ನಾವೂ ಕೊರೊನಾ ವಾರಿಯರ್ಸ್ ಅಲ್ಲವೆ? ಔಷಧಿ ವಿತರಕರ ಪ್ರಶ್ನೆ

Friday, June 4th, 2021
medical

ಹುಬ್ಬಳ್ಳಿ: ಆರೋಗ್ಯದಲ್ಲಿ ಏರು ಪೇರು ಕಂಡುಬಂದ ತಕ್ಷಣ ಜನರು ಹೋಗುವುದು ಮೆಡಿಕಲ್ ಸ್ಟೋರ್ ಗಳತ್ತ, ಹೀಗಿರುವಾಗ ಇದೀಗ ಕೊರೋನಾ ಹಾವಳಿಯಲ್ಲಿ ಸೋಂಕಿತರೆ ಹೆಚ್ಚಿನ ಸಂಖ್ಯೆಯಲ್ಲಿ ಔಷಧ ಖರೀದಿಗೆ ಬರುತ್ತಾರೆ. ಈ ವೇಳೆ ಫಾರ್ಮಸಿಸ್ಟ್‌ಗಳು ಹಾಗೂ ಅಲ್ಲಿನ ಕೆಲಸಗಾರರು ಸೋಂಕಿತರ ನೇರ ಸಂಪರ್ಕಕ್ಕೆ ಸಿಲುಕುವಂತಾಗಿದ್ದು. ಈ ಕಠಿಣ ಸ್ಥಿತಿಯಲ್ಲಿ ಕಾರ್ಯನಿರ್ವಹಿಸುವುದೇ ಸವಾಲಾಗಿದೆ ಎಂದು ಅಳಲು ತೋಡಿಕೊಳ್ಳುತ್ತಿದ್ದಾರೆ. ಸಣ್ಣಪುಟ್ಟ ಆರೋಗ್ಯ ಸಮಸ್ಯೆಯ ಜೊತೆಗೆ ಕೊರೊನಾ ಸೋಂಕಿನ ಲಕ್ಷಣ ಕಂಡು ಬಂದವರೂ ಔಷಧ ಖರೀದಿಗೆ ಮಳಿಗೆಗಳತ್ತ ಮೊದಲು ಧಾವಿಸುತ್ತಾರೆ. ಔಷಧ ಮಾರಾಟದ […]

ಗ್ರಾಮೀಣಾಭಿವೃದ್ಧಿ ಇಲಾಖೆ ಸಿಬ್ಬಂದಿ ಕೊರೊನಾ ವಾರಿಯರ್ಸ್ : ಮುಖ್ಯಮಂತ್ರಿ ಘೋಷಣೆ

Wednesday, May 26th, 2021
Yedyurappa

ಬೆಂಗಳೂರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಿಬ್ಬಂದಿಯನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ, ಕಂದಾಯ ಇಲಾಖೆ ಸಿಬ್ಬಂದಿಗೆ ನೀಡುತ್ತಿರುವ ಸೌಲಭ್ಯವನ್ನು ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು. ಅವರು ಇಂದು ಬೆಳಗಾವಿ, ಬಳ್ಳಾರಿ, ಶಿವಮೊಗ್ಗ ಹಾಗೂ ಮೈಸೂರು ಜಿಲ್ಲೆಗಳ ಆಯ್ದ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು ಹಾಗೂ ಪಿಡಿಓ ಗಳೊಂದಿಗೆ ಸಂವಾದ ನಡೆಸಿದ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರು ಹಾಗೂ ವಿವಿಧ ಪಂಚಾಯಿತಿ ಅಧ್ಯಕ್ಷರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಯವರು ಈ ಘೋಷಣೆ ಮಾಡಿದರು. ಕೋವಿಡ್ […]

ಚಾಮುಂಡೇಶ್ವರಿಗೆ ಪುಷ್ಪಾರ್ಚನೆಗೈಯುವ ಮೂಲಕ ಐತಿಹಾಸಿಕ ಮೈಸೂರು ದಸರಾಗೆ ಚಾಲನೆ

Saturday, October 17th, 2020
Mysuru Dasara

ಮೈಸೂರು:   ಖ್ಯಾತ ಹೃದ್ರೋಗ ತಜ್ಞ ಡಾ.ಸಿಎನ್‌ ಮಂಜುನಾಥ್‌ರವರು ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆಗೈಯುವ ಮೂಲಕ ವಿದ್ಯುಕ್ತವಾಗಿ ಐತಿಹಾಸಿಕ ಮೈಸೂರು ದಸರಾಗೆ ಚಾಲನೆ ನೀಡಿದ್ದಾರೆ. ಬೆಳಿಗ್ಗೆ 7:4ರಿಂದ 8:15ರ  ಶುಭ ತುಲಾ ಲಗ್ನದಲ್ಲಿ ಮೈಸೂರು ದಸರಾವನ್ನು ಉದ್ಘಾಟನೆ ಮಾಡಲಾಯಿತು. ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಐತಿಹಾಸಿಕ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವರು ಉದ್ಘಾಟಕರಿಗೆ ಜೊತೆಯಾದರು. ಈ ಬಾರಿ ಇಡೀ ಜಗತ್ತು ಕೊರೊನಾ ಮಹಾಮಾರಿಯಿಂದ ಸಂಕಷ್ಟಕ್ಕೀಡಾಗಿರುವ ಈ ಸಮಯದಲ್ಲಿ ದಸರಾ ಕೂಡ […]