ವಿಟ್ಲದಲ್ಲಿ ಭಗವತ್ ಧ್ವಜ ತೆರವುಗೊಳಿಸಿದ ಪಿಡಿಒ

11:02 PM, Sunday, October 3rd, 2021
Share
1 Star2 Stars3 Stars4 Stars5 Stars
(No Ratings Yet)
Loading...

Bhagavathಮಂಗಳೂರು : ವಿಟ್ಲ ವೀರಕಂಬ ಗ್ರಾಮದ  ಮಂಗಳಪದವು ಎಂಬಲ್ಲಿ  ಹಾಕಲಾದ  ಭಗವತ್ ಧ್ವಜವನ್ನು ಪಿಡಿಒ ತೆರವುಗೊಳಿಸಿರುವುದನ್ನು ವಿರೋಧಿಸಿ ಹಿಂದು ಸಂಘಟನೆ ಕಾರ್ಯಕರ್ತರು ವಿಟ್ಲ ಪೊಲೀಸ್ ಠಾಣೆಯಲ್ಲಿ ಜಮಾಯಿಸಿದ್ದು. ಬಳಿಕ ಭಗವತ್ ಧ್ವಜವನ್ನು ಮರು ಹಾಕುವ ಮೂಲಕ ಪ್ರಕರಣ ಇತ್ಯರ್ಥಗೊಂಡಿತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ತಂಡಗಳ ನಡುವೆ ವಾಗ್ವಾದ ನಡೆದು ಠಾಣೆ ಮೆಟ್ಟಿಲೇರಿತ್ತು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English