ಬಿ.ಎಸ್. ಯಡಿಯೂರಪ್ಪ ರಾಜಿನಾಮೆ : ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿ

Tuesday, July 27th, 2021
Rajappa

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ಯುವಕನೊಬ್ಬ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರಿಂದ ತೀವ್ರ ಬೇಸರಗೊಂಡ ಅಭಿಮಾನಿಯೊಬ್ಬ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ  ಮಂಗಳವಾರ ಮುಂಜಾನೆ ವರದಿಯಾಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ಚಿಕ್ಕನಾಗಪ್ಪ ಎಂಬವರ ಪುತ್ರ ರವಿ(ರಾಜಪ್ಪ) (35) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಸೋಮವಾರ ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿದ ಬಳಿಕ ತೀರಾ ಬೇಸರದಿಂದ ಇದ್ದ ರವಿ […]

ಮಳವಳ್ಳಿಯಲ್ಲಿ ಕಾರಿನೊಳಗೆ ಮೂವರು ಸಜೀವ ದಹನ

Friday, June 4th, 2021
malavalli

ಮಂಡ್ಯ: ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದ ಬಳಿ  ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರಲ್ಲಿ ಬೆಂಕಿ ಹೊತ್ತಿಕೊಂಡು ಉರಿದಿದ್ದು, ಕಾರಿನಲ್ಲಿದ್ದ ಐವರ ಪೈಕಿ ಮೂರು ಸಜೀವ ದಹನ ಆಗಿದ್ದಾರೆ. ಶುಕ್ರವಾರ ಬೆಳಗಿನ ಜಾವ ದುರ್ಘಟನೆ ಸಂಭವಿಸಿದೆ. ಚಾಮರಾಜನಗರ ಜಿಲ್ಲೆಯ ಹನೂರಿನಿಂದ ಬೆಂಗಳೂರಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಬೆಂಗಳೂರಿಗೆ ಸಂಚರಿಸುತ್ತಿದ್ದ ಕಾರು ಹಲಗೂರಿನ ಮಹದೇಶ್ವರ ಪೆಟ್ರೋಲ್ ಬಂಕ್ ಸಮೀಪ ಹಳ್ಳಕ್ಕೆ ಕಾರು ಪಲ್ಟಿಯಾಗಿದ್ದು, ಕ್ಷಣಾರ್ಧದಲ್ಲೇ ಬೆಂಕಿ ಹೊತ್ತಿ ಉರಿದಿದೆ. ಕಾರಿನಲ್ಲಿದ್ದ ಐವರ ಪೈಕಿ ಮೂವರು ಸ್ಥಳದಲ್ಲೇ ಸುಟ್ಟುಕರಕಲಾಗಿದ್ದು, ಇಬ್ಬರಿಗೆ ಸ್ಥಿತಿ […]

ಚಾಮರಾಜನಗರ ದುರಂತ ಸಂತ್ರಸ್ತರಿಗೆ ಪರಿಹಾರ ಮಂಜೂರು

Saturday, May 22nd, 2021
chamaraja Nagar

ಬೆಂಗಳೂರು : ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದವರ ಕುಟುಂಬಗಳಿಗೆ ಸರ್ಕಾರ ಪರಿಹಾರ ಧನ ಮಂಜೂರು ಮಾಡಿದೆ. ಕೋವಿಡ್ ಸೋಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 24 ಜನ ಆಮ್ಲಜನಕದ ಅಭಾವದಿಂದ ಸಾವು ಸಂಭವಿಸಿರಬಹುದಾದ ಹಿನ್ನೆಲೆಯಲ್ಲಿ ಸರ್ಕಾರವು ನ್ಯಾಯಾಲಯಕ್ಕೆ ವಾಗ್ದಾನ ನೀಡಿದಂತೆ ದುರಂತ ಸಂತ್ರಸ್ತರಿಗೆ ತಲಾ ರೂ.2 ಲಕ್ಷದಂತೆ ಒಟ್ಟು 24 ವ್ಯಕ್ತಿಗಳ ಕುಟುಂಬಸ್ಥರಿಗೆ ರೂ. 48 ಲಕ್ಷಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಚಾಮರಾಜನಗರ ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಲು ಮಂಜೂರಾತಿ ನೀಡಿ ಆದೇಶಿಸಲಾಗಿದೆ. ವರದಿ : ಶಂಭು. ಮೆಗಾಮೀಡಿಯಾ […]

ಪ್ರಿಯತಮೆಗೆ ಮುತ್ತಿಟ್ಟ ಫೋಟೋ ವಾಟ್ಸಾಪ್ ಸ್ಟೇಟಸ್ಗೆ ಹಾಕಿ, ಕೊಲೆಯಾದ ಪ್ರಿಯಕರ

Thursday, May 20th, 2021
basava Shetty

ಚಾಮರಾಜನಗರ : ಅಕ್ರಮ ಸಂಭಂದ ಇಟ್ಟುಕೊಂಡ ವ್ಯಕ್ತಿಯೊಬ್ಬ ಮನೆಯಲ್ಲಿ ಗಂಡ ಇಲ್ಲದಾಗ  ಪತ್ನಿ ಜತೆ ಸರಸ ಸಲ್ಲಾಪದಲ್ಲಿ ತೊಡಗುತ್ತಿದ್ದ, ಮುತ್ತಿಟ್ಟ ಫೋಟೋ ತೆಗೆದು ವಾಟ್ಸಾಪ್ ಸ್ಟೇಟಸ್ ಗೂ ಹಾಕಿದ್ದ. ಆತನ ಸ್ಟೇಟಸ್ ನೋಡಿದ ಪತಿ ಈ ಅಕ್ರಮ ಸಂಬಂಧವನ್ನು ಕೊಲೆಯಲ್ಲಿ ಅಂತ್ಯಗೊಳಿಸಿದ್ದಾನೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದಲ್ಲಿ ಬುಧವಾರ ರಾತ್ರಿ ಈ ಘನೆ ನಡೆದಿದೆ. ತನ್ನ ಮನೆಯಲ್ಲಿ ಪತ್ನಿ ಸೌಭಾಗ್ಯ ಜೊತೆ ಇದ್ದ ಪ್ರಿಯಕರ ಬಸವಶೆಟ್ಟಿ(37)ಯನ್ನು ಕಂಡ ಪತಿ ಶಿವಣ್ಣ ಕೊಲೆ ಮಾಡಿದ್ದಾನೆ. ಸೌಭಾಗ್ಯ ಮತ್ತು […]

ಶ್ರೀಗಂಧದ ಮರವನ್ನು ಕದಿಯಲು ಮನೆಯ ಯಜಮಾನನನ್ನೇ ಕೊಂದ ಕಳ್ಳರು

Monday, October 5th, 2020
ShivaBasappa

ಚಾಮರಾಜನಗರ: ಮರ ಕಳ್ಳರು ಮನೆ ಮುಂದಿದ್ದ ಶ್ರೀಗಂಧದ ಮರವನ್ನು ಕದಿಯಲು ಮನೆಯ ಯಜಮಾನ ವೃದ್ಧನನ್ನು ಕೊಂದಿರುವ ಘಟನೆ ಚಾಮರಾಜನಗರ ತಾಲೂಕಿನ ಚಂದಕವಾಡಿಯಲ್ಲಿ ನಡೆದಿದೆ. ಚಂದಕವಾಡಿ ಗ್ರಾಮದ ವೃದ್ಧ ಶಿವಬಸಪ್ಪ(75) ಕೊಲೆಯಾದವರು. ಮನೆ ಮುಂದೆ ಇದ್ದ ಶ್ರೀಗಂಧದ ಮರವನ್ಬು ಕದಿಯಲು ಬಂದಿದ್ದ ವೇಳೆ ಮನೆ ಹೊರಗಡೆ ಮಲಗಿದ್ದ ವೃದ್ಧ ಶಿವಬಸಪ್ಪನ ಕೈ-ಕಾಲು ಕಟ್ಟಿ, ಪಂಚೆಯಿಂದ ಉಸಿರುಗಟ್ಟಿಸಿ ಕೊಂದು ಮಾಳವೊಂದರಲ್ಲಿ ಬಿಸಾಡಿದ್ದಾರೆ ಎಂದು ತಿಳಿದುಬಂದಿದೆ. ಶ್ವಾನದಳ ವೃದ್ಧನ ಮೃತದೇಹ ಪತ್ತೆ ಮಾಡಿದೆ. ಕಳ್ಳರು ಶ್ರೀಗಂಧದ ಮರವನ್ನು ಅರ್ಧ ಕತ್ತರಿಸಿ ಪರಾರಿಯಾಗಿದ್ದಾರೆ. ಚಾಮರಾಜನಗರ ನಗರದ […]

ಕೊರೋನಾ ನಿಯಮಗಳನ್ನು ಪಾಲಿಸಲು ರಸ್ತೆಯಲ್ಲಿಯೇ ಮದುವೆ ಮಾಡಿಕೊಂಡ ಜೋಡಿ

Wednesday, July 22nd, 2020
ಕೊರೋನಾ ನಿಯಮಗಳನ್ನು ಪಾಲಿಸಲು ರಸ್ತೆಯಲ್ಲಿಯೇ ಮದುವೆ ಮಾಡಿಕೊಂಡ ಜೋಡಿ

ಚಾಮರಾಜನಗರ : ಕೇರಳದ ವರ ಮತ್ತು ಶಿವಮೊಗ್ಗ ಜಿಲ್ಲೆಯ ವಧು ಈ ಜಿಲ್ಲೆಯ ಮೂಲೆಹೋಲ್ ಚೆಕ್ ಪೋಸ್ಟ್ ಬಳಿ  ರಸ್ತೆಯಲ್ಲಿಯೇ ಪರಸ್ಪರ ಹೂಮಾಲೆ ಬದಲಾಯಿಕೊಂಡು ಕೊರೋನಾ ನಿಯಮಗಳನ್ನು ಉಲ್ಲಂಘಿಸದಂತೆ ಮದುವೆ ಮಾಡಿಕೊಂಡರು. ಕೇರಳದೊಂದಿಗೆ ತನ್ನ ಗಡಿಯನ್ನು ಹಂಚಿಕೊಳ್ಳುವ ಚಾಮರಾಜನಗರ ಜಿಲ್ಲೆಯ ಗುಂಡಲುಪೇಟೆ ತಾಲ್ಲೂಕಿನ ಬಂಡೀಪುರ ಹುಲಿ ಅಭಯಾರಣ್ಯದಲ್ಲಿರುವ ಕರ್ನಾಟಕ ಗಡಿಯ ಮೂಲೆಹೋಲ್‌ನಲ್ಲಿ ಜುಲೈ 21 ರ ಮಂಗಳವಾರ ಈ ಮದುವೆ ನಡೆಯಿತು. ಮಂಗಳವಾರ ಮಧ್ಯಾಹ್ನ, ಇಬ್ಬರು ಹೂಮಾಲೆಗಳನ್ನು ವಿನಿಮಯ ಮಾಡಿಕೊಂಡರು ಮತ್ತು ವರನು ಮಂಗಳಸೂತ್ರವನ್ನು ಹುಡುಗಿಯ ಕುತ್ತಿಗೆಗೆ ಕಟ್ಟಿದನು. ಕರೋನಾ ನಿಯಮವನ್ನು ಉಲ್ಲಂಘಿಸದಿರಲು […]

ಚಾಮರಾಜನಗರದಲ್ಲಿ ಸೆರೆಯಾದ ಪುಂಡಾನೆಯನ್ನು ತಮಿಳುನಾಡಿಗೆ ಬಿಟ್ಟ ಅಧಿಕಾರಿಗಳು

Thursday, October 24th, 2019
Pundane

ಚಾಮರಾಜನಗರ : ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕು  ಬನ್ನಿತಾಳಪುರ ಸಮೀಪ  ಕಳೆದ ಮೂರು ದಿನಗಳಿಂದ ರೈತರಲ್ಲಿ ಆತಂಕ ಹುಟ್ಟಿಸಿದ್ದ ಪುಂಡಾನೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ತಮಿಳುನಾಡಿನಲ್ಲಿ ಈ ಆನೆ 8  ಜನರನ್ನು  ಕೊಂದಿತ್ತು.  ಇಬ್ಬರು ರೈತರಿಗೆ ಗಾಯ ಮಾಡಿತ್ತು,  3 ಹಸುಗಳನ್ನು ತುಳಿದು ಸಾಯಿಸಿ ತ್ತು . ತಮಿಳುನಾಡಿನ ಮಧುಮಲೈ ಅರಣ್ಯದಿಂದ ಬಂದಿದ್ದ ಆನೆ ಬನ್ನಿತಾಳಪುರ ದಲ್ಲಿ ರೈತರ ಹೊಲದಲ್ಲಿ ರಂಪಾಟ ನಡೆಸಿತ್ತು. ಅರಣ್ಯ ಇಲಾಖೆಯ ಸಿಬ್ಬಂದಿಗಳು ಅರವಳಿಕೆ ನೀಡಿ ಆನೆ ನೆ ಸೆರೆಹಿಡಿಯಲು ಯಶಸ್ವಿಯಾಗಿದ್ದಾರೆ.  ಅಭಿಮನ್ಯು, ಕೃಷ್ಣ, ಗೋಪಾಲಸ್ವಾಮಿ, […]

ಹಣ, ಹೆಣ್ಣು, ದ್ವೇಷ: ಸುಳ್ವಾಡಿ ಮಾರಮ್ಮನ ವಿಷ ಪ್ರಸಾದದ ಹಿಂದಿದೆ ಸ್ಫೋಟಕ ವಿಷ್ಯ!

Thursday, December 20th, 2018
salvadi

ಚಾಮರಾಜನಗರ: ಸುಳ್ವಾಡಿ ಮಾರಮ್ಮ ದೇಗುಲ ಪ್ರಸಾದಕ್ಕೆ ಕೀಟನಾಶಕ ಹಾಕಿದ ಆರೋಪಿಗಳಲ್ಲಿ ಹಣದಾಸೆ, ಅಧಿಕಾರದ ಹುಚ್ಚು, ದ್ವೇಷ ಮತ್ತು ವಿವಾಹೇತರ ಸಂಬಂಧ ಜೊತೆಯಾಗಿತ್ತು ಎಂಬ ಅನೇಕ ವಿಷಯಗಳು ಹೊರಬರುತ್ತಿವೆ. ಹೌದು, ಸಾಲೂರು ಮಠದ ಕಿರಿ ಸ್ವಾಮೀಜಿಯ ಹಣ – ಅಧಿಕಾರದ ಹುಚ್ಚು,‌ ಪ್ಲಾನ್ ಕಾರ್ಯರೂಪಕ್ಕೆ ತರಲು ಸಹಾಯವಾದ ಸ್ವಾಮೀಜಿ ಮತ್ತು ಅಂಬಿಕಾಳ ಸಂಬಂಧ, ಮಹದೇಶ್ ಮತ್ತು ದೊಡ್ಡಯ್ಯಗಿದ್ದ ಟ್ರಸ್ಟ್ ಕಾರ್ಯದರ್ಶಿ ಚಿನ್ನಪ್ಪಿ ಮೇಲಿನ ದ್ವೇಷ 15 ಮಂದಿ ಭಕ್ತಾದಿಗಳ ಪ್ರಾಣವನ್ನು ತೆಗೆದಿದೆ. ಸಾಲೂರು ಮಠದ ಹಿರಿ-ಕಿರಿ ಸ್ವಾಮೀಜಿ ಸಂಬಂಧ […]

ಸಾಳ್ವಾಡಿ ದೇಗುಲ ದುರಂತ: ಏರುತ್ತಲೇ ಇದೆ ಸಾವಿನ ಸಂಖ್ಯೆ: 15 ಮಂದಿ ಮೃತ

Tuesday, December 18th, 2018
salwadi

ಚಾಮರಾಜನಗರ: ಸಾಳ್ವಾಡಿ ಮಾರಮ್ಮ ದೇವಸ್ಥಾನದಲ್ಲಿ ಪ್ರಸಾದ ಸೇವಿಸಿ ಸಾವಿಗೀಡಾದವರ ಸಂಖ್ಯೆ ಏರುತ್ತಲೇ ಇದೆ. ಇಂದು ಮತ್ತೋರ್ವ ಮಹಿಳೆ ಮೃತಪಟ್ಟಿದ್ದು, ಸತ್ತವರ ಸಂಖ್ಯೆ 15ಕ್ಕೆ ಏರಿದೆ. ದೇಗುಲದಲ್ಲಿ ಪ್ರಸಾದ ಸೇವನೆಯಿಂದ ಅಸ್ಪಸ್ಥಗೊಂಡಿದ್ದ ದುಂಡಮ್ಮ ಎಂಬುವರು ಇಂದು ಕಾವೇರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇವರು ಮಲೆಮಾದೇಶ್ವರಬೆಟ್ಟದ ಸಾಲೂರು ಮಠದ ರಸ್ತೆಯ ನಿವಾಸಿಯಾದ ನಾಗರಾಜ್ ಎಂಬುವರ ಪತ್ನಿ ಎಂದು ತಿಳಿದುಬಂದಿದೆ. ಆಸ್ಪತ್ರೆಗೆ ದಾಖಲಾದವರಲ್ಲಿ ಮೃತಪಟ್ಟವರ ಸಂಖ್ಯೆ ಹೆಚ್ಚುತ್ತಿದೆ. ಈ ಹಿಂದೆಯೂ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದ ಸಾಲಮ್ಮ(35) ಹಾಗೂ ಎಂ ಜಿ ದೊಡ್ಡಿಯ […]

ವಿಷ ಪ್ರಸಾದ ಪ್ರಕರಣ: ವಿಷ ಹಾಕಿದವನ ಕುರಿತು ಸಿಕ್ಕಿತು ಮಹತ್ವದ ಸುಳಿವು

Monday, December 17th, 2018
poison

ಚಾಮರಾಜನಗರ: ಇಲ್ಲಿನ ಮಾರಮ್ಮ ದೇಗುಲದಲ್ಲಿ ನಡೆದ ವಿಷ ಪ್ರಸಾದ ದುರಂತಕ್ಕೆ ಸಂಬಂಧಿಸಿದಂತೆ ಮಹತ್ವದ ಸುಳಿವೊಂದು ಲಭ್ಯವಾಗಿದೆ. ಈ ದುರಂತದಲ್ಲಿ ಪ್ರಭಾವಿ ವ್ಯಕ್ತಿಯ ಕೈವಾಡವಿರುವ ಶಂಕೆ ವ್ಯಕ್ತವಾಗಿದ್ದು, ಇದರ ಕಿಂಗ್ಪಿನ್ಗಾಗಿ ಶೋಧಕಾರ್ಯ ಆರಂಭವಾಗಿದೆ. ತಮಿಳುನಾಡು ಮೂಲದ ವ್ಯಕ್ತಿಗಾಗಿ ಪೊಲೀಸರು ಬೇಟೆ ಕಾರ್ಯ ಮುಂದುವರಿಸಿದ್ದಾರೆ. ಈ ನಿಟ್ಟಿನಲ್ಲಿ ತಡರಾತ್ರಿ ತಮಿಳುನಾಡಿನ ಧರ್ಮಪುರಿಗೆ ತೆರಳಿರುವ ರಾಜ್ಯ ಪೊಲೀಸರ ಒಂದು ತಂಡದಿಂದ ಗಡಿಯಂಚಿನ ಗ್ರಾಮಗಳಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಬಂಧಿತರನ್ನ ನಿರಂತರ ವಿಚಾರಣೆಗೆ ಒಳಪಡಿಸಿರುವ ತನಿಖಾಧಿಕಾರಿಗಳು, ಈ ಸಂಜೆವರೆಗೆ ಮತ್ತಷ್ಟು ಜನರನ್ನು ಹೆಡೆಮುರಿ ಕಟ್ಟುವ […]