ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಅವ್ಯವಹಾರ, ಉಪ ಆಯುಕ್ತರ ಸಭೆ

Monday, March 22nd, 2021
Kolluru

ಉಡುಪಿ : ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನಡೆಯುತ್ತಿರುವ ಅವ್ಯವಹಾರದ  ಬಗ್ಗೆ ‘ದೇವಸ್ಥಾನ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘ, ಕರ್ನಾಟಕ’ ಬಹಿರಂಗಸಿತ್ತು. ಆ ಬಳಿಕದ 10 ದಿನಗಳ ನಂತರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಉಪ ಆಯುಕ್ತರು ಭೇಟಿ ನೀಡಿ  2005 ರಿಂದ 2019 ರ ಆಡಿಟ್ ವರದಿಯ ಪ್ರಕಾರ ಆಕ್ಷೇಪಿಸಿದ ಕೆಲವು ಅಂಶಗಳನ್ನು ವಿಚಾರಿಸಿ ಸಂಬಂಧಪಟ್ಟ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಕೂಡಲೇ ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆದೇಶ ನೀಡಿದ್ದಾರೆ. ಬಳಿಕ ಅವರು  ಸಭೆ ನಡೆಸಿ ಕೊಲ್ಲೂರು […]

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಅವ್ಯವಹಾರ ; ತನಿಖೆಯು ಪಾರದರ್ಶಕವಾಗಿಸಲು ಆಗ್ರಹ

Saturday, March 20th, 2021
Dharmika Maha Sangha

ಉಡುಪಿ  : ಸರಕಾರವು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಅವ್ಯವಹಾರಗಳ ಬಗ್ಗೆ ಕೂಡಲೇ ತನಿಖೆ ಮಾಡಲು ನೀಡಿದ ಆದೇಶಕ್ಕೆ ದೇವಸ್ಥಾನ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘವು ಅಭಿನಂದನೆಗಳನ್ನು ವ್ಯಕ್ತಪಡಿಸುತ್ತದೆ. ಆದರೆ ಕೇವಲ ಒಂದು ದಿನದ ತನಿಖೆಯಿಂದ ಇಲ್ಲಿಯವರೆಗೆ ನಡೆದ ಎಲ್ಲಾ ಅವ್ಯವಹಾರಗಳ ಪೂರ್ಣ ತನಿಖೆ ಮಾಡಲು ಸಾಧ್ಯವಾಗುವುದಿಲ್ಲ. ಆದರೂ ಮಾನ್ಯ ಸಚಿವರು ಕೂಡಲೇ ಸಕಾರಾತ್ಮಕ ಕೃತಿ ಮಾಡಿದ್ದು ನಿಜವಾಗಿ ಸ್ತುತ್ಯಾರ್ಹವಾಗಿದ್ದು, ಈ ಬಗ್ಗೆ ಮಾನ್ಯ ಧಾರ್ಮಿಕ ದತ್ತಿ ಸಚಿವರಾದ ಶ್ರೀ ಕೋಟಾ ಶ್ರೀನಿವಾಸ ಪೂಜಾರಿಯವರಿಗೂ ನಾವು ಅಭಿನಂದನೆಯನ್ನು ಸಲ್ಲಿಸುತ್ತೇವೆ […]

ದೇವಸ್ಥಾನಗಳ ರಕ್ಷಣಾ ಅಭಿಯಾನಕ್ಕೆ ಚಾಲನೆ !

Wednesday, March 3rd, 2021
Sanathana

ಮಂಗಳೂರು :  “ದೇವಸ್ಥಾನ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ” ವತಿಯಿಂದ ದೇವಸ್ಥಾನಗಳ ರಕ್ಷಣಾ ಅಭಿಯಾನಕ್ಕೆ ದಿನಾಂಕ 3 ಮಾರ್ಚ್, ಬುಧವಾರದಂದು ಮಂಗಳೂರಿನಲ್ಲಿ ಚಾಲನೆ ನೀಡಿ, ಅಭಿಯಾನದ ಮುಂದಿನ ದಿಶೆಯನ್ನು ನಿರ್ಧಾರ ಮಾಡಲು, ದೇವಸ್ಥಾನಗಳ ಸದ್ಯದ ಸ್ಥಿತಿಗತಿಗಳ ಬಗ್ಗೆ ದೇವಸ್ಥಾನ ರಕ್ಷಣಾ ಅಭಿಯಾನವನ್ನು ಪ್ರಾರಂಭ ಮಾಡಲು. ಸದಸ್ಯರ ಸಭೆಯನ್ನು ಕರೆಯಲಾಗಿತ್ತು. ಈ ಸಭೆಯಲ್ಲಿ ಸನಾತನ ಸಂಸ್ಥೆಯ ಧರ್ಮಪ್ರಚಾರಕ ಸಂತರಾದ ಪೂ. ರಮಾನಂದ ಗೌಡ, ಮಹಾಸಂಘದ ಮಹಾರಾಷ್ಟ್ರ ರಾಜ್ಯದ ವಕ್ತಾರರಾದ ಶ್ರೀ. ಸುನಿಲ್ ಘನವಟ್, ಮಹಾಸಂಘದ ಕರ್ನಾಟಕ ರಾಜ್ಯ ವಕ್ತಾರರಾದ […]