ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

4:03 PM, Thursday, August 19th, 2021
Share
1 Star2 Stars3 Stars4 Stars5 Stars
(No Ratings Yet)
Loading...

Shobha Udupiಉಡುಪಿ: ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ರಾಜ್ಯ ಸಚಿವರಾಗಿ ಆಯ್ಕೆಯಾದ ಶೋಭಾ ಕರಂದ್ಲಾಜೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಗುರುವಾರ ಭೇಟಿ ನೀಡಿದರು.

ಕಾಣಿಯೂರು ಮಠದ ವಿದ್ಯಾವಲ್ಲಭ ತೀರ್ಥಶ್ರೀ ಹಾಗೂ ಪರ್ಯಾಯ ಅದಮಾರು ಮಠದ ಹಿರಿಯ ಸ್ವಾಮಿಗಳಾದ ವಿಶ್ವಪ್ರಿಯ ತೀರ್ಥಶ್ರೀ ಅವರಿಮದ ಮಂತ್ರಾಕ್ಷತೆ ಪಡೆದು ಸ್ವಾಮಿಯೊಂದಿಗೆ ಸಮಾಲೋಚನೆ ನಡೆಸಿದರು.

ಈ ಸಂದರ್ಭ ಶಾಸಕ ಕೆ. ರಘುಪತಿ ಭಟ್ ಹಾಗು ಇತರರು ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English