- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ರಾಘವೇಂದ್ರ ನಾಮಸ್ಮರಣೆಯ ಫಲ

Raghavendra [1]ಲೇಖನ: ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ 9945410150

ಕಲಿಯುಗದ ಕಾಮಧೇನು ಭಕ್ತರ ಪಾಲಿನ ಕಲ್ಪವೃಕ್ಷ ರಾಘವೇಂದ್ರ ಸ್ವಾಮಿಗಳು. ಕಡು ಕಷ್ಟದ ಸಮಯದಲ್ಲಿ ರಾಯರನ್ನು ನೆನೆಸಿಕೊಂಡರೆ ಆ ಸಮಸ್ಯೆಗಳನ್ನು ಕ್ಷಣಮಾತ್ರದಲ್ಲಿ ಬಗೆಹರಿಸಿಕೊಡುವ ಗುರುವರ್ಯರು.

ದೈವಾಂಶ ಸಂಭೂತರಾದ ರಾಯರು ಇಂದಿಗೂ ಸಹ ಬೃಂದಾವನ ಅವಸ್ಥೆಯಲ್ಲಿ ಇದ್ದುಕೊಂಡು ಭಕ್ತರ ಕಷ್ಟ ಕಾರ್ಪಣ್ಯಗಳನ್ನು ಪರಿಹರಿಸುವ ಮಹಾನ್ ಯತಿವರ್ಯರು. ರಾಘವೇಂದ್ರ ಸ್ವಾಮಿಗಳ ಹೆಸರಿನಲ್ಲಿಯೇ ಅಪಾರವಾದ ಶಕ್ತಿ-ಸಾಮರ್ಥ್ಯಗಳು ಕೂಡಿದೆ, ಶ್ರೀಯರ ಹೆಸರನ್ನು ನೆನೆಸಿಕೊಂಡರೆ ಸಾಕು ಶಕ್ತಿ ಸಂಚಲನ ಕೊಳ್ಳುವುದು ನಿಶ್ಚಿತ.

ರಾ - ಎನ್ನಲು ರಾಶಿ ದೋಷಗಳು ದಹಿಸುವುದು.
ಘ- ಎನ್ನಲು ಘನ ಜ್ಞಾನ ಭಕುತಿಯನಿತ್ತು.
ವೇಂ- ಎನ್ನಲು ವೇಗಾದಿ ಜನನ ಮರಣ ಗೆದ್ದು.
ದ್ರ- ಎನ್ನಲು ದ್ರವಿಣಾಕ್ಷಪ್ರತಿಪಾದ್ಯನಕಾಂಬ’ ಎಂದು ಅವರ ನಾಮಸ್ಮರಣೆಯಿಂದ ಇಷ್ಟು ಫಲವನ್ನು ಪಡೆಯಬಹುದು.

ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ನಿಮ್ಮ ಯಾವುದೇ ಸಮಸ್ಯೆಗೆ ಪರಿಹಾರವನ್ನು ಪಡೆಯಲು ಇಂದೇ ಕರೆ ಮಾಡಿ
9945410150