ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಂತ್ಯ ಕರ್ಫ್ಯೂ ಇಲ್ಲ ಎಂದು ಜಿಲ್ಲಾಧಿಕಾರಿ ಆದೇಶ

9:40 PM, Thursday, May 13th, 2021
Share
1 Star2 Stars3 Stars4 Stars5 Stars
(No Ratings Yet)
Loading...

Rajendraಮಂಗಳೂರು : ದ.ಕ. ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಯಾವುದೇ ವಾರಂತ್ಯ ಕರ್ಫ್ಯೂ ಇಲ್ಲ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ನೀಡಿದ್ದಾರೆ.

ಕೊರೋನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಲಾಗಿದ್ದು, ಈಗಾಗಲೇ ಸರಕಾರ ಹೊರಡಿಸಿರುವ ಮೇ 10ರಿಂದ ಮೇ 24ರ ತನಕದ ಲಾಕ್ ಡೌನ್ ಮುಂದುವರೆಯಲಿದೆ. ಆ ಮಾರ್ಗಸೂಚಿಯೇ ಮುಂದುವರೆಯಲಿದೆ. ಅದನ್ನು ಹೊರತು ಪಡಿಸಿ ಉಳಿದಂತೆ ಯಾವುದೇ ಪ್ರತ್ಯೇಕ ವಾರಾಂತ್ಯ ಕರ್ಫ್ಯೂ ಇಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಶನಿವಾರ ಹಾಗೂ ರವಿವಾರದಂದು ಬೆಳಗ್ಗೆ 9 ಗಂಟೆಯ ತನಕ ಜಿಲ್ಲೆಯಲ್ಲಿ ಅಗತ್ಯ ವಸ್ತುಗಳು ಲಭ್ಯವಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English