ಶ್ರೀ ಮಾರಿಯಮ್ಮ ದೇವಸ್ಥಾನ ಉರ್ವ, ವರ್ಷಾವಧಿ ಮಹಾಪೂಜೆ

Sunday, February 13th, 2022
Urwamarigudi

ಎಲೆಕ್ಟ್ರಿಕಲ್ ಡೆಕೋರೇಟರ್ ಬೈಕ್ ಸ್ಕಿಡ್ ಆಗಿ ಮೃತ್ಯು

Thursday, January 20th, 2022
Sachin

ಮಂಗಳೂರು : ನೇತ್ರಾವತಿ ಸೇತುವೆ ಮೇಲೆ ಬೈಕ್ ಸ್ಕಿಡ್ ಆಗಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಜ. 20 ರ ಗುರುವಾರ ನಡೆದಿದೆ. ಅಪಘಾತದ ಸ್ಥಳದಲ್ಲಿ ದೊರೆತ ಪಾನ್ ಕಾರ್ಡ್‌ ಆಧಾರದ ಮೇಲೆ ಪೊಲೀಸರು ಮೃತರನ್ನು ಸಚಿನ್ ಕೆ ಎಂ (32) ಎಂದು ಗುರುತಿಸಲಾಗಿದೆ. ಉರ್ವದಲ್ಲಿ ಎಲೆಕ್ಟ್ರಿಕಲ್ ಡೆಕೋರೇಟರಾಗಿ ಕೆಲಸ ಮಾಡುತ್ತಿದ್ದ ಅವರ ಬೈಕ್ ರಾತ್ರಿ 11.45ರ ಸುಮಾರಿಗೆ ಉಳ್ಳಾಲ ನೇತ್ರಾವತಿ ಸೇತುವೆ ಬಳಿ ಸ್ಕಿಡ್ ಆಗಿ ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, […]

ಉರ್ವ ಸೌಜನ್ಯ ಮಹಿಳಾ ಮಂಡಲದಲ್ಲಿ ರಂಗೋಲಿ ಪ್ರಾತ್ಯಕ್ಷಿಕೆ

Friday, March 22nd, 2019
Sowjanya womans club

ಮಂಗಳೂರು : ಉರ್ವ ಹೊಗೆಬೈಲಿನ ಸೌಜನ್ಯ ಮಹಿಳಾ ಮಂಡಲದ ಆಶ್ರಯದಲ್ಲಿ ಮಹಿಳೆಯರಿಗಾಗಿ ಮಾರ್ಚ್ 20 ರಂದು ವಿವಿಧ ರೀತಿಯ ರಂಗೋಲಿ ಕಲೆಯ ಪ್ರಾತ್ಯಕ್ಷಿಕೆ ನಡೆಯಿತು. ರಂಗೋಲಿ ಕಲೆಯಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿ ವಿಜೇತ ಕಲಾವಿದೆ ಶ್ರೀಮತಿ ಚಂದ್ರಕಲಾ ಜಯರಾಮ ಆಚಾರ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಚುಕ್ಕಿ ರಂಗೋಲಿ, ಎಳೆರಂಗೋಲಿ, ರೇಖಾ ರಂಗೋಲಿಗಳನ್ನು ಹಾಕುವ ಹಾಗೂ ಬಣ್ಣ ತುಂಬುವ ಬಗ್ಗೆ ಎಳೆ ಎಳೆಯಾಗಿ ವಿವರಿಸಿ ಮಾಹಿತಿ ನೀಡಿದರು. ಆರಂಭದಲ್ಲಿ ಮಂಡಳಿಯ ಗೌರವಾಧ್ಯಕ್ಷೆ ಕೆ.ಎ ರೋಹಿಣಿ ಸ್ವಾಗತಿಸಿ, ಸಾಂಸ್ಕೃತಿಕ ಕಾರ್ಯದರ್ಶಿ ರತ್ನಾವತಿ ಜೆ. […]

ಉರ್ವ : ಮನೆಗಳ್ಳತನ ಮಾಡಿದ ಕಳ್ಳಿಯ ಬಂಧನ

Monday, January 28th, 2019
soundarya

ಮಂಗಳೂರು : ನಗರ ಉರ್ವ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮನೆಗಳ್ಳತನ ಪ್ರಕರಣದ ಆರೋಪಿ ಮನೆಗೆಲಸದಾಕೆಯನ್ನು ಖಚಿತ ಮಾಹಿತಿ ಮೇರೆಗೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ವಶಕ್ಕೆ ಪಡೆದು ಕಳವು ಮಾಡಿದ ಸುಮಾರು 8.200 ಗ್ರಾಂ ತೂಕದ ಸುಮಾರು 30.000/- ರೂ ಮೌಲ್ಯದ ಚಿನ್ನದ ಸರವನ್ನು ಸ್ವಾಧೀನಪಡಿಸಿಕೊಳ್ಳುವಲ್ಲಿ ಉರ್ವ ಠಾಣಾ ಪೊಲೀಸರು ಯಶಸ್ವಿಯಾಗಿರುತ್ತಾರೆ. ದಿನಾಂಕ 04-01-2019 ರಂದು ಶ್ರೀಮತಿ ದೀಪ್ತಿ ತನ್ನ ಗಂಡನೊಂದಿಗೆ ಕೆಲಸದಾಕೆ ಸೌಂದರ್ಯ ಎಂಬಾಕೆಯನ್ನು ಜೊತೆಯಲ್ಲಿ ಕರೆದುಕೊಂಡು ಕಾರವಾರದ ಸಂಬಂಧಿಕರ ವಿವಾಹದ ಔತಣಕೂಟಕ್ಕೆ ತೆರಳಿದವರು ದಿನಾಂಕ 05-01-2019 […]