ಉಡುಪಿ : ಗಾಂಜಾ ಮಾರಾಟ : ಇಬ್ಬರು ಆರೋಪಿಗಳ ಬಂಧನ
Friday, September 6th, 2019ಉಡುಪಿ : ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಗಳಿಬ್ಬರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಲ ಮೂಲದ ಬಂಚಾರಾಮ್ ಮಿತ್ರ ಯಾನೆ ಬೌಚಾರಾಮ್ ಮಿತ್ರ(58) ಮತ್ತು ಮುಕುಲ್ ಮಹಾಂತ(58) ಬಂಧಿತ ಆರೋಪಿಗಳು ಆರೋಪಿಗಳು ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ಕಕ್ಕುಂಜೆ ರೈಲ್ವೆ ಬ್ರಿಡ್ಜ್ ಬಳಿಯ ಬಸ್ ನಿಲ್ದಾಣದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಆರೋಪಿಗಳು ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಆರೋಪಿಗಳಿಂದ ಗಾಂಜಾ, ಮೊಬೈಲ್ ಸುಮಾರು 70 ಸಾವಿರ […]