ಜನರ ಪ್ರೀತಿ, ಪೂಜೆ, ಹರಕೆಯಿಂದ ಫಲ ಸಿಕ್ಕಿದೆ : ಡಿ.ಕೆ ಶಿವಕುಮಾರ್

Friday, November 15th, 2019
DKShiv-Kumar

ನವದೆಹಲಿ : ಕಾನೂನು ಮತ್ತು ಸಮಯ ಉತ್ತರ ಕೊಡುತ್ತೆ ಅಂತಾ ಮೊದಲೇ ಹೇಳಿದ್ದೆ. ನ್ಯಾಯಬದ್ಧ ವ್ಯವಹಾರಗಳನ್ನು ಮಾಡಿದ್ದೇವೆ, ಹೀಗಾಗಿ ನ್ಯಾಯವಾಗಿ ಹೋರಾಡಿದ್ದೇವೆ. ರಾಜ್ಯದ ಜನರ ಪ್ರೀತಿ, ಪೂಜೆ, ಹರಕೆಗೆ ಈಗ ಫಲ ಸಿಕ್ಕಿದೆ ಎಂದು ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ದೆಹಲಿ ಹೈಕೋರ್ಟ್ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಇಡಿ ಸಲ್ಲಿಸಿದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ವಜಾಗೊಳಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನ್ಯಾಯಾಲಯದ ಬಗ್ಗೆ ನಂಬಿಕೆ ಇದೆ. ಇಡಿ ಅವರು ಪ್ರಯತ್ನ ಮಾಡ್ತಿದ್ದಾರೆ. ಅವರು ತಪ್ಪು ಎಂದು […]