ರೌಡಿ ಶೀಟರ್ ಆಕಾಶಭವನ ಶರಣ್ ಮೇಲೆ ಪೊಲೀಸ್ ಶೂಟೌಟ್

Tuesday, January 9th, 2024
Akashbhavan-Sharan

ಮಂಗಳೂರು: ರೌಡಿ ಶೀಟರ್ ಆಕಾಶಭವನ ಶರಣ್ ಮೇಲೆ ನಗರದ ಜಪ್ಪು ಕುಡ್ಪಾಡಿ ಬಳಿ ಪೊಲೀಸರಿಂದ ಶೂಟೌಟ್ ನಡೆದಿರುವುದಾಗಿ ವರದಿಯಾಗಿದೆ. ಜ.2ರಂದು ನಗರದ ಮೇರಿಹಿಲ್ ಬಳಿ ಅಪರಾಧ ಪತ್ತೆದಳ (ಸಿಸಿಬಿ)ದ ಪೊಲೀಸರ ಮೇಲೆ ರೌಡಿಶೀಟರ್ ಆಕಾಶಭವನ ಶರಣ್ ಕಾರು ಹಾಯಿಸಿ ಕೊಲೆಗೆ ಯತ್ನಿಸಿದ್ದ ಆರೋಪವಿತ್ತು. ಕೃತ್ಯ ಎಸಗಿದ ಬಳಿಕ ಆತ ತಲೆಮರೆಸಿಕೊಂಡಿದ್ದ. ಇದೀಗ ಜಪ್ಪು ಕುಡ್ಪಾಡಿ ಬಳಿ ಪೊಲೀಸರಿಂದ ಶೂಟೌಟ್ ನಡೆದಿದೆ ಎಂದು ತಿಳಿದು ಬಂದಿದೆ. ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ರೇಣುಕಾಪ್ರಸಾದ್ […]

ಕುಖ್ಯಾತ ಆರೋಪಿ ಆಕಾಶಭವನ ಶರಣ್  ರೋಹಿದಾಸ್ ಹಾಗೂ ಇತರ ನಾಲ್ವರ ಸೆರೆ

Friday, January 14th, 2022
Akash Bhavan

ಮಂಗಳೂರು :  ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆಯತ್ನ, ಅತ್ಯಾಚಾರ, ದರೋಡೆ ಮುಂತಾದ ಪ್ರಕರಣಗಳಲ್ಲಿ ಭಾಗಿಯಾಗಿ 2 ತಿಂಗಳ ಹಿಂದೆ ಜೈಲ್ ನಿಂದ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ ಆಕಾಶಭವನ ಶರಣ್ ಅಲಿಯಾಸ್ ರೋಹಿದಾಸ್ ಹಾಗೂ ಆತನ ಇತರ 4 ಸಹಚರರನ್ನು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ. ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೇಳಾರು ನಂದಿನಿ ಬ್ರೀಡ್ಜ್ ಬಳಿಯಲ್ಲಿ […]