ದಿನ ಭವಿಷ್ಯ – ವೃತ್ತಿ ಬದಲಾವಣೆಗೆ ಇದು ಸೂಕ್ತ ಕಾಲವಲ್ಲ

6:00 AM, Saturday, February 6th, 2021
Share
1 Star2 Stars3 Stars4 Stars5 Stars
(No Ratings Yet)
Loading...

Mahaganapathyಶ್ರೀ ಮಹಾಗಣಪತಿ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150

ಮೇಷ ರಾಶಿ
ನಿಮ್ಮ ಕಾರ್ಯಕಲಾಪಗಳಲ್ಲಿ ಧೈರ್ಯವಿರಲಿ ಹಾಗೂ ನಿಮ್ಮ ಮಾತು ಸಹ ಧೈರ್ಯದಿಂದ ಕೂಡಿರಲಿ. ಬಂದಂತಹ ಯೋಜನೆಗಳು ಬೇರೆಯವರ ಪಾಲಾಗಬಹುದಾಗಿದೆ ಆದಷ್ಟು ನೀವು ಪಡೆಯಲು ಪ್ರವೃತ್ತರಾಗಿ. ನಿಮ್ಮಲ್ಲಿರುವ ಆಲಸ್ಯವನ್ನು ತೆಗೆದುಹಾಕಿ. ಜೀವನದ ಪ್ರಗತಿಯನ್ನು ಕಾಣಬೇಕಾಗಿದೆ. ಕುಟುಂಬಸ್ಥರ ಆಸ್ತಿ ಹಣಕಾಸಿನ ವಿವಾದ ಹೆಚ್ಚಾಗುವ ಸಾಧ್ಯತೆ ಇದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಬರುವಂತಹ ಹಣಕಾಸು ಈ ದಿನ ವಿಳಂಬವಾಗುವ ಸಾಧ್ಯತೆ ಕಂಡುಬರುತ್ತದೆ. ಉತ್ತಮ ಸ್ನೇಹಿತರ ಒಡನಾಟ ಹೊಂದುವುದು ಸೂಕ್ತ. ಪ್ರಗತಿದಾಯಕ ಚಿಂತನೆಗಳಿಂದ ವ್ಯವಹಾರ ಮತ್ತಷ್ಟು ವೃದ್ಧಿಯಾಗಲಿದೆ. ಈ ದಿನ ಹೆಚ್ಚಿನ ಕೆಲಸ ಒತ್ತಡ ಕಾಣಬಹುದು, ನಿಮಗೆ ವಿಶ್ರಾಂತಿ ಅಗತ್ಯವಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಬಂಧುಮಿತ್ರರು ನಿಮ್ಮ ಬೆಳವಣಿಗೆ ಕಂಡು ಮತ್ಸರ ಸಾಧಿಸಬಹುದಾಗಿದೆ, ವಿನಾಕಾರಣ ನಿಮ್ಮ ಯೋಜನೆಗಳಿಗೆ ಕೆಲವರು ಟೀಕೆ-ಟಿಪ್ಪಣಿ ಮಾಡಬಹುದು ಇವುಗಳೆಲ್ಲ ಅರಿತುಕೊಂಡು ಮುಂದೆ ಸಾಗಿ. ಸಹೋದರ ವರ್ಗದವರನ್ನು ಆದಷ್ಟು ವಿಶ್ವಾಸದಿಂದ ತೆಗೆದುಕೊಳ್ಳಿ. ಅನಿರೀಕ್ಷಿತವಾದ ದೂರದ ಪ್ರಯಾಣ ಬರಲಿದೆ ಇದು ನಿಮಗೆ ಲಾಭಾಂಶ ಸಹ ತರುವುದು ನಿಶ್ಚಿತ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಹಣಕಾಸಿನ ವಿಷಯದಲ್ಲಿ ಉತ್ತಮವಾದ ಚಿತ್ರಣ ಕಂಡುಬರುತ್ತದೆ. ತಾಂತ್ರಿಕವರ್ಗದಲ್ಲಿ ಈ ದಿನ ಹೆಚ್ಚಿನ ಅವಕಾಶಗಳು ಸಿಗುವ ಸಾಧ್ಯತೆ ಇದೆ. ನಿಮ್ಮ ಪ್ರಮುಖವಾದಂತಹ ಕೆಲಸಗಳು ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಆಗಲಿದೆ. ನಿಮ್ಮ ಕಾರ್ಯಗಳಲ್ಲಿ ಪ್ರಗತಿದಾಯಕ ಬೆಳವಣಿಗೆ ಕಂಡು ಬರುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ವೃತ್ತಿ ಬದಲಾವಣೆಯ ಚಿಂತನೆ ನಿಮ್ಮಲ್ಲಿರಬಹುದು ಇದು ಸೂಕ್ತ ಕಾಲವಲ್ಲ ಎಂಬುದನ್ನು ನೆನಪಿಡಿ. ನಿಮ್ಮ ಪರಿಶ್ರಮದ ಕೆಲಸದಿಂದ ಉತ್ತಮ ಆದಾಯ ಗಳಿಕೆ ಕಾಣಬಹುದಾಗಿದೆ. ಕುಟುಂಬಸ್ಥರೊಡನೆ ಪ್ರವಾಸದ ಬಗೆಗೆ ಚಿಂತನೆ ಮಾಡುವುದನ್ನು ಕಾಣಬಹುದು. ಕೆಲವರು ದುಡ್ಡಿಗಾಗಿ ನಿಮ್ಮ ಹಿಂದೆ ಬೀಳಬಹುದು ಆದಷ್ಟು ಅಂತಹವರನ್ನು ದೂರದಲ್ಲಿಡುವುದು ಲೇಸು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ನಿಮ್ಮ ಕೆಲಸದಲ್ಲಿ ಒತ್ತಡ ಹೆಚ್ಚಾಗಲಿದೆ. ಕೆಲವರು ಸಮಸ್ಯೆ ತಂದೊಡ್ಡಬಹುದು, ಭಗವಂತನ ಪ್ರೇರಣೆ ಯಿಂದ ಗೆಲುವು ನಿಮ್ಮದೇ ಚಿಂತಿಸಬೇಡಿ. ಭವಿಷ್ಯದ ಯೋಚನೆಯಿಂದ ಆರ್ಥಿಕವಾಗಿ ಸಬಲರಾಗಲು ನಿಶ್ಚಯಮಾಡುವಿರಿ. ಸಾಂಪ್ರದಾಯಿಕ ಕಲೆಗಳಲ್ಲಿ ಉತ್ತಮ ಅವಕಾಶಗಳು ದೊರೆಯುತ್ತದೆ. ಮಾಡುವ ವ್ಯವಹಾರವನ್ನು ಬುದ್ಧಿಶಕ್ತಿಯಿಂದ ಮಾಡಿ ಇದರಿಂದ ಪೂರ್ಣ ಫಲ ನಿಮ್ಮದಾಗುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಹೊಸ ಹೂಡಿಕೆಗಳಲ್ಲಿ ಆಸಕ್ತಿ ಸದ್ಯಕ್ಕೆ ಬೇಡ. ದಾಂಪತ್ಯ ಜೀವನವನ್ನು ಆನಂದಿಸಿ ಆಸ್ವಾದಿಸಿ. ಕುಟುಂಬದ ಬೇಡಿಕೆ ಹೆಚ್ಚಾಗುವ ಸಾಧ್ಯತೆ ಇದೆ. ಮಕ್ಕಳು ಕೆಲಸದಲ್ಲಿ ಯಶಸ್ವಿ ಆಗಲಿದ್ದಾರೆ. ನಿರೀಕ್ಷಿತ ಆದಾಯ ನಿಮ್ಮ ಕೈಸೇರಲಿದೆ. ಧಾರ್ಮಿಕ ವಿಷಯಗಳಲ್ಲಿ ಆಸಕ್ತಿ ಹೆಚ್ಚಾಗಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ನಿಮ್ಮ ಆರೋಗ್ಯವನ್ನು ನಿರ್ಲಕ್ಷಿಸುವುದು ಒಳ್ಳೆಯದಲ್ಲ. ಸ್ನೇಹಿತರು ಆತ್ಮೀಯರು ನಿಮ್ಮ ಕೆಲಸಗಳಿಗೆ ಸಹಾಯಕ್ಕೆ ಬರುವರು. ಆರ್ಥಿಕ ಮುಗ್ಗಟ್ಟಿನಿಂದ ಪಾರಾಗುವ ಸಾಧ್ಯತೆ ಕಂಡು ಬರುತ್ತದೆ. ಮಕ್ಕಳಿಂದ ಉತ್ತಮ ರೀತಿಯ ಬೆಳವಣಿಗೆ ಕಂಡು ಬರಲಿದೆ ಇದಕ್ಕಾಗಿ ನೀವು ಸಹ ಪ್ರೋತ್ಸಾಹ ನೀಡುವುದು ಒಳ್ಳೆಯದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ವ್ಯವಹಾರದಲ್ಲಿ ನಿಮ್ಮ ಸ್ಥಿತಿಗತಿಗಳನ್ನು ಉತ್ತಮವಾಗಿ ವ್ಯಕ್ತಪಡಿಸಿ. ಹಣಕಾಸಿನಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ಸಂಗಾತಿಯ ಇಷ್ಟಗಳನ್ನು ಪೂರೈಸುವ ಸಿದ್ಧತೆ ಮಾಡಿಕೊಳ್ಳುತ್ತೀರಿ, ಅವರ ಮಾತುಗಳು ನಿಮಗೆ ಹೆಚ್ಚು ಮುದ ನೀಡುತ್ತದೆ. ಹಣಕಾಸಿನಲ್ಲಿ ಉತ್ತಮ ಸಾಧನೆ ಕಂಡುಬರಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ವಿದ್ಯಾರ್ಥಿಗಳಲ್ಲಿ ಉತ್ತಮವಾದ ಪ್ರಗತಿ ಕಂಡುಬರಲಿದೆ. ನಿಮ್ಮ ಮನಸ್ಸು ಆಧ್ಯಾತ್ಮಿಕದತ್ತ ವಾಲಬಹುದಾದ ಸಾಧ್ಯತೆ ಇದೆ. ನಿಮ್ಮ ವ್ಯವಹಾರದಲ್ಲಿ ಆದಷ್ಟು ಮಧ್ಯವರ್ತಿಗಳನ್ನು ದೂರವಿಡಿ. ಅನಗತ್ಯವಾಗಿ ಕೆಲಸದಲ್ಲಿ ತೊಂದರೆ ನೀಡುವ ಜನಗಳ ಬಗ್ಗೆ ನಿಗಾವಹಿಸಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಕುಟುಂಬದಲ್ಲಿ ವಿಶ್ವಾಸ ಬೆಳೆಯಲಿದೆ ಸಂತೋಷ ಸಮೃದ್ಧಿ ತುಂಬಲಿದೆ. ದೈವ ದೇವಸ್ಥಾನಗಳ ಭೇಟಿಯಾಗುವ ಸಾಧ್ಯತೆ ಕಂಡುಬರುತ್ತದೆ. ನಿಮ್ಮ ಯೋಜನೆಗಳಲ್ಲಿ ಮಾತಿನ ಮೂಲಕ ಉತ್ತಮ ಫಲಿತಾಂಶವನ್ನು ಕಾಣುವಿರಿ. ಮನ ಇಚ್ಛೆಗಳನ್ನು ಪೂರ್ಣಗೊಳಿಸಲು ಪ್ರಯತ್ನ ಮಾಡುವಿರಿ. ನಿಮ್ಮ ಕೆಲಸದಲ್ಲಿ ಅನಾನುಕೂಲಗಳ ವಾತಾವರಣ ತರುವ ಷಡ್ಯಂತ್ರ ನಡೆಯಬಹುದಾದ ಸಾಧ್ಯತೆ ಇದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ನಿಮ್ಮ ಬಳಗದಲ್ಲಿ ಹೆಚ್ಚಿನ ಕಂದಕಗಳು ಕಾಣಬಹುದಾಗಿದೆ. ಹಣಕಾಸಿನ ನೆರವಿಗೆ ನೀವು ಇನ್ನೊಬ್ಬರನ್ನು ಅವಲಂಬಿಸುವ ಸಾಧ್ಯತೆಯಿದೆ. ಪತ್ನಿಯ ವಿಚಾರಗಳನ್ನು ಆದಷ್ಟು ಸೂಕ್ಷ್ಮವಾಗಿ ಅಳವಡಿಸಿಕೊಳ್ಳಿ. ಮನಸ್ಸಿನ ಕೆಲವು ಗೊಂದಲಗಳನ್ನು ನಿವಾರಿಸಿಕೊಳ್ಳಲು ಪ್ರಯತ್ನಿಸಿ. ಮನೆ ಕಟ್ಟುವ ಆಲೋಚನೆ ಸಕಾರಾತ್ಮಕವಾಗಿ ಕೈಗೊಳ್ಳುವ ಸಾಧ್ಯತೆಯಿದೆ. ಭವಿಷ್ಯದ ದೃಷ್ಟಿಯಿಂದ ಉತ್ತಮವಾದ ಕಾರ್ಯಗಳ ಯೋಜನೆ ಪ್ರಸ್ತುತಪಡಿಸುವಿರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ.
9945410150

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English