ಕರ್ನಾಟಕ ಬ್ಯಾಂಕ್ ವತಿಯಿಂದ ಮಂಗಳಾದೇವಿ ದೇವಸ್ಥಾನಕ್ಕೆ ಡಿಶ್ ವಾಶ್ ಯಂತ್ರ

12:30 AM, Friday, April 2nd, 2021
Share
1 Star2 Stars3 Stars4 Stars5 Stars
(No Ratings Yet)
Loading...

dish washಮಂಗಳೂರು : ಮಹಾತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ಅನ್ನಸಂತರ್ಪಣೆ ಸಂದರ್ಭದಲ್ಲಿ ತಟ್ಟೆಗಳ ಶುಚಿತ್ವಕ್ಕಾಗಿ ಡಿಶ್ ವಾಶ್ ಅನ್ನು ಕರ್ನಾಟಕ ಬ್ಯಾಂಕ್ ವತಿಯಿಂದ ಬ್ಯಾಂಕ್ ನ ಅಧ್ಯಕ್ಷ ಶ್ರೀ ಮಹಾಬಲೇಶ್ವರ ಭಟ್ ಅವರು ಗುರುವಾರ ಶ್ರೀ ಕ್ಷೇತ್ರಕ್ಕೆ ಸಮರ್ಪಸಿದರು.

ಮೇಯರ್ ಪ್ರೇಮಾನಂದ ಶೆಟ್ಟಿ, ಆಡಳಿತ ಮೊಕ್ತೇಸರ ರಮಾನಾಥ ಹೆಗ್ಡೆ, ಕ್ಷೇತ್ರದ ಅರ್ಚಕರು ಮುಂತಾದವರು ಉಪಸ್ಥಿತರಿದ್ದರು

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English