ಗ್ರಾಮ ಪಂಚಾಯತ್ ಮತ್ತು ನಗರ, ಸ್ಥಳೀಯಾಡಳಿತ ಜನಪ್ರತಿನಿಧಿಗಳಿಗೆ ಲಸಿಕೆ ನೀಡಲು ಸರ್ಕಾರಿ ಆದೇಶ – ಸಚಿವ ಕೋಟ ಹೇಳಿಕೆ

Saturday, June 5th, 2021
kota srinivas poojary

ಮಂಗಳೂರು :  ರಾಜ್ಯದಾದ್ಯಂತ 6020ಕ್ಕೂ ಹೆಚ್ಚು ಗ್ರಾಮ ಪಂಚಾಯತ್ ಮತ್ತು ಇತರ ನಗರ, ಸ್ಥಳೀಯಾಡಳಿತ ಸಂಸ್ಥೆಗಳ ಸುಮಾರು 1ಲಕ್ಷ ಜನಪ್ರತಿನಿಧಿಗಳನ್ನು ಕೋವಿಡ್ ವಾರಿಯರ್ಸ್ ಎಂದು ಪರಿಗಣಿಸಿ ತುರ್ತು ಲಸಿಕೆ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಎಂದು ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಹಿಂದೂ ಧಾರ್ಮಿಕ ಮತ್ತು ಧರ್ಮದಾಯ ದತ್ತಿ ಇಲಾಖೆಯ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರು ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪನವರಿಗೆ ಮಾಡಿದ […]