Blog Archive

ನವೆಂಬರ್ ಅಂತ್ಯದಲ್ಲಿ ಗ್ರಾ ಪಂ ಚುನಾವಣೆಗೆ ದಿನ ನಿಗದಿ

Monday, November 23rd, 2020
Basavaaraj

ಬೆಂಗಳೂರು: ಗ್ರಾಪಂ ಚುನಾವಣೆಗೆ ಆಯೋಗ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ಮೂರು ವಾರಗಳಲ್ಲಿ ವೇಳಾಪಟ್ಟಿ ಪ್ರಕಟಿಸುವಂತೆ ಹೈಕೋರ್ಟ್‌ ಆದೇಶಿಸಿದೆ. ಅದರಂತೆ ಕ್ರಮಕೈಗೊಳ್ಳಲಾಗುವುದು. ಪ್ರತಿ ಜಿಲ್ಲೆಯಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಸಲಾಗುವುದು ಎಂದು  ರಾಜ್ಯ ಚುನಾವಣಾ ಆಯುಕ್ತ ಡಾ. ಬಿ. ಬಸವರಾಜು ಹೇಳಿದ್ದಾರೆ. ನವೆಂಬರ್‌ ಕೊನೇ ವಾರದಲ್ಲಿ ಚುನಾವಣೆಗೆ ದಿನಾಂಕ ಘೋಷಣೆ ಮಾಡುವುದಾಗಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದ್ದ ಸಂಭಾವ್ಯ ವೇಳಾಪಟ್ಟಿಯಲ್ಲಿ ಚುನಾವಣಾ ಆಯೋಗ ಹೇಳಿತ್ತು. ಈ ಮಧ್ಯೆ ಮೂರು ವಾರಗಳಲ್ಲಿ ಚುನಾವಣೆಗೆ ಅಧಿಸೂಚನೆ ಹೊರಡಿಸುವಂತೆ ಹೈಕೋರ್ಟ್‌ ನ.13ಕ್ಕೆ ಆದೇಶಿಸಿದೆ. ಅದರಂತೆ ಡಿಸೆಂಬರ್‌ […]

ದ.ಕ. ಜಿಲ್ಲೆಯಲ್ಲಿ ಹೊಸದಾಗಿ 46 ಮಂದಿಯಲ್ಲಿ ಸೋಂಕು, ಮೂವರು ಮೃತ

Sunday, November 22nd, 2020
corona

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಹೊಸದಾಗಿ 46 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಕೊರೋನ ಸೋಂಕಿನಿಂದಾಗಿ ಮತ್ತೆ ಮೂವರು ಮೃತಪಟ್ಟಿದ್ದಾರೆ ಶನಿವಾರ  92 ಮಂದಿ ಕೊರೋನ ಮುಕ್ತರಾಗಿದ್ದಾರೆ. ಜಿಲ್ಲೆಯಲ್ಲಿನ 31,520 ಸೋಂಕಿತರ ಪೈಕಿ 30,234 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್‌ಗೆ ಜಿಲ್ಲೆಯಲ್ಲಿ 704 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 582 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 13,714 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದು, ಇದುವರೆಗೆ 14,83,612 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಯ ಪ್ರಕಟನೆ ತಿಳಿಸಿದೆ.

ಕಾಸರಗೋಡು ಜಿಲ್ಲೆಯಲ್ಲಿ ಅಕ್ಟೋಬರ್ 31ರ ವರೆಗೆ ನಿಷೇಧಾಜ್ಞೆ ವಿಸ್ತರಣೆ

Friday, October 23rd, 2020
Kasaragodu DC

ಕಾಸರಗೋಡು : ಕೊರೋನ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಹಂತಹಂತವಾಗಿ ಜಾರಿಗೆ ತರಲಾಗಿದ್ದ ನಿಷೇಧಾಜ್ಞೆಯನ್ನು ಅಕ್ಟೋಬರ್ 31ರ ತನಕ ವಿಸ್ತರಿಸಿ ಜಿಲ್ಲಾಧಿಕಾರಿ ಡಾ.ಸಜಿತ್ ಬಾಬು ಆದೇಶ ಹೊರಡಿಸಿದ್ದಾರೆ. ಸೋಂಕು ನಿಯಂತ್ರಣದ ದ್ರಷ್ಟಿಯಿಂದ ಅಕ್ಟೋಬರ್ 3ರಿಂದ ಸೆಕ್ಷನ್ 144ರಂತೆ ನಿಷೇಧಾಜ್ಞೆಯನ್ನು ಕೇರಳದಲ್ಲಿ ಜಾರಿಗೆ ತರಲಾಗಿತ್ತು. ಆದರೆ ಕಾಸರಗೋಡು ಜಿಲ್ಲೆಯಲ್ಲಿ ಹಂತಹಂತವಾಗಿ ನಿಷೇದಾಜ್ಞೆ ಜಾರಿಗೆ ತರಲಾಗಿತ್ತು. ಮಂಜೇಶ್ವರ, ಕುಂಬಳೆ, ಬದಿಯಡ್ಕ, ಕಾಸರಗೋಡು, ವಿದ್ಯಾನಗರ, ಮೇಲ್ಪರಂಬ, ಬೇಕಲ, ಹೊಸದುರ್ಗ, ನೀಲೇಶ್ವರ, ಚಂದೇರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪರಪ್ಪ, ಒಡೆಯಂಚಾಲ್, ಪನತ್ತಡಿ ಪೇಟೆ […]

ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾ|ಕೆ.ವಿ. ರಾಜೇಂದ್ರ ಹಾಗೂ ಪತ್ನಿ, ಮಗುವಿಗೆ ಕೋವಿಡ್ ಸೋಂಕು

Tuesday, October 13th, 2020
kv Rajendra

ಮಂಗಳೂರು : ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾ|ಕೆ.ವಿ. ರಾಜೇಂದ್ರ ಅವರಿಗೂ ಕೋವಿಡ್ ಸೋಂಕು ದೃಢಪಟ್ಟಿದೆ. ಜೊತೆಗೆ ಪತ್ನಿ ಹಾಗೂ ಮಗುವಿಗೂ ಪರೀಕ್ಷೆ ನಡೆಸಿದ ಸಂದರ್ಭ ಅವರ ವರದಿಯಲ್ಲೂ ಸೋಂಕು ದೃಢಪಟ್ಟಿದೆ ಹಾಗಾಗಿ ಅವರನ್ನೂ ಹೋಂ ಕ್ವಾರಂಟೈನ್ ಮಾಡಲಾಗಿದೆ. ಕೋವಿಡ್ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಕಮಿಷನರ್ ಕೂಡಾ ಹೋಮ್ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ದಿನೇ ದಿನೆ ಹೆಚ್ಚಿನ ಪ್ರಕರಣಗಳು ವರದಿಯಾಗುತ್ತಿದೆ, ಜಿಲ್ಲೆಯಲ್ಲಿ ಸೋಮವಾರ 303 ಪಾಸಿಟಿವ್ ಪ್ರಕಾರರಣಗಳು ದಾಖಲಾಗಿದ್ದು […]

ಜಿಲ್ಲಾಧಿಕಾರಿ ನಿವಾಸದ ಸಮೀಪವೇ 2.5 ಕೋಟಿ ಬೆಲೆಯ ಅಕ್ರಮ ಶ್ರೀಗಂಧದ ಕೊರಡು ದಾಸ್ತಾನು

Tuesday, October 6th, 2020
Sandalwood

ಕಾಸರಗೋಡು : ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಅಧಿಕೃತ ನಿವಾಸದ ಸಮೀಪ ಅಕ್ರಮವಾಗಿ ಸಾಗಾಟಕ್ಕೆ ಯತ್ನಿಸುತ್ತಿದ್ದ ಸುಮಾರು ಒಂದು ಕ್ವಿ೦ಟಾಲ್ ಶ್ರೀಗಂಧದ ಕೊರಡುಗಳನ್ನು ಜಿಲ್ಲಾಧಿಕಾರಿ ಡಾ. ಡಿ. ಸಜಿತ್ ಬಾಬು ನೇತೃತ್ವದ ತಂಡ ವಶಪಡಿಸಿಕೊಂಡ ಘಟನೆ ಕಾಸರಗೋಡು ನಗರ ಹೊರವಲಯದಲ್ಲಿ ಮಂಗಳವಾರ ಮುಂಜಾನೆ ನಡೆದಿದೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಅಧಿಕೃತ ನಿವಾಸದ ಸಮೀಪ ವಶಪಡಿಸಿಕೊಂಡ ಶ್ರೀಗಂಧದ ಮೌಲ್ಯ ಸುಮಾರು 2.5 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಮಂಗಳವಾರ ಮುಂಜಾನೆ 4.30ರ ಸುಮಾರಿಗೆ ಜಿಲ್ಲಾಧಿಕಾರಿ, ಅವರ ಕಾರು […]

ಮಾಸ್ಕ್ ಧರಿಸದಿದ್ದಲ್ಲಿ ನಗರ ಪ್ರದೇಶಗಳಲ್ಲಿ 200 ರೂ ದಂಡ : ಜಿಲ್ಲಾಧಿಕಾರಿ

Thursday, September 24th, 2020
Rajendra KV

ಮಂಗಳೂರು: ಮಾಸ್ಕ್ ಧರಿಸದಿದ್ದಲ್ಲಿ ನಗರ ಪ್ರದೇಶಗಳಲ್ಲಿ 200 ರೂ. ಮತ್ತು ಇನ್ನುಳಿದ ಪ್ರದೇಶಗಳಲ್ಲಿ 100 ರೂ. ದಂಡ ವಿಧಿಸಲಾಗುವುದು. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಗ್ರಾಮಾಂತರ, ನಗರ ಸ್ಥಳೀಯ ಸಂಸ್ಥೆ ಹಾಗೂ ಮಹಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾಸ್ಕ್ ಬಳಕೆ ಕಡ್ಡಾಯ ಎಂದು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಹೊಟೇಲ್‌, ರೆಸ್ಟೋರೆಂಟ್‌ಗಳು, ವಾಣಿಜ್ಯ ಸಂಕೀರ್ಣಗಳು, ಮಾಲ್‌ಗಳು, ಅಂಗಡಿಗಳಲ್ಲಿ ಕಾರ್ಯನಿರ್ವಹಿ ಸುವ ಎಲ್ಲ ಸಿಬಂದಿ ಹಾಗೂ ಸಾರ್ವಜನಿಕರು ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರವನ್ನು ಕಡ್ಡಾಯ. ಪ್ರತಿ […]

ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು : ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.

Saturday, September 5th, 2020
Teachers Day

ಮಂಗಳೂರು : ದಕ್ಷಿಣ ಕನ್ನಡ ಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆ, ದ.ಕ. ಜಿಲ್ಲಾ ಉಪನಿರ್ದೇಶಕರ ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಮಂಗಳೂರು ಉತ್ತರ ವಲಯ ಶಿಕ್ಷಕರ ದಿನಾಚರಣೆ ಸಮಿತಿ ಮತ್ತು ಶಿಕ್ಷಕರ ಕಲ್ಯಾಣ ನಿಧಿ,ಬೆಂಗಳೂರು  ಸಹಯೋಗದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನೋತ್ಸವ ಹಾಗೂ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಉರ್ವ ಕೆನರಾ ಹೈಸ್ಕೂಲ್ ಸಭಾಂಗಣದಲ್ಲಿ ನಡೆಯಿತು. ಮಕ್ಕಳಿಗೆ ಶಿಕ್ಷಕರೇ ಹೀರೋಗಳು, ಪ್ರತಿಯೋರ್ವರ ಯಶಸ್ಸಿನ ಹಿಂದೆ ಗುರುಗಳ ಪಾತ್ರ ಇದ್ದೇ ಇರುತ್ತದೆ. ಹಾಗಾಗಿ ಮಕ್ಕಳ ಭವಿಷ್ಯ […]

ಕರ್ನಾಟಕಕ್ಕೆ ತೆರಳಿ ಮರಳುವ ಪ್ರಯಾಣಿಕರಿಗೆ ಇನ್ನು ಮುಂದೆ ರೆಗ್ಯುಲರ್ ಪಾಸ್ ಅಗತ್ಯವಿಲ್ಲ : ಜಿಲ್ಲಾಧಿಕಾರಿ

Wednesday, August 26th, 2020
sajith-babu

ಕಾಸರಗೋಡು : ಕೊರೋನ ಕೋರ್ ಸಮಿತಿಯ ವೀಡಿಯೊ ಕಾನ್ಫರೆನ್ಸ್ ನಲ್ಲಿ ಮಾತನಾಡಿದ ಕಾಸರಗೋಡು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಕರ್ನಾಟಕಕ್ಕೆ ತೆರಳಿ ಮರಳುವ ದಿನನಿತ್ಯದ ಪ್ರಯಾಣಕ್ಕೆ ಇನ್ನು ಮುಂದೆ ರೆಗ್ಯುಲರ್ ಪಾಸ್ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ಇನ್ನು ಮುಂದೆ ಆಂಟಿಜೆನ್ ಟೆಸ್ಟ್ ನಡೆಸಿ, ಅಲ್ಲಿ ಲಭಿಸುವ ನೆಗೆಟಿವ್ ಸರ್ಟಿಫಿಕೆಟ್ ಸಹಿತ ಕೋವಿಡ್ 19 ಜಾಗ್ರತಾ ಪೋರ್ಟಲ್ ನಲ್ಲಿ ನೋಂದಣಿ ನಡೆಸಿದರೆ ಸಾಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಇದಕ್ಕಾಗಿ ಜಿಲ್ಲಾ ವೈದ್ಯಾಧಿಕಾರಿ ತಲಪ್ಪಾಡಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ಸೌಲಭ್ಯ ಏರ್ಪಡಿಸುವರು. ಪ್ರತಿ ಪ್ರಯಾಣಿರು […]

ಪ್ಲಾಸ್ಟಿಕ್ ಧ್ವಜ ಬಳಕೆ ಬೇಡ, ಖಾದಿ ಧ್ವಜ ಬಳಕೆ ಮಾಡಿ

Friday, August 7th, 2020
khadi

ಮಂಗಳೂರು : ಆಗಸ್ಟ್ 15 ರಂದು  ಆಚರಿಸಲಿರುವ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಜಿಲ್ಲೆಯಾದ್ಯಂತ ಪ್ಲಾಸ್ಟಿಕ್ ಧ್ವಜ ಮಾರಾಟ ಮತ್ತು ಉಪಯೋಗಿಸದಿರಲು ವಿನಂತಿಸಲಾಗಿದೆ. ಸಾರ್ವಜನಿಕರು  ಹಾಗೂ ಖಾದಿ ಭಂಡಾರದಿಂದ ತಯಾರಿಸಿದ ಧ್ವಜಗಳನ್ನು ಉಪಯೋಗಿಸಬೇಕು. ಪ್ಲಾಸ್ಟಿಕ್ ಧ್ವಜ ಮಾರಾಟ ಮಾಡುವಂತಹ ಅಂಗಡಿ ಮಾಲೀಕರು ಮತ್ತು ಉಪಯೋಗಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು  ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ಪ್ರತಿದಿನವೂ ವಿನೂತನ ಅನುಭವ : ಜಿಲ್ಲಾಧಿಕಾರಿ ಸಿಂಧೂ ರೂಪೇಶ್

Thursday, July 30th, 2020
Sindhu B

ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ತವ್ಯದಲ್ಲಿದ್ದಾಗ ಪ್ರತೀದಿನವೂ ವಿನೂತನ ವಾಗಿದ್ದು, ಒಂದಲ್ಲೊಂದು ಸಮಸ್ಯೆ, ಸವಾಲು, ಘಟನೆಗಳು ಬರುತ್ತಿದ್ದವು. ಎಲ್ಲರ ಸಹಕಾರದಿಂದ ಇವುಗಳನ್ನು ಯಶಸ್ವಿಯಾಗಿ ನಿರ್ವಹಿಸಲು ಪ್ರಯತ್ನಿಸಿದ್ದೇನೆ ಎಂದು ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರು ತಿಳಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ತಮಗೆ ಏರ್ಪಡಿಸಲಾಗಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು. ಅಧಿಕಾರಿಗಳಿಗೆ ದಕ್ಷಿಣ ಕನ್ನಡ ಜಿಲ್ಲೆಯ ಕರ್ತವ್ಯವು ವೃತ್ತಿ ಜೀವನದಲ್ಲಿ ಉತ್ತಮ ಅನುಭವ ಹಾಗೂ ಪ್ರಾವೀಣ್ಯತೆ ನೀಡುತ್ತದೆ. ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಿದರೆ, ಅವರಲ್ಲಿ ಉಂಟಾಗುವ ನೆಮ್ಮದಿಯು […]