ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರ ದಿನಭವಿಷ್ಯ ಮತ್ತು ಮಾರ್ಗದರ್ಶನ

6:00 AM, Tuesday, April 27th, 2021
Share
1 Star2 Stars3 Stars4 Stars5 Stars
(No Ratings Yet)
Loading...

Subrahmanya Swamyಶ್ರೀ ಸುಬ್ರಹ್ಮಣ್ಯ ಸ್ವಾಮಿ ಸ್ಮರಣೆ ಮಾಡುತ್ತ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ.
9945410150

ಮೇಷ ರಾಶಿ
ಕುಟುಂಬದವರಿಗಾಗಿ ಹಣವೆಚ್ಚ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಮನಸ್ಸಿನ ಮೇಲೆ ಒತ್ತಡ ಬೀಳಲಿದೆ, ಶನಿಗ್ರಹ ಪೀಡಾಪರಿಹಾರ ಪಠಿಸಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಉದ್ಯೋಗ ಸ್ಥಳದಲ್ಲಿ ಉತ್ತಮ ವಾತಾವರಣ, ಉತ್ತಮ ದಿನ, ಉತ್ತಮ ಫಲಗಳೂ ಇದ್ದಾವೆ, ಶಿವಾರಾಧನೆ ಮಾಡಿ
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಸಮೃದ್ಧಿಯ ದಿನ, ಅದೃಷ್ಟ ಹರಿದುಬರಲಿದೆ, ಪೂಜಾಕಾರ್ಯಗಳಲ್ಲಿ ಭಾಗಿಯಾಗುವ ದಿನ, ದಾಂಪತ್ಯ ಕಲಹ, ಕುಲದೇವತಾರಾಧನೆ ಮಾಡಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಮನೆಯಲ್ಲಿ ಹಾಗೂ ಹೊರಗಡೆ ಶತ್ರುಗಳ ಕಾಟ, ಭಯದ ವಾತಾವರಣ, ಮಿಶ್ರಫಲವಿದೆ, ಈಶ್ವರ ಪ್ರಾರ್ಥನೆ ಮಾಡಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಈ ರಾಶಿಯ ಯುವಕರಿಗೆ ಉದ್ಯೋಗ ದೊರೆಯಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಹೆಚ್ಚಿನ ಲಾಭ, ಕೆಲಸಕಾರ್ಯಗಳಲ್ಲಿ ಸಹಕಾರ, ಬುದ್ಧಿ ಸ್ವಲ್ಪ ಮಂಕಾಗಲಿದೆ, ವಿಷ್ಣು ಸಹಸ್ರನಾಮ ಪಠಿಸಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಮನಸ್ಸಿಗೆ ಬೇಸರ, ಸ್ಥಿರಾಸ್ತಿ-ವಾಹನ ಪ್ರಾಪ್ತಿ, ಸಹೋದರನಿಂದ ನಷ್ಟ, ಮಿತ್ರರಿಂದ ಆಕಸ್ಮಿಕ ತೊಂದರೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಉದ್ಯೋಗಸ್ಥರಿಗೆ ಅನುಕೂಲ, ಪಾಲುದಾರಿಕೆ ವ್ಯವಹಾರದಲ್ಲಿ ತೊಂದರೆ, ಗಂಟಲು ಕಿರಿಕಿರಿ, ಗ್ಯಾಸ್ಟ್ರಿಕ್ ಸಮಸ್ಯೆ, ಆರೋಗ್ಯದಲ್ಲಿ ಏರುಪೇರು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಆಕಸ್ಮಿಕ ಧನ ಯೋಗ, ಕೋರ್ಟ್ ಕೇಸ್‍ಗಳಲ್ಲಿ ಜಯ,ವಾಗ್ವಾದಗಳಲ್ಲಿ ಯಶಸ್ಸು, ತಂದೆಯಿಂದ ಅನಗತ್ಯ ಬೈಗುಳ ಕೇಳುವಿರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಶುಭ ಕಾರ್ಯಗಳಿಗೆ ಮನಸ್ಸು, ಕೆಲಸ ಕಾರ್ಯಗಳಿಗೆ ಸುಸಮಯ, ಸ್ನೇಹಿತರಿಂದ ಅಗೌರವ, ಸಂಗಾತಿಯಿಂದ ಅವಮಾನ, ದುಶ್ಚಟಗಳಿಗೆ ಮನಸ್ಸು,
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಸೇವಕರಿಂದ ತೊಂದರೆ, ಕಾರ್ಮಿಕರಿಂದ ನಷ್ಟ, ಋಣ ರೋಗ ಬಾಧೆ, ವಿಪರೀತ ಖರ್ಚು, ಮಾನಸಿಕ ಕಿರಿಕಿರಿ, ಕಾರ್ಯಗಳಲ್ಲಿ ಅಡೆತಡೆ, ದೀರ್ಘಕಾಲ ಮಲಗುವ ಯೋಚನೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಹೆಣ್ಣು ಮಕ್ಕಳಿಂದ ಅನುಕೂಲ, ಸ್ನೇಹಿತರಿಂದ ಲಾಭ, ಗೃಹ-ಸ್ಥಳ ಬದಲಾವಣೆ, ಉದ್ಯೋಗ ಬದಲಾವಣೆಗೆ ಅಡೆತಡೆ, ದಾಯಾದಿಗಳ ಕಲಹ, ನೆರೆಹೊರೆಯವರಿಂದ ಕಿರಿಕಿರಿ, ಗೌರವಕ್ಕೆ ಧಕ್ಕೆ ಸಾಧ್ಯತೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ.
9945410150

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English