ಬಳ್ಳಾರಿ : ನಗರದ ಸಣ್ಣ ದುರ್ಗಮ್ಮ ಗುಡಿ ಬೀದಿಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಶ್ರೀ ಮಲ್ಲೇಶ್ವರ ಹಾಗೂ ಚೌಡೇಶ್ವರಿ ದೇವಿಯ ಶೀಲಾಮಯಾ ದೇವಸ್ಥಾನದ ಶೀಲಾನ್ಯಾಸ ಪೂಜೆ ಕಾರ್ಯಕ್ರಮದಲ್ಲಿ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪರವರು ಪತ್ನಿ ಸಮೇತ ಭಾಗವಹಿಸಿದ್ದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಷ್ಟೀಯ ಉಸ್ತುವಾರಿ ಅರುಣ್ ಸಿಂಗ್ ಮುಂದಾಳುತ್ವದಲ್ಲಿ ಕೋರ್ ಕಮಿಟಿ ಸಭೆ ನಡೆದಿದ್ದು ಮುಖ್ಯಮಂತ್ರಿಗಳ ಬದಲಾವಣೆ ಇಲ್ಲಾ ಅಂದಿದ್ದಾರೆ. ರಾಜ್ಯದಲ್ಲಿ ಪಕ್ಷದ ಬಲವರ್ಧನೆಗೆ ಬೇಕಾಗುವ ಕ್ರಮಕೈಗೊಳ್ಳಲಾಗಿದೆ ಎಂದರು.
ಈ ಸಂದರ್ಭದಲ್ಲಿ ಶ್ರೀಮತಿ ಜಯಲಕ್ಷ್ಮೀ ಈಶ್ವರಪ್ಪ, ಕೆ.ಈ.ಕಾಂತೇಶ್ ರವರು ಜೊತೆಗಿದ್ದರು.
Click this button or press Ctrl+G to toggle between Kannada and English