ಲಂಚ ಸ್ವೀಕರಿಸುತ್ತಿದ್ದ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಮೂವರ ಅಧಿಕಾರಿಗಳ ಬಂಧನ

Thursday, January 13th, 2022
UUDA

ಉಡುಪಿ : ಲಂಚ ಸ್ವೀಕರಿಸುತ್ತಿದ್ದ ಆರೋಪದಡಿಯಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಮೂವರ ಅಧಿಕಾರಿಗಳನ್ನು ಉಡುಪಿ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ಗುರುವಾರ ಕಾರ್ಯಾಚರಣೆ ನಡೆಸಿ ವಶಕ್ಕೆ ತೆಗೆದುಕೊಂಡಿದ್ದಾರೆ. ಭೂ ಪರಿವರ್ತನೆಗೆ ಸಂಬಂಧಿಸಿ ಪ್ರಾಧಿಕಾರದ ಅಧಿಕಾರಿಗಳು ಮೂರು ಲಕ್ಷ ರೂ. ಹಣದ ಬೇಡಿಕೆಯನ್ನು ಮುಂದಿಟ್ಟಿದ್ದರು ಎನ್ನಲಾಗಿದೆ. ಈ ಬಗ್ಗೆ ನೀಡಿದ ದೂರಿನಂತೆ ಎಸಿಬಿ ಉಡುಪಿ ಡಿವೈಎಸ್ಪಿ ಮಂಜುನಾಥ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ತಂಡ, ಆರೋಪಿಗಳಾದ ಪ್ರಭಾರ ನಗರ ಯೋಜನಾ ಸದಸ್ಯ ಗುರುಪ್ರಸಾದ್, ಸಹಾಯಕ ನಗರ ಯೋಜನಾ ಸದಸ್ಯೆ ನಯೀಮ […]