ಬೆದ್ರೋಡಿಯಲ್ಲಿ ಟ್ಯಾಂಕರ್ ಪಲ್ಟಿ: ಗ್ಯಾಸ್ ಸೋರಿಕೆ
Monday, December 3rd, 2018ಮಂಗಳೂರು: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಉಪ್ಪಿನಂಗಡಿ ಬಳಿಯ ಬೆದ್ರೋಡಿ ಎಂಬಲ್ಲಿ ನಿನ್ನೆ ತಡ ರಾತ್ರಿ 1:50 ಕ್ಕೆ ಗ್ಯಾಸ್ ಟ್ಯಾಂಕರೊಂದು ಮಗುಚಿ ಬಿದ್ದ ಪರಿಣಾಮ ಅನಿಲ ಸೋರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳಿಗೆ ಬೆಂಕಿ ಉರಿಸದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಮಂಗಳೂರಿನಿಂದ ಬೆಂಗಳೂರಿಗೆ ಭಾರತ್ ಪೆಟ್ರೋಲಿಯಂ ಕಂಪೆನಿಯ ಅನಿಲ ಟ್ಯಾಂಕರ್ ತೆರಳುತ್ತಿತ್ತು. ಈ ವೇಳೆ ಬೆದ್ರೋಡಿಯ ತೂಗು ಸೇತುವೆ ಬಳಿಯ ತಿರುವಿನಲ್ಲಿ ಮಗುಚಿ ಬಿದ್ದಿದೆ. ಪರಿಣಾಮ ಅನಿಲ ಸೋರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಪರಿಸರದ ನಿವಾಸಿಗಳನ್ನು ಸುರಕ್ಷಿತಾ ಸ್ಥಳಗಳಿಗೆ […]