ದಕ್ಷಿಣ ಕನ್ನಡ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ‌ ಡಾ.ಎಚ್.ಎಲ್.ನಾಗರಾಜ್

10:15 PM, Wednesday, November 10th, 2021
Share
1 Star2 Stars3 Stars4 Stars5 Stars
(No Ratings Yet)
Loading...

HLNagarajಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ‌ ಹಿರಿಯ ಕೆಎಎಸ್ ಅಧಿಕಾರಿ ಡಾ.ಎಚ್.ಎಲ್.ನಾಗರಾಜ್ ಅವರನ್ನು ನೇಮಕ‌ ಮಾಡಿ‌ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ನಾಗರಾಜ್ ಅವರು ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು ಉಪವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಪ್ರಸ್ತುತ ಅಪರ‌ ಜಿಲ್ಲಾಧಿಕಾರಿಯಾಗಿರುವ ಡಾ. ಪ್ರಜ್ಞಾ ಅಮ್ಮೆಂಬಳ ಅವರ‌ ಸ್ಥಾನವನ್ನು ನಾಗರಾಜ್ ವಹಿಸಲಿದ್ದಾರೆ. ಪ್ರಜ್ಞಾ ಅವರಿಗೆ ಇನ್ನಷ್ಟೇ ಹುದ್ದೆ ನಿಯೋಜನೆಯಾಗಬೇಕಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English