[1]ಉಡುಪಿ: ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ರಾಜ್ಯ ಸಚಿವರಾಗಿ ಆಯ್ಕೆಯಾದ ಶೋಭಾ ಕರಂದ್ಲಾಜೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಗುರುವಾರ ಭೇಟಿ ನೀಡಿದರು.
ಕಾಣಿಯೂರು ಮಠದ ವಿದ್ಯಾವಲ್ಲಭ ತೀರ್ಥಶ್ರೀ ಹಾಗೂ ಪರ್ಯಾಯ ಅದಮಾರು ಮಠದ ಹಿರಿಯ ಸ್ವಾಮಿಗಳಾದ ವಿಶ್ವಪ್ರಿಯ ತೀರ್ಥಶ್ರೀ ಅವರಿಮದ ಮಂತ್ರಾಕ್ಷತೆ ಪಡೆದು ಸ್ವಾಮಿಯೊಂದಿಗೆ ಸಮಾಲೋಚನೆ ನಡೆಸಿದರು.
ಈ ಸಂದರ್ಭ ಶಾಸಕ ಕೆ. ರಘುಪತಿ ಭಟ್ ಹಾಗು ಇತರರು ಉಪಸ್ಥಿತರಿದ್ದರು.