ಪಿ.ಯು. ವಿದ್ಯಾರ್ಥಿಗಳಿಗೆ ತಕ್ಷಣವೇ ಪಠ್ಯ-ಪುಸ್ತಕ ವಿತರಿಸಲು ಎಬಿವಿಪಿ ಆಗ್ರಹ.

Tuesday, June 24th, 2014
ABVP

ಮಂಗಳೂರು : ಶೈಕ್ಷಣಿಕ ವರ್ಷ ಈಗಾಗಲೇ ಪ್ರಥಮ ಹಾಗೂ ದ್ವೀತಿಯ ವರ್ಷದ ತರಗತಿಗಳು ಆರಂಭವಾಗಿದೆ. ಆದರೂ ಇದುವರೆಗೂ ಪಠ್ಯ ಪುಸ್ತಕಗಳು ದೊರಕದೆ ವಿದ್ಯಾರ್ಥಿಗಳು, ಅಧ್ಯಾಪಕರು ಗೊಂದಲಿದಾರೆ ಆದ್ದರಿಂದ ರಾಜ್ಯ ಸರ್ಕಾರ ತಕ್ಷಣ ಪಠ್ಯಪುಸ್ತಕ ವಿತರಿಸುವಲ್ಲಿ ಗಮನ ಹರಿಸಿ, ಸಮಸ್ಯೆಯನ್ನು ಬಗೆಹರಿಸಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸರ್ಕಾರವನ್ನು ಆಗ್ರಹಿಸಿ ಮಂಗಳವಾರ ಜೂನ್ 24 ರಂದು ಪಿವಿಎಸ್ ವೃತ್ತದ ಬಳಿ ಮಾನವ ಸರಪಳಿ ನಡೆಸಿ ಪ್ರತಿಭಟನೆ ನಡೆಸಿತು. ಕರ್ನಾಟಕ ರಾಜ್ಯದಲ್ಲಿ 9 ಲಕ್ಷಕ್ಕೂ ಹೆಚ್ಚು ಪದವಿ ಪೂರ್ವದಲ್ಲಿ ವ್ಯಾಸಾಂಗ […]

ನಿಯಂತ್ರಣದ ಹಂಗಿಲ್ಲದೇ ಮುಂದೆ ನಡೆಯುವ ಸಿಬಿಎಸ್ಇ ಪಠ್ಯಗಳು

Monday, March 25th, 2013
CBSE Cylabase

ಮಂಗಳೂರು : ಸಿಬಿಎಸ್ಇ ಪಠ್ಯಕ್ರಮ ಅನುಸರಿಸುವ ಶಾಲೆಯೊಂದರಲ್ಲಿ ಇತ್ತೀಚೆಗೆ 4ನೇ ಕ್ಲಾಸಿನ ಇಂಗ್ಲಿಷ್ ಭಾಷಾ ಪಠ್ಯದ ಪಾಠವೊಂದನ್ನು ಕೈಬಿಡಲು ಶಾಲೆಯಲ್ಲಿಯೇ ನಿರ್ಧರಿಸಲಾಯಿತು. ಆ ಪಾಠದ ಶೀರ್ಷಿಕೆ `ದಿ ಗೋಸ್ಟ್ ಟ್ರಬಲ್’. ವಿದ್ಯಾರ್ಥಿ ಗಳಿಗೆ ಹೋಂ ವರ್ಕ್ ಮಾಡಲು ದೆವ್ವ ಸಹಕರಿಸುವ ಕತೆ ಆ ಪಾಠದಲ್ಲಿದೆ. ದೆವ್ವಗಳು ಕೂಡ ನಮ್ಮ ಬದುಕಿನಲ್ಲಿ ನೆರವಾಗುತ್ತವೆ ಎಂಬ ವಿಚಾರವನ್ನು ಒಳಗೊಂಡ ಆ ಪಾಠ ಮಕ್ಕಳ ಮನಸ್ಸಿನ ಮೇಲೆ ಅಷ್ಟೇನೂ ಒಳ್ಳೆಯ ಪರಿಣಾಮ ಬೀರುವುದಿಲ್ಲ ಎಂಬ ಕಾರಣಕ್ಕೆ ಶಿಕ್ಷಕರು ಆ ಪಾಠವನ್ನು ಕೈ […]