ಈಜಲು ಹೋದ ಮೂವರು ಯುವಕರು ಹೊಳೆಯಲ್ಲಿ ಮುಳುಗಿ ಮೃತ್ಯು

11:00 PM, Sunday, May 2nd, 2021
Share
1 Star2 Stars3 Stars4 Stars5 Stars
(No Ratings Yet)
Loading...

Shirvaಶಿರ್ವ : ಈಜಲು ಹೋದ ಮೂವರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರವಿವಾರ ಸಂಜೆ ಮೂಡುಬೆಳ್ಳೆ ಗ್ರಾಮದ ಪಾಂಬೂರು ಕಬೆಡಿ ಎಂಬಲ್ಲಿ ನಡೆದಿದೆ.

ಮೃತರನ್ನು ಶಂಕರಪುರ ಸುಭಾಸ್‌ನಗರದ ಕ್ವಾಲ್ವಿನ್ ಕಸ್ತಲಿನೋ(21), ಜಾಬಿರ್(18), ರಿಝ್ವಾನ್(28) ಎಂದು ಗುರುತಿಸಲಾಗಿದೆ.

ಕಬೆಡಿ ಎಂಬಲ್ಲಿ ಯುವಕರು ಹೊಳೆಯಲ್ಲಿ ಈಜುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರು. ಬಳಿಕ ಮುಳುಗು ತಜ್ಞರು ಯುವಕರ ಮೃತ ದೇಹ ಮೇಲಕ್ಕೆ ಎತ್ತಿದ್ದಾರೆ ಎಂದು ವರದಿಯಾಗಿದೆ.

ಇನ್ನು ಸ್ಥಳಕ್ಕೆ ಶಿರ್ವ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English