ಕೆಪಿಸಿಸಿ ಪಟ್ಟಕ್ಕಾಗಿ ಡಿ.ಕೆ ಶಿವಕುಮಾರ್ ಹಾಗೂ ಎಂ.ಬಿ ಪಾಟೀಲ್ ನಡುವೆ ತೀವ್ರ ಪೈಪೋಟಿ

Wednesday, January 22nd, 2020
KPCC

ಬೆಂಗಳೂರು : ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಯಾರಿಗೆ ಕೊಡಬೇಕು ಎಂಬ ಬಗ್ಗೆ ಮಹತ್ವದ ನಿರ್ಧಾರಕ್ಕೆ ಬರಲು ಹೈಕಮಾಂಡ್ ಪರದಾಡುತ್ತಿದೆ. ಮಾಜಿ ಸಚಿವ ಡಿ.ಕೆ ಶಿವಕುಮಾರ್ ಹಾಗೂ ಎಂ.ಬಿ ಪಾಟೀಲ್ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿದ್ದು, ಯಾರಿಗೆ ಪಕ್ಷದ ಹೊಣೆಗಾರಿಕೆ ವಹಿಸಿದರೆ ಅನುಕೂಲಕರ ಎನ್ನುವ ಬಗ್ಗೆಯೂ ಕೂಲಂಕಷವಾಗಿ ಅಧ್ಯಯನ ನಡೆಸಲು ಸಮಿತಿಯಿಂದ ವರದಿ ಪಡೆದಿತ್ತು. ಹೈಕಮಾಂಡ್ ಸಮಿತಿ ವರದಿ ಬಳಿಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಗೆ ಕರೆಸಿಕೊಂಡು ಚರ್ಚೆ ನಡೆಸಿದ ಸೋನಿಯಾ ಗಾಂಧಿ, ಅಂತಿಮವಾಗಿ ಡಿ.ಕೆ ಶಿವಕುಮಾರ್ […]

ಮಹದಾಯಿ: ಬಂದ್‍ಗೆ ಕರೆ ಕೊಟ್ಟಿರುವುದು ಏಕೆಂದು ಗೊತ್ತಿಲ್ಲ?

Monday, December 25th, 2017
sadananda

ಪುತ್ತೂರು: ‘ಮಹದಾಯಿ ವಿಚಾರದಲ್ಲಿ ಸಿದ್ಧರಿಲ್ಲದವರನ್ನು ಇಂದು ಸಿದ್ಧಗೊಳಿಸುವ ಕೆಲಸ ಆಗಿದೆ. ಇದು ದೊಡ್ಡ ಪರಿವರ್ತನೆ. ಮನೋಹರ್ ಪರಿಕ್ಕರ್ ಅವರ ಸೂತ್ರವನ್ನು ಮಹಾದಾಯಿ ಹೋರಾಟಗಾರರು ಕೂಡ ಒಪ್ಪಿದ್ದಾರೆ. ಹೀಗಿದ್ದರೂ ಇದೇ 27ರಂದು ಬಂದ್‍ಗೆ ಕರೆ ಕೊಟ್ಟಿರುವುದು ಏಕೆಂದು ಗೊತ್ತಿಲ್ಲ’ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದರು. ‘ಮಹಾದಾಯಿ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿಲ್ಲ. ಸಂಧಾನ ಮಾತುಕತೆ ನಡೆಸಿ ಎಂದು ಸಚಿವರಾದ ಎಂ.ಬಿ. ಪಾಟೀಲ್, ಎಚ್.ಕೆ. ಪಾಟೀಲ್ ಅವರಂಥವರೇ ಹಿಂದೆ ಹೇಳಿದ್ದರು. ಈಗ ಬಿ.ಎಸ್. ಯಡಿಯೂರಪ್ಪ ಅದೇ ಕೆಲಸ […]