ದಕ್ಷಿಣ ಕನ್ನಡ ಜಿಲ್ಲೆಯ 130ನೇ ಜಿಲ್ಲಾಧಿಕಾರಿಯಾಗಿ ಡಾ. ಕೆ.ವಿ. ರಾಜೇಂದ್ರ ಅಧಿಕಾರ ಸ್ವೀಕಾರ

Thursday, July 30th, 2020
Rajendrakv

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅವರು ಇಂದು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ಅಧಿಕಾರ ಹಸ್ತಾಂತರಿಸಿದರು. ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. 2013ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿರುವ ಇವರು ಬೆಳಗಾವಿ ಜಿಲ್ಲಾ ಪಂಚಾಯತಿ ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಸದ್ಯ ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆಯಾಗಿದ್ದು, ಜಿಲ್ಲೆಯ 130ನೇ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಹಾಗೂ […]