ಚಿತ್ರ ನಟ ಚಿರಂಜೀವಿ ಸರ್ಜಾ ವಿಧಿವಶ

Sunday, June 7th, 2020
chiranjevi-shaarja

ಬೆಂಗಳೂರು: ಸರ್ಜಾ ಕುಟುಂಬದ ಕುಡಿ ಕನ್ನಡದ ನಾಯಕ ನಟ ಚಿರಂಜೀವಿ ಸರ್ಜಾ ಅವರು ಉಸಿರಾಟದ ತೊಂದರೆಯಿಂದ ನಗರದ ಸಾಗರ್ ಅಪೋಲೊ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಭಾನುವಾರ  ಹೃದಯಾಘಾತ ದಿಂದ ಕೊನೆಯುಸಿರೆಳಿದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಚಿರಂಜೀವಿ ಸರ್ಜಾಗೆ ನಿನ್ನೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು . ಇಂದು ಮಧ್ಯಾಹ್ನ 3:00 ಗಂಟೆಗೆ ಅಪಾಯಿಂಟ್ಮೆಂಟ್ ಇತ್ತು. ಇಂದು ಮಧ್ಯಾಹ್ನ 3 ಗಂಟೆ ವೇಳೆಗೆ ಮನೆಯಲ್ಲಿ ಚಿರಂಜೀವಿ ಕುಸಿದು ಬಿದ್ದಿದ್ದರು. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ನಟ ಚಿರಂಜೀವಿ ಕೊನೆಯುಸಿರೆಳೆದಿದ್ದಾರೆ. ಉಸಿರಾಟದ ಸಮಸ್ಯೆ  ಕಾಣಿಸಿಕೊಂಡಿದ್ದರಿಂದ ನಿಯಮಗಳಂತೆ […]

ಚಿತ್ರ ನಟ ಶ್ರೀ ಶಿವರಾಜ್ ಕುಮಾರ್ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ

Saturday, September 16th, 2017
Shivarajkumar

ಮಂಗಳೂರು : ಕದ್ರಿ ಸ್ಟಾರ್ ನೈಟ್ ಗೆ ಆಗಮಿಸಿದ ಚಲನಚಿತ್ರ ನಟ ಶ್ರೀ ಶಿವರಾಜ್ ಕುಮಾರ್ ರವರು ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ಇತ್ತು ವಿಶೇಷ ಪೂಜೆ ಸಲ್ಲಿಸಿದರು. ಈ ಸಂಧರ್ಭದಲ್ಲಿ ಶ್ರೀ ಕ್ಷೇತ್ರದ ಅಧ್ಯಕ್ಶಾರಾದ ಶ್ರೀ ಹೆಚ್.ಎಸ್. ಸಾಯಿರಾಮ್, ನಮ್ಮ ಕುಡ್ಲ ಚಾನೆಲ್ ನ ಶ್ರೀ ಮೋಹನ್ ಕರ್ಕೇರ ಹಾಗೂ ಕ್ಶೇತ್ರದ ಮ್ಯಾನೇಜರ್ ಶ್ರೀ. ವಿನೀತ್ ಕುಮಾರ್ ಹಾಗೂ ಇತರರು ಉಪಸ್ಥಿತರಿದ್ದರು