ದಿನಭವಿಷ್ಯ : ನಿಮ್ಮ ಕಾರ್ಯಗಳಿಗೆ ಅವಕಾಶಗಳು ಕೈ ಬೀಸಿ ಕರೆಯಲಿದೆ

6:00 AM, Thursday, January 28th, 2021
Share
1 Star2 Stars3 Stars4 Stars5 Stars
(No Ratings Yet)
Loading...

Durgaparameshwariಶ್ರೀ ದುರ್ಗಾ ಪರಮೇಶ್ವರಿ ಅಮ್ಮನವರ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್
ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150

ಮೇಷ ರಾಶಿ
ನಿಮ್ಮ ಯೋಚನಾ ಲಹರಿಯ ಉತ್ತಮವಾಗಿದ್ದು ಭರಪೂರ ಅವಕಾಶಗಳು ಸಿಗುವ ಭಾಗ್ಯ ಈ ದಿನ ಕಾಣಬಹುದಾಗಿದೆ. ನಿಮ್ಮ ಕಾರ್ಯ ಕ್ಷೇತ್ರದಲ್ಲಿನ ಕೆಲವು ಗೊಂದಲಗಳನ್ನು ಸರಿಪಡಿಸಿಕೊಳ್ಳಬೇಕಾದ ಅನಿವಾರ್ಯತೆಯಿದೆ. ನಿರುದ್ಯೋಗಿಗಳಿಗೆ ಉದ್ಯೋಗದ ಅವಕಾಶಗಳು ದೊರೆಯುವುದು ನಿಶ್ಚಿತ. ಮಕ್ಕಳ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ನೀವು ಸವಲತ್ತು ಮಾಡಿಕೊಡಬೇಕಾದ ಸಾಧ್ಯತೆಗಳು ಕಂಡು ಬರಲಿದೆ. ಆರ್ಥಿಕ ವ್ಯವಹಾರಗಳು ಉತ್ತಮವಾಗಿ ನಡೆಯಲಿದೆ. ದುಂದುವೆಚ್ಚ ಮಾರಕವಾಗಬಹುದು ಎಚ್ಚರವಿರಲಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಈ ದಿನ ಹೊಸ ಪರಿಚಯಸ್ಥರು ಕಂಡುಬರುತ್ತಾರೆ. ಪ್ರೀತಿ ಪಾತ್ರರಲ್ಲಿ ನಿಮ್ಮ ಒಡನಾಟ ಹೆಚ್ಚಾಗಲಿದೆ. ಪ್ರೇಮದಲ್ಲಿ ಬೀಳುವ ಸಾಧ್ಯತೆ ಕಂಡುಬರುತ್ತದೆ. ಭವಿಷ್ಯ ಉತ್ತಮ ಪಡಿಸಿಕೊಳ್ಳಲು ನೀವು ಕೆಲವೊಂದು ಯೋಚನೆ ಆರಂಭಿಸಬೇಕಾದ ಸಾಧ್ಯತೆಗಳು ಕಂಡು ಬರಲಿದೆ. ಧನ ಪ್ರಾಪ್ತಿಯಾಗುವ ಲಕ್ಷಣಗಳು ಕಾಣಬಹುದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಕುಟುಂಬದವರ ಜೊತೆಗೆ ವಾಗ್ವಾದಗಳನ್ನು ನಡೆಸಿ ಅಶಾಂತಿಯ ವಾತಾವರಣ ತರಬೇಡಿ. ನಿಮ್ಮ ಮನೋ ಬಯಕೆಗಳು ನಿಗ್ರಹ ಪಡಿಸುವ ಕಾರ್ಯಗಳು ನಡೆಯಬೇಕಿದೆ. ಮಾನಸಿಕ ವ್ಯಾಯಾಮ ಮಾಡುವುದು ಒಳಿತು. ಹಣಕಾಸಿನಲ್ಲಿ ನಿರೀಕ್ಷಿತ ಕಾರ್ಯಗಳು ಜಯವಾಗಲಿದೆ. ಗೃಹಪಯೋಗಿ ವಸ್ತುಗಳ ಖರೀದಿ ಮಾಡುವ ಸಾಧ್ಯತೆ ಇದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ನಿಮ್ಮ ಆಲೋಚನೆಗಳು ಹಾಗೂ ಕೆಲಸದ ಕುಶಲತೆಗಳು ಹಣಕಾಸಿನ ಹರಿವನ್ನು ಸುಗಮ ಮಾಡಲಿದೆ. ಹೊಸ ವ್ಯಾಪಾರ ಪ್ರಾರಂಭ ಮಾಡುವ ನಿಮ್ಮ ಕನಸು ನನಸಾಗುವ ಸಾಧ್ಯತೆ ಕಾಣಬಹುದು. ಯೋಜಿತ ಕಾರ್ಯಗಳಿಗೆ ಬಂಡವಾಳದ ಸಮಸ್ಯೆ ಪರಿಹಾರವಾಗುವುದು ನಿಶ್ಚಿತ. ಈ ದಿನ ಪರೋಪಕಾರದ ಗುಣ ನಿಮ್ಮಲ್ಲಿ ಕಾಣಬಹುದು ಆದರೆ ಆರ್ಥಿಕವಾಗಿ ಸಹಾಯ ಮಾಡುವುದು ಅಷ್ಟು ಒಳಿತಲ್ಲ. ಪ್ರವಾಸದ ವಿಷಯದಲ್ಲಿ ಜಾಗ್ರತೆ ಇರಬೇಕಾಗಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ನಿಮ್ಮ ಕಾರ್ಯಗಳಿಗೆ ಅವಕಾಶಗಳು ಕೈ ಬೀಸಿ ಕರೆಯಲಿದೆ. ವಿಳಂಬಮಾಡದೆ ಬಂದಿರುವ ಕೆಲಸವನ್ನು ಪಡೆಯಲು ಮುಂದಾಗಿ. ಪತ್ನಿಯ ಜೊತೆಗೆ ವಾದ-ವಿವಾದ ಹೆಚ್ಚಾಗಬಹುದು ನಿಮ್ಮ ವರ್ತನೆಯನ್ನು ಆದಷ್ಟು ಸರಿಪಡಿಸಿಕೊಳ್ಳಿ. ಮಕ್ಕಳ ಕಾರ್ಯಚಟುವಟಿಕೆಗಳಿಗೆ ಆರ್ಥಿಕ ಸಹಕಾರ ನಿಮ್ಮಿಂದ ನಿರೀಕ್ಷೆಸಲ್ಲಿದ್ದಾರೆ. ಮನೆಯಲ್ಲಿ ಸಡಗರದ ವಾತಾವರಣ ಕಾಣಬಹುದು. ಅತಿಥಿಗಳ ಆಗಮನ ಆಗಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಮೋಸದ ಹೂಡಿಕೆಗಳಿಂದ ಆದಷ್ಟು ಜಾಗ್ರತೆ ವಹಿಸುವುದು ಸೂಕ್ತ. ಅನವಶ್ಯಕ ಕಾರ್ಯಗಳಿಗೆ ಕೈ ಹಾಕಿ ನಷ್ಟವಾಗಬಹುದು ಎಚ್ಚರವಿರಲಿ. ನಂಬಿಕೆ ಇಟ್ಟಿರುವ ಆಪ್ತರು ನಿಮ್ಮ ಕಾರ್ಯಯೋಜನೆಗಳಲ್ಲಿ ವಿರುದ್ಧ ವರ್ತನೆ ತೋರಬಹುದು. ಆರಂಭಿಸ ಬೇಕಾಗಿರುವ ಕಾರ್ಯಗಳು ಈ ದಿನ ಖಂಡಿತವಾಗಿ ಈಡೇರಲಿದೆ. ಹಣಕಾಸಿನ ವಿಷಯದಲ್ಲಿ ಅಸಡ್ಡೆ ಹೊಂದುವುದು ಸರಿಯಲ್ಲ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಪ್ರೀತಿ-ಪ್ರೇಮ ಸರಸ-ಸಲ್ಲಾಪಗಳಲ್ಲಿ ಮಾನಸಿಕ ವೇದನೆ ಅನುಭವಿಸುವಿರಿ. ನಾಲ್ಕು ಚಕ್ರದ ವಾಹನ ಖರೀದಿಸುವ ಚಿಂತನೆ ಮಾಡುವಿರಿ. ಮಕ್ಕಳ ಆರೋಗ್ಯದಲ್ಲಿ ಏರುಪೇರು ಆಗುವ ಸಾಧ್ಯತೆ ಇದೆ ಜಾಗೃತಿವಹಿಸಿ. ಹಣಕಾಸಿನ ಅಡಚಣೆ ತುಂಬಾ ಕಾಡಲಿದೆ. ಯಾರೋ ಮಾಡಿರುವಂತ ಅಪವಾದಕ್ಕೆ ತಾವು ಗುರಿಯಾಗುವ ಸಾಧ್ಯತೆ. ಸರ್ಕಾರಿ ವ್ಯವಹಾರಗಳಲ್ಲಿ ವಿಳಂಬವಾಗುವುದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ವ್ಯಾಪಾರ-ವ್ಯವಹಾರಗಳಲ್ಲಿ ಮಂದ ಪ್ರಗತಿ ಆಗಲಿದೆ. ತಮ್ಮ ತಿರುಗಾಟವೇ ಹೆಚ್ಚಾಗಲಿದೆ. ಯೋಚನೆ ಹೆಚ್ಚಾಗುವುದು ಸಾಧನೆ ಶೂನ್ಯ ಆಗಲಿದೆ. ಮಂಗಳ ಕಾರ್ಯಗಳು ವಿನಾ ಕಾರಣ ಮುಂದೂಡುವಿರಿ. ರೈತರು ಕೃಷಿಯಲ್ಲಿ ಉತ್ತಮ ಫಲ ನಿರೀಕ್ಷಣೆ ಮಾಡುವಿರಿ. ಹೋಟೆಲ್ ಉದ್ಯಮದಾರರು, ದಿನಿಸಿ ವ್ಯಾಪಾರಸ್ಥರಿಗೆ, ಬಟ್ಟೆ ವ್ಯಾಪಾರಸ್ಥರಿಗೆ, ಕಾಳು ಪದಾರ್ಥ ವ್ಯಾಪಾರಸ್ಥರಿಗೆ ಹಣಕಾಸಿನ ಪರಿಸ್ಥಿತಿ ಸುಧಾರಣೆಯಾಗಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಬಂಧು-ಮಿತ್ರರಿಂದ ತಮಗೆ ಸಹಾಯ ಸಿಗಲಿದೆ. ಹೊಸ ಮನೆ ಕಟ್ಟುವ ವಿಚಾರ ಯಶಸ್ವಿಯಾಗಲಿದೆ. ಹೊಸ ನಿವೇಶನ ಅಥವಾ ಜಮೀನು ಖರೀದಿ ಯಶಸ್ವಿಯಾಗಲಿದೆ. ಮಕ್ಕಳ ಮದುವೆ ವಿನಾಕಾರಣ ಮುಂದೂಡುವುದು ಇದರಿಂದ ತಮಗೆ ಮನಸ್ತಾಪವಾಗುವ ಸಾಧ್ಯತೆ ಹೆಚ್ಚು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಕೆಲಸ ಕಾರ್ಯಗಳು ಮುಕ್ತಾಯ ಹಂತಕ್ಕೆ ಬಂದಾಗ ತಕ್ಷಣ ಅಪೂರ್ಣವಾಗಲಿದೆ. ನಿಮ್ಮಿಂದ ಸಹಾಯ ಪಡೆದು ಅಥವಾ ಮಾರ್ಗದರ್ಶನ ಪಡೆದು ನಿಮ್ಮಿಂದ ದೂರ ಸರಿಯುವ ಸಾಧ್ಯತೆ ಇದೆ. ನಿಮ್ಮ ದುಡ್ಡು ನಿಮ್ಮ ಕೈ ಸೇರಲು ಹರಸಾಹಸ ಪಡುವಿರಿ. ಪ್ರೀತಿಯ ವಿಷಯದಲ್ಲಿ ಮಧ್ಯಸ್ಥಿಕೆ ಜನರಿಂದ ದೂರ ಆಗುವ ಸಾಧ್ಯತೆ ಇದೆ. ಹೊಸ ಮನೆ ಕಟ್ಟುವ ವಿಚಾರ ವಿಳಂಬವಾಗುವುದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಪತ್ನಿಯ ಸಹಾಯದಿಂದ ಹಣಕಾಸಿನ ಸಹಾಯ ಸಿಗಲಿದೆ. ಪತ್ನಿಯ ಮಾರ್ಗದರ್ಶನ ಪಡೆದು ಮುಂದೆ ಹೋದರೆ ಒಳಿತು. ಪಿತ್ರಾರ್ಜಿತ ಆರೋಗ್ಯದಲ್ಲಿ ಏರುಪೇರು ಆಗುವ ಸಾಧ್ಯತೆ. ಸಂಸಾರದಲ್ಲಿ ಪತಿ-ಪತ್ನಿ ಮಧ್ಯೆ ಸಣ್ಣ ಪುಟ್ಟ ವಿಷಯಕ್ಕೆ ಮನಸ್ತಾಪವಾಗುವ ಸಾಧ್ಯತೆ ಇದೆ. ಮಧ್ಯಸ್ಥಿಕೆ ಜನರಿಂದ ಜಾಗೃತಿವಹಿಸಿ. ತುಂಬಾ ದಿನದ ಬೇಡಿಕೆ ಇಂದು ಈಡೇರಲಿವೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಸಹೋದರ ಸಹೋದರಿಯರು ಬಂಧು ಬಳಗದಿಂದ ಮನೆಯಲ್ಲಿ ಸಂತೋಷದ ಕ್ಷಣಗಳನ್ನು ಅನುಭವಿಸುವಿರಿ. ಪಿತ್ರಾರ್ಜಿತ ಆಸ್ತಿಯಲ್ಲಿ ಕೊಂಚ ನೆಮ್ಮದಿ ಪರಿಹಾರ ಸಿಗಲಿದೆ. ತಮ್ಮ ಪತ್ನಿಯ ಸಹಾಯದಿಂದ ತಮ್ಮ ಕೆಲಸ ಕಾರ್ಯಗಳು ಯಶಸ್ವಿಯಾಗಲಿವೆ. ಹಣಕಾಸಿನ ಪ್ರಗತಿ ಕಾಣಲಿದೆ. ಮನೆ ಕಟ್ಟುವ ಕನಸು ಪತ್ನಿಯ ಸಹಾಯದಿಂದ ಯಶಸ್ವಿಯಾಗುವ ಸಾಧ್ಯತೆ ಇದೆ. ಜಮೀನಿನಲ್ಲಿ ಹೊಸ ಚಟುವಟಿಕೆ ಮಾಡುವ ಸಾಧ್ಯತೆ ಇದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ.
9945410150

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English