ಮಾರ್ಚ್ 18 ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ವೈಮಾನಿಕ ಸರಕು ನಿರ್ವಹಣಾ ಸಂಕೀರ್ಣ ದ ಉದ್ಘಾಟನೆ

3:53 PM, Thursday, March 14th, 2013
Share
1 Star2 Stars3 Stars4 Stars5 Stars
(No Ratings Yet)
Loading...

Mangalore International Airportಮಂಗಳೂರು : ಬಜಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು  ವೈಮಾನಿಕ ಸರಕು ನಿರ್ವಹಣಾ ಸಂಕೀರ್ಣ ದ ಉದ್ಘಾಟನಾ ಸಮಾರಂಭವು ಮಾರ್ಚ್ 18 ರಂದು ನಡೆಯಲಿರಿರುವುದಾಗಿ ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.

ಉದ್ಘಾಟನೆಯನ್ನು ಕೇಂದ್ರ ವಿಮಾನ ಯಾನ ಸಚಿವ ಅಜಿತ್‌ ಸಿಂಗ್‌ ನೆರವೇರಿಸಲಿರುವರು. ಮುಖ್ಯಮಂತ್ರಿ ಜಗದೀಶ ಶೆಟ್ಟರ್‌, ಕೇಂದ್ರ ಸಚಿವರಾದ ಎಂ. ವೀರಪ್ಪ ಮೊಲಿ ಮೊದಲಾದವರು ಆಗಮಿಸಲಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English