Blog Archive

ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಆಯ್ಕೆಯಾದ ದಿನವೇ ಕಾಂಗ್ರೆಸ್ ಪಕ್ಷ ಸತ್ತು ಹೋಯಿತು : ಸುಧಾಕರ್

Saturday, October 19th, 2019
sudaakar

ಚಿಕ್ಕಬಳ್ಳಾಪುರ : ದಿನೇಶ್ ಗುಂಡೂರಾವ್ ಕೆಪಿಸಿಸಿ ಅಧ್ಯಕ್ಷರಾದ ದಿನವೇ ಕಾಂಗ್ರೆಸ್ ಪಕ್ಷ ಸತ್ತು ಹೋಯಿತು ಎಂದು ಅನರ್ಹ ಶಾಸಕ ಸುಧಾಕರ್ ಹೇಳಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕು ಮಂಡಿಕಲ್ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅನರ್ಹ ಶಾಸಕ ಸುಧಾಕರ್, ದಿನೇಶ್ ಗುಂಡೂರಾವ್ ಮೊದಲು ಕೆಪಿಸಿಸಿ ಪಕ್ಷದ ಅಧ್ಯಕ್ಷರ ಕೆಲಸ ಮಾಡೋದನ್ನು ಕಲಿತುಕೊಳ್ಳಲಿ. ಲೋಕಸಭಾ ಚುನಾವಣೆಯಲ್ಲಿ 28 ರಿಂದ 1 ಸ್ಥಾನ ಬಂದಾಗ ದಿನೇಶ್ ಗೂಂಡಾರಾವ್ ರಾಜೀನಾಮೆ ಕೊಡಬೇಕಿತ್ತು ಎಂದು ಕಿಡಿಕಾರಿದರು. ಸಿಎಂ ಯಡಿಯೂರಪ್ಪ ಬಗ್ಗೆ ಮಾತನಾಡಲು ಅವರಿಗೇನು ನೈತಿಕತೆ ಇದೆ. ಯಾವ […]

ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂ ರಾವ್ ಆಯ್ಕೆ..!

Wednesday, July 4th, 2018
dinesh-gundu-rao

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂ ರಾವ್ ಮತ್ತು ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆ ನೇಮಕಗೊಂಡಿದ್ದಾರೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕೆಪಿಸಿಸಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ನೇಮಕ ಮಾಡಿದ್ದಾರೆ. ಎಐಸಿಸಿ ಸಂಘಟನಾ ವಿಭಾಗದ ಪ್ರಧಾನ ಕಾರ್ಯದರ್ಶಿ ಅಶೋಕ್ ಗೆಹ್ಲೋಟ್ ಬುಧವಾರ ಸಂಜೆಯೊಳಗಾಗಿ ಇವರ ನೇಮಕವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ ಎಂದು ತಿಳಿದು ಬಂದಿದೆ. ದಿನೇಶ್ ಗುಂಡೂರಾವ್ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಸೇವೆಸಲ್ಲಿಸುತ್ತಿದ್ದಾರೆ.

ಅಂಬಿ ವರ್ತನೆಗೆ ಬೇಸರ… ರವಿಕುಮಾರ್‌‌‌ಗೆ ಬಿ ಫಾರಂ ಕೊಟ್ಟ ಕೈ ಹೈಕಮಾಂಡ್‌…!

Tuesday, April 24th, 2018
ambarish

ಮಂಡ್ಯ: ನಾನು ಯಾವುದೇ ಕಾರಣಕ್ಕೂ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಕಡ್ಡಿ ತುಂಡು ಮಾಡಿದಂತೆ ಹೇಳಿದ್ದ ನಟ ಹಾಗೂ ಮಾಜಿ ಸಚಿವ ಅಂಬರೀಷ್ ಅವರ ವರ್ತನೆಗೆ ಬೇಸತ್ತು ಕಾಂಗ್ರೆಸ್‌‌ ಹೈಕಮಾಂಡ್‌ ಇದೀಗ ರವಿ ಕುಮಾರ್‌‌‌ ಗಣಿಗ ಅವರಿಗೆ ಬಿ ಫಾರಂ ಕೊಟ್ಟಿದೆ ಎನ್ನಲಾಗುತ್ತಿದೆ. ನಾನು ಯಾವುದೇ ಕಾರಣಕ್ಕೂ ಸ್ಪರ್ಧಿಸಲ್ಲ. ನಾನು ಸ್ಪರ್ಧಿಸಿದರೂ, ಸೋಲುತ್ತೇನೆ ಎನ್ನುವ ಮಾತನ್ನು ಪಕ್ಷದವರೇ ಆಡಿಕೊಂಡು ತಿರುಗುತ್ತಿದ್ದಾರೆ. ಹೀಗಿರುವಾಗ ನಾನೇಕೆ ಸ್ಪರ್ಧೆ ಮಾಡಲಿ ಎಂದು ಅಂಬಿ ಪ್ರಶ್ನಿಸಿದ್ದರು. ಅವರ ಹೇಳಿಕೆಗೆ ಬೇಸತ್ತು ಕಾಂಗ್ರೆಸ್‌‌ ಹೈಕಮಾಂಡ್‌ ಯೂಟರ್ನ್ […]

ರಾಜಕಾರಣಿಯೊಬ್ಬರ ಪುತ್ರ ಹೆಣ್ಣಾಗಿ ಲಿಂಗ ಪರಿವರ್ತನೆ ಆದ ಕಥೆ

Monday, March 12th, 2018

Mega Media News Print-Digital-Television ವರದಿಯನ್ನು ವಿನಂತಿಯ ಮೇರೆಗೆ  ತಾತ್ಕಾಲಿಕವಾಗಿ ತೆಗೆಯಲಾಗಿದೆ.  

ಡಾ.ಜಿ.ಪರಮೇಶ್ವರ್ ಮರು ಆಯ್ಕೆ- ರಮಾನಾಥ ರೈ ಭೇಟಿ

Thursday, June 8th, 2017
Parameshwara

ಮಂಗಳೂರು :  ಕೆಪಿಸಿಸಿ ಅಧ್ಯಕ್ಷರಾಗಿ ಮರು ಆಯ್ಕೆಗೊಂಡಿರುವ ಗೃಹಸಚಿವ ಡಾ,ಜಿ. ಪರಮೇಶ್ವರ್ ಅವರನ್ನು ಅರಣ್ಯ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಗುರುವಾರ ಬೆಂಗಳೂರಿನಲ್ಲಿ ಭೇಟಿ ಮಾಡಿದರು. ರಾಜ್ಯ ಸರಕಾರದ ವಿವಿಧ ಯೋಜನೆಗಳು ದ.ಕ.ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಂಡಿರುವ ಬಗ್ಗೆ ಡಾ.ಜಿ. ಪರಮೇಶ್ವರ್ ಅವರು ಅರಣ್ಯ ಸಚಿವರನ್ನು ಶ್ಲಾಘಿಸಿದರು. ದ.ಕ. ಜಿಲ್ಲೆಯಲ್ಲಿ ಪಕ್ಷದ ಸಂಘಟನೆ ಇನ್ನಷ್ಟು ಬಲಪಡಿಸುವ ಬಗ್ಗೆ  ಉಭಯ ನಾಯಕರು ಚರ್ಚೆ ನಡೆಸಿದರು. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಇನ್ನಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನಸಾಮಾನ್ಯರಿಗೆ […]