Blog Archive

ಸಚಿವ ಪೂಜಾರಿ ಕೊಲೆಯತ್ನ ತಪ್ಪಿತಸ್ಥರ ತನಿಖೆಗೆ ಸೂಚನೆ

Wednesday, January 2nd, 2013
Kota Shreenivaas Poojari

ಉಡುಪಿ : ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಮನೆಗೆ ಸೋಮವಾರ ತಡರಾತ್ರಿ ಬೈಕ್ ನಲ್ಲಿ ಬಂದ 6 ಮಂದಿ ದುಷ್ಕರ್ಮಿಗಳು ಮನೆಯೊಳಗೇ ಇದ್ದ ಸಚಿವರನ್ನು ಹೊರಗೆ ಬರುವಂತೆ ಸೂಚಿಸಿ, ಅವರ ಸರ್ಕಾರಿ ಕಾರನ್ನು ಹಾನಿ ಮಾಡಿರುವುದು ಖಂಡನೀಯವಾಗಿದ್ದು ಪ್ರಕರಣವನ್ನು ತನಿಖೆಗೆ ಒಳಪಡಿಸಿ, ಆರೋಪಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಕೋಟದ ಬ್ರಹ್ಮಶ್ರೇಎ ನಾರಾಯಣ ಗುರುಸ್ವಾಮಿ ಸೇವಾ ಸಂಘದ ಅಧ್ಯಕ್ಷ ಸತೀಶ್ ಪೂಜಾರಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾ […]