ಆತ್ಮಹತ್ಯೆ ಮಾಡಿಕೊಂಡ ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ಮೊಮ್ಮಗಳು

Friday, January 28th, 2022
Soundarya

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಗಳು ಡಾ.ಸೌಂದರ್ಯ ಆತ್ಮಹತ್ಯೆ ಮಾಡಿಕೊಂಡು ದುರಂತ ಅಂತ್ಯ ಕಂಡಿದ್ದಾರೆ. ಸೌಂದರ್ಯರನ್ನು ಉಳಿಸಿಕೊಳ್ಳಲು ಕೊನೇ ಕ್ಷಣದಲ್ಲಿ ಕುಟುಂಬಸ್ಥರು ಮತ್ತು ವೈದ್ಯರು ಯತ್ನಿಸಿದ್ದರಾದರೂ ಫಲಿಸಲಿಲ್ಲ ಎಂಬ ವಿಚಾರ ತಿಳಿದುಬಂದಿದೆ. ಬಿಎಸ್ವೈ ಪುತ್ರಿ ಪದ್ಮಾವತಿ ಅವರ ಮಗಳು ಸೌಂದರ್ಯ ವೈದ್ಯೆಯಾಗಿದ್ದರು. 3 ವರ್ಷದ ಹಿಂದಷ್ಟೇ ಅಂದ್ರೆ 2018ರಲ್ಲಿ ಅಬ್ಬಿಗೆರೆಯ ಪದ್ಮ ಮತ್ತು ಶಿವಕುಮಾರ್ ದಂಪತಿ ಪುತ್ರ ಡಾ.ನೀರಜ್ ಎಂಬುವರ ಜತೆ ಸೌಂದರ್ಯ ಮದ್ವೆ ಅದ್ದೂರಿಯಾಗಿ ನೆರವೇರಿತ್ತು. ಡಾ.ನೀರಜ್ 7 ವರ್ಷದಿಂದ ರೇಡಿಯಾಲಜಿಸ್ಟ್ ಆಗಿ ಕೆಲಸ […]