ತೀಥ೯ ಸ್ವರೂಪಿಣಿಯಾಗಿ ಉಕ್ಕಿ ಹರಿದ ಕಾವೇರಿ ಜೀವ ನದಿ

Saturday, October 17th, 2020
Tala Kavery

ಮಡಿಕೇರಿ : ಕಾವೇರಿ ಶನಿವಾರ ಬೆಳಗ್ಗೆ ಕನ್ಯಾ  ಲಗ್ನದಲ್ಲಿ 7 ಗಂಟೆ 04 ನಿಮಿಷಕ್ಕೆ ಬ್ರಹ್ಮಗಿರಿ ತಪ್ಪಲಿನ ಪವಿತ್ರ ತಾಣದಲ್ಲಿ ತೀಥ೯ ಸ್ವರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ್ದಾಳೆ. ಗೋಪಾಲ್ ಕೃಷ್ಣ ಆಚಾರ್ ನೃತೃತ್ವದಲ್ಲಿಬ್ರಹ್ಮಕುಂಡಿಕೆಯ ಬಳಿ ವಿವಿಧ ಪೂಜಾ ಕೈಂಕರ್ಯ ನೆರವೇರಿದ್ದು,  ಈ ಬಾರಿ ಕೊರೊನಾ ಹಿನ್ನೆಲೆ ತಲಕಾವೇರಿ ಕ್ಷೇತ್ರದಲ್ಲಿ ಕೇವಲ 500-600 ಭಕ್ತರಿಂದ ಮಾತ್ರ ಕಾವೇರಿ ತೀರ್ಥೋದ್ಭವ ದಶ೯ನಕ್ಕೆ ಅವಕಾಶ ನೀಡಲಾಗಿತ್ತು. ತೀರ್ಥೋದ್ಭವದ ವೇಳೆ ಜೈಜೈ ಮಾತಾ,ಕಾವೇರಿ ಮಾತೆ ಎಂಬ ಉದ್ಘೋಷದ ಕೇಳಿ ಬಂತು. ಭಾಗಮಂಡಲದ ಭಗಂಡೇಶ್ವರ ದೇಗುಲದಲ್ಲೂ […]

ಕೊಡಗಿನ ಜೀವನದಿ ಕಾವೇರಿ ಪವಿತ್ರ ತೀರ್ಥೋದ್ಭವ

Tuesday, October 18th, 2016
ಕೊಡಗಿನ ಜೀವನದಿ ಕಾವೇರಿ ಪವಿತ್ರ ತೀರ್ಥೋದ್ಭವ

ಮಡಿಕೇರಿ: ದಕ್ಷಿಣ ಗಂಗೆ ಎಂದೇ ಕರೆಯಲ್ಪಡುವ ಕೊಡಗಿನ ಜೀವನದಿ ಕಾವೇರಿ ಪವಿತ್ರ ತೀರ್ಥೋದ್ಭವ ಸೋಮವಾರ ಮುಂಜಾನೆ 6.28ಕ್ಕೆ ಆಯಿತು. ಭಕ್ತರ ಜಯಘೋಷದ ನಡುವೆ ಬ್ರಹ್ಮಕುಂಡಿಕೆಯಿಂದ ಪವಿತ್ರ ತೀರ್ಥ ಉಕ್ಕಿ ಹರಿಯಿತು. ಈ ಬಾರಿ ಒಂದು ನಿಮಿಷ ಮೊದಲು ಕಾವೇರಿ ತೀರ್ಥೋದ್ಭವವಾಗಿದೆ. ಕಾವೇರ ಮುನಿಯ ತಪಸ್ಸಿನಿಂದಾಗಿ ಜನ್ಮ ತಳೆದ ಕಾವೇರಿ ಕನ್ನಡ ನಾಡಿನ ಜೀವನದಿ. ತಲಕಾವೇರಿ ಕ್ಷೇತ್ರದ ಬ್ರಹ್ಮಗಿರಿಯ ಬುಡದಲ್ಲಿ ಪುಟ್ಟದಾದ ಒಂದು ಕುಂಡಿಕೆಯಲ್ಲಿ ನದಿಯ ರೂಪದಲ್ಲಿ ಹರಿದು ಬರುವ ಈಕೆ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಕನ್ನಿಕೆ ಮತ್ತು […]