಯಿಂದ ಕೆಲಸವನ್ನು ಪಡೆಯಲು ಮುಂದಾಗಿ. ಸಾಮಾಜಿಕ ಚಟುವಟಿಕೆಗಳಲ್ಲಿ ಹೆಚ್ಚಿನ ಆಸಕ್ತಿ ಮೂಡಲಿದೆ. ಕೆಲವರು ನಿಮ್ಮನ್ನು ದುರುಪಯೋಗಪಡಿಸಿಕೊಳ್ಳ ಬಹುದು ಆದಷ್ಟು ಎಚ್ಚರದಿಂದಿರಿ. ಕುಟುಂಬದ ವಿಷಯಗಳಿಂದ ಮಾನಸಿಕ ಕ್ಲೇಶಗಳು ಹೆಚ್ಚಾಗುವ ಸಾಧ್ಯತೆ. ಸ್ನೇಹಿತರೊಡನೆ ಮೋಜಿನ ಕೂಟಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ.
9945410150