ಮಂಗಳೂರು ವೆಂಕಟರಮಣ ದೇವಳದಲ್ಲಿ ” ಅನಂತ ಚತುರ್ದಶಿ ” ಆಚರಣೆ

9:27 PM, Sunday, September 19th, 2021
Share
1 Star2 Stars3 Stars4 Stars5 Stars
(No Ratings Yet)
Loading...

venkatramana templeಮಂಗಳೂರು : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ” ಅನಂತ ಚತುರ್ದಶಿ ” ಪ್ರಯುಕ್ತ ಶ್ರೀ ದೇವರಿಗೆ ವಿಶೇಷ ಅನಂತ ದೇವರ ಅಲಂಕಾರಗೊಳಿಸಿ , ಅನಂತ ಕಲಶ ಪ್ರತಿಷ್ಠಾಪಿಸಿ ಪೂಜೆ ನಡೆಯಿತು . ಅಲಂಕಾರ ಪ್ರಿಯ ಶ್ರೀ ಮಹಾವಿಷ್ಣು ದೇವರ ಪ್ರೀತ್ಯರ್ಥ ಶ್ರೀದೇವರಿಗೆ ದೇವಳದ ಅರ್ಚಕರಿಂದ ವಿಶೇಷ ಪೂಜೆ ಪುರಸ್ಕಾರಗಳು ನಡೆದವು .

ಶ್ರೀ ದೇವಳದ ಮೊಕ್ತೇಸರರಾದ ಶ್ರೀ ಸಿ . ಎಲ್ . ಶೆಣೈ , ಕೆ . ಪಿ . ಪ್ರಶಾಂತ್ ರಾವ್ , ರಾಮಚಂದ್ರ ಕಾಮತ್ ಹಾಗೂ ನೂರಾರು ಭಗವತ್ ಭಕ್ತರು ಪಾಲ್ಗೊಂಡರು .
ಚಿತ್ರ : ಮಂಜು ನೀರೇಶ್ವಾಲ್ಯ

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English