ಕಂದಾಯ ಸಚಿವರಿಂದ ರಕ್ಷಾಬಂಧನ‌ ಆಚರಣೆ

7:09 PM, Sunday, August 22nd, 2021
Share
1 Star2 Stars3 Stars4 Stars5 Stars
(No Ratings Yet)
Loading...

Rakshabandhanಬೆಂಗಳೂರು : ಭಾತೃತ್ವದ ಸಂಕೇತವಾಗಿರುವ‌ ರಕ್ಷಾಬಂಧನದ ನಿಮಿತ್ತ ಕಂದಾಯ ಸಚಿವ ಆರ್‌ ಅಶೋಕ‌ ಅವರು ಹೊಸಕೆರೆಹಳ್ಳಿಯಲ್ಲಿ‌ ಮಹಿಳಾ ಕಾರ್ಯಕರ್ತರಿಂದ ರಾಖಿ ಕಟ್ಟಿಸಿಕೊಂಡು ಶುಭ ಕೋರಿದರು.

ಈ ವೇಳೆ ಮಾತನಾಡಿದ ಸಚಿವರು,”ಹಿಂದೂ ಸಂಪ್ರದಾಯದಲ್ಲಿ ರಕ್ಷಾ ಬಂಧನಕ್ಕೆ ಪೌರಾಣಿಕ ಹಿನ್ನೆಲೆಯಿದೆ. ಸಹೋದರಿಯ ರಕ್ಷಣೆಯ ಸೂಚಕವಾಗಿ ರಾಖಿ ಕಟ್ಟಿಸಿಕೊಳ್ಳುವ ಸಹೋದರ ಆ‌ ಮೂಲಕ ಆಕೆಗೆ ನಿರಂತರ ರಕ್ಷಣೆ ನೀಡುವ ಅಭಯ ಈ ಆಚರಣೆಯಲ್ಲಿ ಅಡಗಿದೆ”, ಎಂದು ಹೇಳಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English