ಮಗನ ಮೇಲೆ ಶೂಟೌಟ್ : ಆರೋಪಿ ರಾಜೇಶ್ ಪ್ರಭುವಿಗೆ ನ್ಯಾಯಾಂಗ ಬಂಧನ

11:07 PM, Sunday, October 10th, 2021
Share
1 Star2 Stars3 Stars4 Stars5 Stars
(No Ratings Yet)
Loading...

Rajesh Prabhu ಮಂಗಳೂರು : ಮೋರ್ಗನ್ಸ್‌ಗೇಟ್‌ನ ವೈಷ್ಣವಿ ಎಕ್ಸ್‌ಪ್ರೆಸ್ ಕಾರ್ಗೊ ಮಾಲಕ  ಹಾಗೂ ಶೂಟೌಟ್ ಪ್ರಕರಣದ ಆರೋಪಿ ರಾಜೇಶ್ ಪ್ರಭುನನ್ನು ರವಿವಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ವೈಷ್ಣವಿ ಎಕ್ಸ್‌ಪ್ರೆಸ್ ಕಾರ್ಗೊ ಸಂಸ್ಥೆಯ ಎದುರು ಇಬ್ಬರು ನೌಕರರ ಜತೆ ನಡೆದ ಸಂಘರ್ಷದ ಸಂದರ್ಭದಲ್ಲಿ ರಾಜೇಶ್ ಪ್ರಭು ಪಿಸ್ತೂಲ್‌ನಲ್ಲಿ ಹಾರಿಸಿದ್ದ ಗುಂಡು ಪುತ್ರ ಸುಧೀಂದ್ರನ ತಲೆಗೆ ಹೊಕ್ಕಿತ್ತು. ಪರಿಣಾಮವಾಗಿ ಸುಧೀಂದ್ರ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English