ಜಾತ್ರೆ ಗೆ ಬಂದಿದ್ದ ಇಬ್ಬರು ಮಹಿಳೆಯರು ನಾಪತ್ತೆ

11:15 PM, Tuesday, February 16th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

mandarthi ಬ್ರಹ್ಮಾವರ : ಇಬ್ಬರು ಮಹಿಳೆಯರು ಮಂದಾರ್ತಿ ಶ್ರೀದುರ್ಗಾಪರಮೇಶ್ವರಿ ಜಾತ್ರೆಯಲ್ಲಿ ನಾಪತ್ತೆಯಾಗಿರುವ ಘಟನೆ ಫೆ.14ರಂದು ನಡೆದಿದೆ.

ನಾಪತ್ತೆಯಾದವರನ್ನು ಬೆಳಗಾಂ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಂಡು ಅಪ್ಪಾಸಾಬ ದಾನವಾಡೆ ಎಂಬವರ ಪತ್ನಿ ಬ್ರಹ್ಮಾವರ ಬೈಕಾಡಿ ಮೂಲದ ಜ್ಯೋತಿ(30) ಹಾಗೂ ಅವರ ತಮ್ಮನ ಪತ್ನಿ ಪ್ರಿಯಾಂಕ(24) ಎಂದು ಗುರುತಿಸಲಾಗಿದೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English