ಮಹಿಳಾ ಕಾರ್ಯಕರ್ತರಿಗೆ ಬಾಗಿನ ನೀಡಿ, ಪರಿಸರ ಸ್ನೇಹಿ ಗಣೇಶ ಮೂರ್ತಿ ವಿತರಿಸಿದ : ಕಂದಾಯ ಸಚಿವ ಆರ್ ಅಶೋಕ

Thursday, September 9th, 2021
R Ashoka Ganesha

ಬೆಂಗಳೂರು  : “ಜೀವ, ಜೀವನ ಬಹಳ ಮುಖ್ಯ. ನಾವು ಬದುಕಿದರೆ ಮಾತ್ರ ಮುಂದೆ ಏನಾದರು ಸಾಧನೆ ಮಾಡಬಹುದು” ಎಂದು ಆರ್ ಅಶೋಕ ಹೇಳಿದರು. ದೆಹಲಿಯಿಂದ ನಗರಕ್ಕೆ ಆಗಮಿಸಿದ ಸಚಿವರು ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ವಿತರಿಸಿದರು. ಪದ್ಮನಾಭನಗರ ಕ್ಷೇತ್ರದ ವಿವಿಧ ಸ್ಥಳಗಳಲ್ಲಿ ಗೌರಿ ಹಬ್ಬದ ಶುಭದಿನದಂದು ಮಹಿಳೆಯರಿಗೆ ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಶೋಕ, “ನಾವು ಗಣೇಶ ಹಬ್ಬವನ್ನು ಆಯೋಜಿಸಲು ಅನುಮತಿ ನೀಡಿದ್ದೇವೆ. ಗೌರಿ ಮತ್ತು ಗಣೇಶ ಹಬ್ಬವು ಸಹೋದರತ್ವವನ್ನು ಸಂಕೇತಿಸುತ್ತದೆ. […]

ಆಗಸ್ಟ್ 21ರಂದು ಗೌರಿ ಹಬ್ಬ, ಶನಿವಾರ ಗಣೇಶೋತ್ಸವ; ಆದರೆ ಸಂಭ್ರಮವಿಲ್ಲ

Friday, August 21st, 2020
ganeshaotsava

ಮಂಗಳೂರು  :  ನಗರದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಗಣೇಶೋತ್ಸವದ ತಯಾರಿ ಸಂಭ್ರಮವಿಲ್ಲ. ತರಕಾರಿ, ಕಬ್ಬು ಹೂ ಹಣ್ಣುಗಳ ಬೇಡಿಕೆಗಳು ಕಡಿಮೆಯಾಗಿದೆ. ಮಂಗಳೂರು ನೆಹರೂ ಮೈದಾನದಲ್ಲಿ ಹಿಂದೂ ಯುವ ಸೇನೆ ಏಳು ದಿನದ ಕಾಲ ಆಚರಿಸುತ್ತಿದ್ದ ಸಾರ್ವಜನಿಕ ಗಣೇಶೋತ್ಸವಕ್ಕೆ ಈ ಬಾರಿ ಅನುಮತಿ ಇಲ್ಲದೆ ಇರುವುದರಿಂದ ಸರಳವಾಗಿ ಬಾಳಂಭಟ್ಟ ಹಾಲಿನಲ್ಲಿ ಕೇವಲ ಒಂದೇ ದಿನ ಆಚರಿಸಲು ನಿರ್ಧರಿಸಲಾಗಿದೆ. ಅದೇ ರೀತಿ ಮಂಗಳಾದೇವಿ ಗಣೇಶೋತ್ಸವ ಸಮಿತಿ , ಕೆಏಸ್ಆರ್ಟಿಸಿ, ಪೊಲೀಸ್ ಲೈನ್,  ಸಿದ್ಧಿವಿನಾಯಕ ಪ್ರತಿಷ್ಠಾನಗಳಲ್ಲೂ ಸರಳವಾಗಿ ಒಂದೇ ದಿನ ಆಚರಿಸಲಾಗುತ್ತಿದೆ. ಸಂಘನಿಕೇತನದಲ್ಲಿ ಸರಳವಾಗಿ […]