ಜಿಲ್ಲೆಗಳ ಅಭಿವೃದ್ದಿಗಾಗಿ ನಾವೆಲ್ಲರೂ ಕೈಜೋಡಿಸೋಣ – ತೋನ್ಸೆ ಜಯಕೃಷ್ಣ ಶೆಟ್ಟಿ

Tuesday, December 7th, 2021
Jayasree Krishna samithi

ಮುಂಬಯಿ: ಮಹಾನಗರದಲ್ಲಿ ವಿವಿಧ ಜಾತೀಯ ಸಂಘಟನೆಗಳ ಪ್ರಮುಖರು ಕ್ರೀಯಾಶೀಲರಾಗಿರುವ ಏಕೈಕ ಸರಕಾರೇತರ ಸಂಘಟನೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ 21 ನೇ ವಾರ್ಷಿಕ ಮಹಾಸಭೆಯು ನ. 5 ರಂದು ಸಂಜೆ ಕುರ್ಲಾ ಪೂರ್ವ ಬಂಟರ ಭವನದ ಅನೆಕ್ಸ್ ಸಭಾಗೃಹದಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ತೋನ್ಸೆ ಜಯಕೃಷ್ಣ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರಗಿತು. ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಬಿಲ್ಲವ ಸಮಾಜದ ಮುಖಂಡ, ಹಿರಿಯ ರಾಜಕೀಯ ನಾಯಕ ಎಲ್ ವಿ. ಅಮೀನ್ ಅವರನ್ನು  […]

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ದಿ. ಜಾರ್ಜ್ ಫೆರ್ನಾಂಡಿಸ್ ರ 91 ನೇ ಹುಟ್ಟು ಹಬ್ಬದ ಸಂಸ್ಮರಣೆ

Thursday, June 25th, 2020
george-fernandes

ಮುಂಬಯಿ : ಮುಂಬಯಿ ಮಹಾನಗರದಲ್ಲಿ ನಾಡಿನ ಕರಾವಳಿಯ ಮೂರು ಜಿಲ್ಲೆಗಳಾದ ಅವಿಭಜಿತ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯ ವಿವಿಧ ಜಾತಿ ಬಾಂಧವರು ಶತಮಾನದ ಹಿಂದೆಯೇ ತಮ್ಮ ತಮ್ಮ ಜಾತೀಯ ಸಂಘಟನೆಯನ್ನು ಕಟ್ಟಿ ಮುಂಬಯಿಯಲ್ಲಿ ಮಾತ್ರವಲ್ಲ ನಾಡಿನಲ್ಲಿಯೂ ಸಮಾಜ ಸೇವೆ ಮಾಡುತ್ತಾ ಬರುವುದರೊಂದಿಗೆ ನಾಡಿನ ಹಾಗೂ ಅವರವರ ಜಾತೀಯ ಸಂಸ್ಕೃತಿಯನ್ನು ಹೊರನಾಡಿನಲ್ಲಿಯೂ ಉಳಿಸಿ ಬೆಳೆಸುತ್ತಾ ಬಂದಿರುವರು. ಮಹಾನಗರದ ವಿವಿಧ ಜಾತೀಯ ಸಂಘಟನೆಗಳ ಮುಖಂಡರು, ರಾಜಕಾರಣಿಗಳು, ಧಾರ್ಮಿಕ ನೇತಾರರು ಹಾಗೂ ವಿವಿಧ ಗಣ್ಯರ ಬೆಂಬಲದೊಂದಿಗೆ, ಕರಾವಳಿಯ ಈ […]

ವಿಡಿಯೋ ಕಾನ್ಫರೆನ್ಸ್ : ಮುಂಬಯಿ ಕನ್ನಡಿಗರ ಸಮಸ್ಯೆ ಬಗ್ಗೆ ಸಂಸದರ ಮೂಲಕ ಮುಖ್ಯ ಮಂತ್ರಿಗೆ ಮನವಿ

Sunday, May 31st, 2020
Jayakrishna

ಮುಂಬಯಿ : ಕರಾವಳಿಯ ಮೂರು ಜಿಲ್ಲೆಗಳ ಅಭಿವೃದ್ದಿಗಾಗಿ ಕಳೆದ ಹಲವಾರು ವರ್ಷಗಳಿಂದ ಯಶಸ್ವಿ ಹೋರಾಟ ನಡೆಸುತ್ತಾ ಬಂದಿರುವ, ವಿವಿಧ ಸಮಾಜದ ಪ್ರಮುಖರನ್ನೊಳಗೊಂಡ ಏಕೈಕ ಸರಕಾರೇತರ ಸಂಘಟನೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯು ಮುಂಬಯಿ ಹಾಗೂ ಮಹಾರಾಷ್ಟದಲ್ಲಿರುವ ತುಳು-ಕನ್ನಡಿಗರಿಗೆ ತಾಯ್ನಾಡಿಗೆ ಪ್ರವೇಶಿಸಲು ಅವಕಾಶವನ್ನು ಕೋರಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಸಂಸ್ಥಾಪಕರೂ, ಅಧ್ಯಕ್ಷರೂ ಆದ ತೋನ್ಸೆ ಜಯಕೃಷ್ಣ ಎ. ಶೆಟ್ಟಿಯವರ ನೇತೃತ್ವದಲ್ಲಿ ಸಮಿತಿ ಯ ವಿಡಿಯೋ ಕಾನ್ಫರೆನ್ಸ್ ಸಭೆ ನಡೆದಿದ್ದು ಇದರಲ್ಲಿ ಮಹಾನಗರದ ವಿವಿಧ ಸಮುದಾಯದ ೪೨ ಕ್ಕೂ […]

ಡಾ. ಬಿ. ಎಂ. ಹೆಗ್ಡೆ ಯವರಿಗೆ “ಸರ್ ಜಾರ್ಜ್ ಫೆರ್ನಾಂಡೀಸ್ ಸ್ಮಾರಕ – 2019” ಪ್ರಶಸ್ತಿ ಪ್ರಧಾನ

Wednesday, June 5th, 2019
thonse Jayakrishna

ಮುಂಬಯಿ : ನಾನು ರಾಜಕಾರಣಿಯಾಗಿದ್ದರೂ ಕೂಡಾ ಬಿಡು ಸಮಯದಲ್ಲಿ ಸಮುದ್ರದ ತೆರೆಗಳನ್ನು ನೋಡಿ ಆನಂದಿಸುವ ನನಗೆ ಆ ತೆರೆಗಳ ಹಿಂದಿರುವ ಶಕ್ತಿಯ ಬಗ್ಗೆ ಅರಿವಾಗಿಲ್ಲ. ಅದೇ ರೀತಿ ಡಾ. ಬಿ. ಎಂ. ಹೆಗ್ಡೆಯವರ ಆಳವಾದ ವ್ಯಕ್ತಿತ್ವ. ಸಮಾಜದ ಸುತ್ತಲಿನ ಸಮಸ್ಯೆಗಳ ಬಗ್ಗೆ ಲಕ್ಕೆ ಒಡೆಯುವಂತಹ ವ್ಯಕ್ಟಿತ್ವವುಳ್ಳ ಏಕೈಕ ವ್ಯಕ್ಟಿ ಡಾ. ಬಿ. ಎಂ. ಹೆಗ್ಡೆ. ಹೀಗೆ ಇವರ ವ್ಯಕ್ತಿತ್ವದ ಮೇರುತನದ ಬಗ್ಗೆ ಅರ್ಥವಾಗದೆ ಚಡಪಡಿಸುತ್ತಿರುವವರಲ್ಲಿ ನಾನೂ ಒಬ್ಬ. ಅಂತವರಿಗೆ ಬಾರತ ದೇಶದ ಗೌರವಾನ್ವಿತ ಬೆರಳೆಣೆಕೆಯ ರಾಜಕಾರಣಿಗಳಲ್ಲಿ ಒಬ್ಬರಾದ […]