ದಿನಭವಿಷ್ಯ : ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ

6:00 AM, Friday, April 16th, 2021
Share
1 Star2 Stars3 Stars4 Stars5 Stars
(No Ratings Yet)
Loading...

Annapoorneshwariಶ್ರೀ ಅನ್ನಪೂರ್ಣೇಶ್ವರಿ ಅಮ್ಮನವರ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್
ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ.
9945410150

ಮೇಷ ರಾಶಿ
ವಿದೇಶಕ್ಕೆ ಹೋಗಲು ಬಯಸುವ ಜನರ ಆಸೆ ಈ ದಿನ ಪೂರೈಸಬಹುದು. ಈ ದಿನ ನಿಮ್ಮ ಉದ್ಯೋಗದಲ್ಲಿ ಸ್ಥಳಾಂತರದ ಯೋಗವಿದೆ, ಇದರ ಕಾರಣದಿಂದಾಗಿ ನಿಮ್ಮ ಪ್ರಸ್ತುತ ಸಮಯ ಹೆಮ್ಮೆಯಿಂದ ಬಲಾಗುತ್ತದೆ. ಈ ಸಮಯದಲ್ಲಿ ನಿಮ್ಮ ಹತ್ತಿರವಿರುವ ಜನರ ಬಗ್ಗೆ ಕಾಳಜಿ ವಹಿಸಿ. ಅವರ ಅಗತ್ಯಕ್ಕೆ ಅನುಗುಣವಾಗಿ ಸಹಾಯ ಮಾಡಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಈ ದಿನ ಅನೇಕ ಪ್ರವಾಸಗಳು ಇರುತ್ತವೆ, ಇವುಗಳಲ್ಲಿ ಕೆಲವು ನಿಮಗೆ ಮನವೊಲಿಸಿದ ಪರಿಣಾಮಗಳನ್ನು ನೀಡುತ್ತವೆ. ಆದಾಗ್ಯೂ ನಿಮ್ಮ ಆದಾಯ ಉತ್ತ್ತಮವಾಗಿರುತ್ತದೆ ಆದರೆ ಹೆಚ್ಚಿನ ಖರ್ಚುಗಳ ಕಾರಣದಿಂದಾಗಿ ಹಣದ ಸಮಸ್ಯೆ ಉಂಟಾಗಬಹುದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಈ ದಿನ ನೀವು ಕೆಲವು ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್ತು ನೀವು ಮಿಶ್ರಿತ ಫಲಿತಾಂಶಗಳನ್ನು ಪಡೆಯುತ್ತೀರಿ. ಈ ದಿನ ನೀವು ನಿಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಏಕೆಂದರೆ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ನೀವು ತೊಂದರೆಗೊಳಗಾಗಬಹುದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಈ ದಿನ ಸ್ವಲ್ಪ ದುರ್ಬಲವಾಗಿ ಉಳಿಯಬಹುದು. ಆದ್ದರಿಂದ ನಿಮ್ಮ ಹಣದ ಲೆಕ್ಕಾಚಾರ ಸರಿಯಾಗಿ ಇಟ್ಟುಕೊಳ್ಳಿ . ಇದರಿಂದ ನೀವು ಯಾವುದೇ ರೀತಿಯ ಆರ್ಥಿಕ ಬಿಕ್ಕಟ್ಟಿನಿಂದ ತಪ್ಪಿಸಬಹುದು. ನಿರುದ್ಯೋಗಿಗಳು ಒಂದು ಸ್ಥಿರವಾದ್ ಉದ್ಯೋಗವನ್ನು ಪಡೆಯುವ ಸಾಧ್ಯತೆ ಪ್ರಬಲವಾಗಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ವ್ಯವಹಾರದಲ್ಲಿ ಆರ್ಥಿಕ ಪ್ರಗತಿ ಕಾಣುವುದು ಇಂದು ಕಠಿಣವಾಗಲಿದೆ. ಕೆಲವು ಕೆಲಸಗಳು ನಿಮಗೆ ಹೆಚ್ಚು ಆಯಾಸ ತಂದೊಡ್ಡಬಹುದು. ನಿಮ್ಮ ವೈಯಕ್ತಿಕ ಅಭಿರುಚಿ ಹೊಂದಿರುವ ಇಷ್ಟ ಕಾರ್ಯಗಳು ನೆನೆಗುದಿಗೆ ಬೀಳಲಿದೆ. ಹಣಕಾಸಿನ ಪರಿಸ್ಥಿತಿ ತುಂಬಾ ತಳಮಟ್ಟದಲ್ಲಿ ನಿಮ್ಮ ಮನಸ್ಸು ಕಾಡುತ್ತದೆ. ಸೂಕ್ತ ತಿಳುವಳಿಕೆ ಜ್ಞಾನವನ್ನು ಕೆಲಸದಲ್ಲಿ ವೃದ್ಧಿಸಿಕೊಳ್ಳಿ. ಕೆಲವು ತಪ್ಪುಗಳಿಂದ ಹಲವು ಸಮಸ್ಯೆಗಳು ಬರುತ್ತದೆ. ಪತ್ನಿಯ ಹಿತಾಸಕ್ತಿಯಿಂದ ಸಮಸ್ಯೆ ನಿವಾರಣೆಯಾಗಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಸ್ನೇಹ ಮಧುರವಾದದ್ದು ಅದು ಉತ್ತಮ ದಾರಿಯಿಂದ ಕೂಡಿದ್ದರೆ ಮಾತ್ರ, ನಿಮಗೆ ಅರಿವಿಲ್ಲದೆ ಕೆಲವು ದುರಭ್ಯಾಸಗಳು ಹೆಚ್ಚಾಗುತ್ತದೆ ಅದನ್ನು ಬಿಡುವುದು ಒಳಿತು. ಕುಟುಂಬದಲ್ಲಿ ನಿಮ್ಮ ಜವಾಬ್ದಾರಿಯುತ ಸ್ಥಾನ ಉತ್ತಮಗೊಳ್ಳಲಿದೆ. ಆರ್ಥಿಕತೆಯು ನಿಮ್ಮ ನಿರೀಕ್ಷೆಯನ್ನು ಇಂದು ಹುಸಿಗೊಳಿಸಬಹುದಾದ ಸಾಧ್ಯತೆ ಇದೆ. ನಿಮ್ಮ ಲಾಭಾಂಶದ ಕೆಲಸವು ನೆರವೇರಲು ಅಗತ್ಯ ಸಿದ್ಧತೆ ಈಗಲೇ ಮಾಡಿಕೊಳ್ಳಿ. ದೂರದ ಊರಿನ ಪ್ರಯಾಣ ಮಾಡುವ ನಿರೀಕ್ಷೆಯಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಕುಲದೇವತಾರಾಧನೆ ಮಾಡುವುದು ಒಳಿತು. ಮಾಡುವ ಕಾರ್ಯಗಳಲ್ಲಿ ಆತ್ಮವಿಶ್ವಾಸ ಹೆಚ್ಚಾಗಲಿದೆ. ಇಂದು ಸರಾಗವಾಗಿ ಕೊಟ್ಟಿರುವ ಕೆಲಸವನ್ನು ಬೇಗನೆ ಮಾಡಿ ಮುಗಿಸುತ್ತೀರಿ. ನೀವು ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳುವ ಮುನ್ನ ಹಿರಿಯರ ಮಾರ್ಗದರ್ಶನವನ್ನು ಪಡೆಯುವುದು ಸೂಕ್ತ. ನಿಮ್ಮ ವ್ಯಕ್ತಿತ್ವ ರೂಪಿಸುವ ಅವಕಾಶ ಸಿಗಲಿದೆ. ಕ್ರಿಡಾಕೂಟಗಳಲ್ಲಿ ಜಯದ ನಿರೀಕ್ಷೆ ಕಾಣಬಹುದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಸಂಗಾತಿಯೊಡನೆ ಪ್ರೇಮದ ಮನಸ್ಥಿತಿಯಲ್ಲಿರುವಿರಿ. ಮನೋವೇದನೆ ಗಳಿಂದ ಕಷ್ಟಗಳು ಹೆಚ್ಚಾಗಲಿದೆ. ಸ್ನೇಹದಲ್ಲಿ ವ್ಯವಹಾರ ಮಾಡುವುದು ಬೇಡ ಇದು ವಿಕೋಪಕ್ಕೆ ತಿರುಗುವ ಸಾಧ್ಯತೆ ಇದೆ. ಬಂಡವಾಳದ ಸಮಸ್ಯೆಗಳಿಂದ ನಿಮ್ಮ ಯೋಜನೆಗಳು ನಕಾರಾತ್ಮಕ ಫಲಿತಾಂಶ ತರಲಿದೆ. ಆರೋಗ್ಯದ ಹಿತದೃಷ್ಟಿಯಿಂದ ಉತ್ತಮ ಆಹಾರ ಸೇವನೆಗೆ ಒತ್ತು ನೀಡಿ. ಕುಟುಂಬದಲ್ಲಿ ಹೆಚ್ಚಿನ ಖರ್ಚುಗಳು ನಿಮಗೆ ಕಠಿಣ ಪರಿಸ್ಥಿತಿ ತಂದೊಡ್ಡುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಕೋಪ ದ್ವೇಷಗಳು ನಿಮ್ಮ ವ್ಯವಸ್ಥೆಯನ್ನು ಹಾಳುಮಾಡಬಹುದು. ಕೆಲವು ಅವಕಾಶಗಳು ನಿಮ್ಮಿಂದ ಕೈತಪ್ಪಿ ಹೋಗಬಹುದಾದ ಸಾಧ್ಯತೆಯಿದೆ ಎಚ್ಚರವಿರಲಿ. ಪ್ರಚೋದನೆಗೆ ನೀವು ಒಳಗಾಗಬೇಡಿ ನಿಮ್ಮ ಬುದ್ಧಿ ನಿಮ್ಮ ಜೊತೆಯಲ್ಲಿ ಇರಲಿ. ಹಣಕಾಸಿನ ವ್ಯವಹಾರಗಳು ಸಾಧಾರಣ ಪ್ರಮಾಣದಲ್ಲಿ ನಡೆಯಲಿದೆ. ಬರುವ ಅವಕಾಶವನ್ನು ಸೂಕ್ಷ್ಮವಾಗಿ ಅವಲೋಕಿಸಿ ನಂತರ ಪಾಲ್ಗೊಳ್ಳುವುದು ಸೂಕ್ತ.

ಮಕರ ರಾಶಿ
ಆಧ್ಯಾತ್ಮಿಕ ತುಡಿತ ನಿಮ್ಮ ವ್ಯವಸ್ಥೆಯಲ್ಲಿ ಕಂಡುಬರಲಿದೆ. ದೇವಸ್ಥಾನಗಳಿಗೆ ಭೇಟಿ ನೀಡುವ ಸಂಭವಗಳು ಕಾಣಬಹುದು. ಪತ್ನಿಯ ಹಿತಾಸಕ್ತಿಯ ಹಾಗೂ ಅವರ ಪ್ರೇರಣೆಯಿಂದ ಮಾನಸಿಕ ಬಲಿಷ್ಠರಾಗುವಿರಿ. ಹಳೆಯ ಕಷ್ಟಕಾರ್ಪಣ್ಯಗಳಿಗೆ ಇತಿಶ್ರೀ ಹಾಕುವಿರಿ. ದೈಹಿಕ ಸಮತೋಲನಕ್ಕೆ ಒತ್ತು ನೀಡುವುದು ಒಳಿತು. ಖರೀದಿ ಪ್ರಕ್ರಿಯೆಗಳಲ್ಲಿ ವಿಳಂಬವಾಗುವ ಸಾಧ್ಯತೆ ಇದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಕನಸುಗಳನ್ನು ಕಾಣುತ್ತಾ ಕುಳಿತರೆ ಪ್ರಯೋಜನವಿಲ್ಲ, ಕಂಡಿರುವ ಕನಸನ್ನು ನನಸು ಮಾಡಲು ಪ್ರಯತ್ನ ಪಡಬೇಕಾಗಿರುವುದು ಜೀವನ ಎಂಬುದನ್ನು ಮರೆಯದಿರಿ. ನಿಮ್ಮಲ್ಲಿನ ಚೈತನ್ಯದಿಂದ ಉತ್ತಮ ಜೀವನಶೈಲಿಯನ್ನು ರೂಪಿಸಿಕೊಳ್ಳಲಿದ್ದೀರಿ. ಆರ್ಥಿಕ ವ್ಯವಹಾರಗಳಲ್ಲಿ ಉತ್ತಮ ರೀತಿಯ ಸಾಧನೆಯಾಗಲಿದೆ. ನೀವು ಕುಟುಂಬಕ್ಕಿಂತ ಹೊರಗಡೆಯ ಸ್ನೇಹವನ್ನು ಅತಿಯಾಗಿ ಪ್ರೇಮಿಸುವುದು ನಿಮ್ಮ ವ್ಯಕ್ತಿತ್ವಕ್ಕೆ ಒಳ್ಳೆಯದಲ್ಲ. ಮನೋಕಾಮನೆಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಿ. ಸಂಗಾತಿಯ ಮಾತುಗಳು ಈ ದಿನ ನಿಮಗೆ ಸಂತೋಷ ತರಿಸುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಮಾಡುವ ಕಾರ್ಯಗಳು ನಿಮಗೆ ಪ್ರಶಂಸೆ ತಂದುಕೊಡುತ್ತದೆ. ಕೆಲವರು ನಿಮ್ಮ ಹಿಂದೆ ದುಂಬಾಲು ಬೀಳುವರು ಅವರ ಹೊಗಳಿಕೆಗೆ ನೀವು ಹೆಚ್ಚಿನ ಪ್ರಾಶಸ್ತ್ಯ ನೀಡಬೇಡಿ. ಆಡಂಬರದ ಜೀವನ ಶೈಲಿಯನ್ನು ನಿಯಂತ್ರಿಸುವುದು ಒಳ್ಳೆಯದು. ಮಾತು ಹಾಗೂ ಕೃತಿಯಲ್ಲಿ ನೈಜತೆಯನ್ನು ರೂಡಿಸಿಕೊಳ್ಳಿ. ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಹಲವಾರು ವಿಘ್ನಗಳನ್ನು ಎದುರಿಸಬೇಕಾಗುತ್ತದೆ. ಬಾಕಿ ಇರುವ ಕೆಲಸಗಳನ್ನು ಆದಷ್ಟು ಬೇಗ ಪೂರ್ಣಗೊಳಿಸುವುದು ಸೂಕ್ತ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ.
9945410150

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English