ಬೆಂಕಿ ನಂದಿಸಲು ಕಾಡಿಗೆ ಹೋದ ವೃದ್ಧ ದಂಪತಿ ದುರ್ಮರಣ

1:48 PM, Monday, January 29th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು: ಬೆಂಕಿ ಕಾಡಿಗೆ ವ್ಯಾಪಿಸುತ್ತದೆ ಎಂದು ವೃದ್ಧ ದಂಪತಿ ಗಳಿಬ್ಬರು ಬೆಂಕಿಹಾರಿಸಲು ಹೋಗಿ ಜೀವವನ್ನೇ ಕಳೆದುಕೊಂಡ ಘಟನೆ ತುಂಡು ಪದವು ಎಂಬಲ್ಲಿ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಅಮ್ಟಾಡಿ‌ ಬಳಿಯ ತುಂಡು ಪದವು ಎಂಬಲ್ಲಿ ಈ ಘಟನೆ ನಡೆದಿದ್ದು ಮೃತ ದಂಪತಿಯನ್ನು ಗಿಲ್ಬರ್ಟ್ ಕಾರ್ಲೋ(78) ಪತ್ನಿ ಕ್ರಿಸ್ಟಿನಾ ಕಾರ್ಲೋ(70) ಎಂದು ಗುರುತಿಸಲಾಗಿದೆ.

ಮನೆ ಪಕ್ಕದ ಕಸಕ್ಕೆ ಹಾಕಿದ್ದ ಬೆಂಕಿ ಕಾಡಿಗೆ ವ್ಯಾಪಿಸುತ್ತದೆ ಎಂದು ತಿಳಿದು ಬೆಂಕಿಯನ್ನು ನಂದಿಸಲು ಯತ್ನಿಸಿದ್ದ ವೃದ್ಧ ದಂಪತಿ ಸಜೀವದಹನವಾಗಿದ್ದಾರೆ.

ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English